Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊನೆಯುಸಿರೆಳೆದ ಏಶ್ಯಾದ ಅತ್ಯಂತ ವೃದ್ಧ...

ಕೊನೆಯುಸಿರೆಳೆದ ಏಶ್ಯಾದ ಅತ್ಯಂತ ವೃದ್ಧ ಆನೆ ದಾಕ್ಷಾಯಣಿ

ವಾರ್ತಾಭಾರತಿವಾರ್ತಾಭಾರತಿ6 Feb 2019 10:35 PM IST
share
ಕೊನೆಯುಸಿರೆಳೆದ ಏಶ್ಯಾದ ಅತ್ಯಂತ ವೃದ್ಧ ಆನೆ ದಾಕ್ಷಾಯಣಿ

ತಿರುವನಂತಪುರಂ,ಫೆ.6: ಬಂಧನದಲ್ಲಿರುವ ಏಶ್ಯಾದ ಅತ್ಯಂತ ವೃದ್ಧ ಆನೆ ಎಂಬ ಖ್ಯಾತಿಗೆ ಒಳಗಾಗಿದ್ದ ದಾಕ್ಷಾಯಣಿ ಮಂಗಳವಾರ ಕೇರಳದ ತಿರುವನಂತಪುರಂನಲ್ಲಿ ಕೊನೆಯುಸಿರೆಳೆಯಿತು. ಚೆಂಗಲ್ಲೂರು ದಾಕ್ಷಾಯಿಣಿ ಎಂದು ಹೆಸರಿಡಲಾಗಿದ್ದ ಹೆಣ್ಣಾನೆಯನ್ನು ಎಲ್ಲರೂ ಪ್ರೀತಿಯಿಂದ ‘ಗಜ ಮುತ್ತಜ್ಜಿ’ ಎಂದೇ ಸಂಬೋಧಿಸುತ್ತಿದ್ದರು.

ಮಂಗಳವಾರ ಪಪ್ಪನಂಕೋಡ್‌ನ ತನ್ನ ಆಶ್ರಯತಾಣದಲ್ಲಿ ಕುಸಿದುಬಿದ್ದ ಗಜ ಮುತ್ತಜ್ಜಿ ಇಹಲೋಕ ತ್ಯಜಿಸಿತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ತನ್ನ ಕೊನೆಯ ದಿನಗಳಲ್ಲಿ ಮುತ್ತಜ್ಜಿ ಯಾವುದೇ ಅನಾರೋಗ್ಯ, ಗಾಯದ ಸಮಸ್ಯೆ ಅಥವಾ ಇತರ ವಯೋಸಹಜ ರೋಗಗಳಿಂದ ಬಳಲುತ್ತಿರಲಿಲ್ಲ ಎಂದು ಟ್ರಾವಂಕೋರ್ ದೇವಸ್ವಂ ಮಂಡಳಿಯ ಪಶು ಶಸ್ತ್ರಚಿಕಿತ್ಸಕ ಟಿ.ರಾಜೀವ್ ತಿಳಿಸಿದ್ದಾರೆ. ದಾಕ್ಷಾಯಣಿಯ ಜೀರ್ಣಕ್ರಿಯೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೆಲವು ತಿಂಗಳುಗಳಿಂದ ಆಕೆಯ ಆಹಾರದಲ್ಲಿ ಅನಾನಸು ಮತ್ತು ಕ್ಯಾರೆಟ್ ಸೇರಿಸಲಾಗಿತ್ತು ಎಂದು ಕಳೆದ ಹತ್ತು ವರ್ಷಗಳಿಂದ ಆನೆಯ ಆರೋಗ್ಯವನ್ನು ಪರಿಶೀಲಿಸುತ್ತಿರುವ ರಾಜೀವ್ ತಿಳಿಸಿದ್ದಾರೆ. ಟ್ರಾವಂಕೋರ್ ಕುಟುಂಬ ಐದು ವರ್ಷದ ಆನೆಯನ್ನು ಕೊನ್ನಿ ಆನೆ ಶಿಬಿರದಿಂದ ತಂದಿತ್ತು. ನಂತರ ಈ ಆನೆಯನ್ನು ಚೆಂಗಲ್ಲೂರು ಮಹಾದೇವ ದೇಗುಲಕ್ಕೆ ನೀಡಲಾಗಿತ್ತು. 2016ರ ಜುಲೈಯಲ್ಲಿ ದೇವಸ್ವಂ ಮಂಡಳಿ ದಾಕ್ಷಾಯಣಿಗೆ ‘ಗಜ ಮುತ್ತಜ್ಜಿ’ ಎಂದು ಬಿರುದು ನೀಡಿತ್ತು. ಈ ಸಂದರ್ಭದ ಸ್ಮರಣಿಕೆಯಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಅಂಚೆ ಕವರ್ ಬಿಡುಗಡೆ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X