Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಮಹಾರಾಷ್ಟ್ರ ಮೂಲದ ಪ್ರತಿಷ್ಠಿತ ಕುಟುಂಬದ...

​ಮಹಾರಾಷ್ಟ್ರ ಮೂಲದ ಪ್ರತಿಷ್ಠಿತ ಕುಟುಂಬದ ಈ ಮಹಿಳೆ ಸ್ವಿಡಿಷ್ ಪಿಎಂಓ ಸಲಹೆಗಾರ್ತಿ

ವಾರ್ತಾಭಾರತಿವಾರ್ತಾಭಾರತಿ7 Feb 2019 9:12 AM IST
share
​ಮಹಾರಾಷ್ಟ್ರ ಮೂಲದ ಪ್ರತಿಷ್ಠಿತ ಕುಟುಂಬದ ಈ ಮಹಿಳೆ ಸ್ವಿಡಿಷ್ ಪಿಎಂಓ ಸಲಹೆಗಾರ್ತಿ

ಮುಂಬೈ, ಫೆ.7: ಏಷ್ಯಾದ ಮೊಟ್ಟಮೊದಲ ಸಹಕಾರಿ ಸಕ್ಕರೆ ಕಾರ್ಖಾನೆಯ ಸಂಸ್ಥಾಪಕ ವಿಠಲರಾವ್ ಅವರ ಮರಿಮೊಮ್ಮಗಳು ಮತ್ತು ಮಾಜಿ ಸಂಸದ, ಸಕ್ಕರೆ ಉದ್ಯಮಿ ಬಾಬಾ ಸಾಹೇಬ್ ವಿಖೇ ಪಾಟೀಲ್ ಅವರ ಮೊಮ್ಮಗಳು ನೀಲಾ ವಿಖೇ ಪಾಟೀಲ್ ಅವರನ್ನು ಸ್ವೀಡನ್ ಸರ್ಕಾರ ಅಲ್ಲಿನ ಪ್ರಧಾನಿ ಕಚೇರಿಯ ರಾಜಕೀಯ ಸಲಹೆಗಾರ್ತಿಯನ್ನಾಗಿ ನೇಮಕ ಮಾಡಿದೆ.

ಬಾಬಾ ಸಾಹೇಬ್ ಅವರ ಮಗ ಹಾಗೂ ಪ್ರವರ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಅಶೋಕ್ ಅವರ ಪುತ್ರಿಯಾದ ನೀಲಾ ವಿಖೇ ಪಾಟೀಲ್ (33) ಅವರನ್ನು ಎರಡು ವರ್ಷಗಳ ಆರಂಭಿಕ ಅಧಿಕಾರಾವಧಿ ಬಳಿಕ ರಾಜಕೀಯ ಸಲಹೆಗಾರರನ್ನಾಗಿ ಮರು ನೇಮಕ ಮಾಡಲಾಗಿದೆ.

ತಾಯಿ ಇವಾ ಲಿಲ್, ಸ್ವೀಡನ್‌ನವರಾಗಿದ್ದರಿಂದ ನೀಲಾ ಕೂಡಾ ಹುಟ್ಟಿದ್ದು ಸ್ವೀಡನ್ ನೆಲದಲ್ಲಿ. ಅಹ್ಮದ್‌ ನಗರದ ಕೂಡುಕುಟುಂಬದಲ್ಲಿ ನೀಲಾ ಶಾಲಾ ಪೂರ್ವ ದಿನಗಳನ್ನು ಕಳೆದಿದ್ದರು. ನೀಲಾ ಪೋಷಕರು ಬೇರ್ಪಟ್ಟಾಗ ನೀಲಾ ತಾಯಿ ಜತೆ ಸ್ವೀಡನ್‌ಗೆ ತೆರಳಿದ್ದರು. ಆದರೆ ಮರಾಠಿ ಭಾಷೆ ಹಾಗೂ ಮಹಾರಾಷ್ಟ್ರದ ತಿನಿಸುಗಳ ಬಗ್ಗೆ ಅವರು ವಿಶೇಷ ಪ್ರೀತಿ ಹೊಂದಿದ್ದರು. "ಪಿತ್ಲಾ, ಭಕ್ರಿ ವರನ್‌ಬಾತ್ ನನಗೆ (ದಾಲ್ ರೈಸ್) ತೀರಾ ಇಷ್ಟ" ಎಂದು ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿದ ಅವರು ತಿಳಿಸಿದ್ದಾರೆ.

ಪ್ರತಿ ದಿನ ತಂದೆ ಜತೆ ದೂರವಾಣಿ ಮೂಲಕ ಸಂಭಾಷಿಸುವ ನೀಲಾಗೆ ಅಜ್ಜನೇ ಆದರ್ಶ. 2016ರ ಮುನ್ನ ಅಜ್ಜ ಕೊನೆಯುಸಿರೆಳೆಯುವ ಮುನ್ನ ಹಲವು ರಾಜಕೀಯ ವಿಷಯಗಳ ಬಗ್ಗೆ ಅವರ ಜತೆ ಚರ್ಚಿಸುತ್ತಿದ್ದರು. ಆ ಬಳಿಕ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಆದರ್ಶ ಎಂದು ಅವರು ಹೇಳಿದರು.

"ಸ್ವಿಡಿಷ್ ಪ್ರಧಾನಿ ಸ್ಟೀಫನ್ ಲೋಫೆನ್ ಕಚೇರಿಯಲ್ಲಿ ನನ್ನ ಪ್ರಾಥಮಿಕ ಜವಾಬ್ದಾರಿ ಹಣಕಾಸು ವಿಷಯಗಳಾದ ಬಜೆಟ್, ತೆರಿಗೆ, ಬ್ಯಾಂಕಿಂಗ್ ಮತ್ತು ನಿಯಂತ್ರಣ, ಸಂವಿಧಾನಿಕ ವಿಷಯಗಳು ಮತ್ತು ವಿತ್ತ ನೀತಿ" ಎಂದು ಅವರು ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X