Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಈ ವರ್ಷ ಗೂಗಲ್ ಸರ್ಚ್‌ನಲ್ಲಿ...

ಭಾರತದಲ್ಲಿ ಈ ವರ್ಷ ಗೂಗಲ್ ಸರ್ಚ್‌ನಲ್ಲಿ ಗರಿಷ್ಠ ಹುಡುಕಾಟ ಏನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ7 Feb 2019 9:35 AM IST
share
ಭಾರತದಲ್ಲಿ ಈ ವರ್ಷ ಗೂಗಲ್ ಸರ್ಚ್‌ನಲ್ಲಿ ಗರಿಷ್ಠ ಹುಡುಕಾಟ ಏನು ಗೊತ್ತೇ?

ಹೊಸದಿಲ್ಲಿ, ಫೆ.7: ಸುದೀರ್ಘ ಹಾಗೂ ತೀವ್ರ ಚಳಿಗಾಲದ ಕಾರಣದಿಂದ ಭಾರತದಲ್ಲಿ ಈ ಬಾರಿ ಹಂದಿಜ್ವರ (ಎಚ್1ಎನ್1) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಇದರಿಂದ ಆತಂಕಿತರಾದ ಉತ್ತರ ರಾಜ್ಯಗಳ ಮಂದಿ ಗೂಗಲ್ ಸರ್ಚ್‌ನಲ್ಲಿ ಎಚ್1ಎನ್1 ಬಗ್ಗೆ ಗರಿಷ್ಠ ಹುಡುಕಾಟ ನಡೆಸಿರುವುದು ಅಂಕಿ ಅಂಶಗಳ ವಿಶ್ಲೇಷಣೆಯಿಂದ ತಿಳಿದುಬಂದಿದೆ.

ಫೆಬ್ರವರಿ 3ರವರೆಗೆ ದೇಶದಲ್ಲಿ ಒಟ್ಟು 6,601 ಎಚ್1ಎನ್1 ಪ್ರಕರಣಗಳು ದಾಖಲಾಗಿದ್ದು, ಇದು ಕಳೆದ ಎಂಟು ವರ್ಷಗಳಲ್ಲಿ ನಾಲ್ಕನೇ ಗರಿಷ್ಠ ಸಂಖ್ಯೆಯಾಗಿದೆ. 2015ರಲ್ಲಿ ಗರಿಷ್ಠ ಎಂದರೆ 42,592 ಪ್ರಕರಣಗಳು ವರದಿಯಾಗಿದ್ದವು. ಆದರೆ ಈ ಬಾರಿ ಒಂದು ತಿಂಗಳಲ್ಲೇ 6601 ಪ್ರಕರಣಗಳ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

 ಭಾರತಕ್ಕೆ ಸಂಬಂಧಿಸಿದ ಗೂಗಲ್ ಸರ್ಚ್ ಟ್ರೆಂಡ್ ದತ್ತಾಂಶವನ್ನು ವಿಶ್ಲೇಷಿಸಿದಾಗ, ವ್ಯಾಪಕವಾಗುತ್ತಿರುವ ಈ ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿರುವುದು ಕಂಡುಬಂದಿದೆ. ಉತ್ತರ ಭಾರತ ಹಾಗೂ ವಾಯವ್ಯ ರಾಜ್ಯಗಳ ಜನರಲ್ಲಿ ಈ ಬಗ್ಗೆ ಹೆಚ್ಚಿನ ಕುತೂಹಲ ಇರುವುದು ಕೂಡಾ ದೃಢಪಟ್ಟಿದೆ.

ಸ್ವೈನ್ ಫ್ಲೂ, ಸ್ವೈನ್ ಫ್ಲೂ ಸಿಂಪ್ಟಮ್ಸ್ ಮತ್ತು ಸ್ವೈನ್‌ಫ್ಲೂ ವ್ಯಾಕ್ಸಿನ್ ಎಂಬ ಪದಪುಂಜಗಳನ್ನು ಜನ ಗರಿಷ್ಠವಾಗಿ ಗೂಗಲ್ ಸರ್ಚ್‌ನಲ್ಲಿ ಹುಡುಕಿದ್ದಾರೆ. 2016ರ ಬಳಿಕ ಜನವರಿ- ಫೆಬ್ರವರಿಯಲ್ಲಿ ಗರಿಷ್ಠ ಮಂದಿ ಹಂದಿಜ್ವರ ಬಗ್ಗೆ ತಿಳಿದುಕೊಳ್ಳಲು ಗೂಗಲ್ ಸರ್ಚ್ ಮೊರೆ ಹೋಗಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಚ್1ಎನ್1ನಿಂದ ಎಐಐಎಂಎಸ್‌ನಲ್ಲಿ ದಾಖಲಾಗಿದ್ದ ದಿನ ಅಂದರೆ ಜನವರಿ 17ರಂದು ಅತಿಹೆಚ್ಚು ಸಂಖ್ಯೆಯ ನೆಟ್ ಬಳಕೆದಾರರು ಈ ವಿಷಯವನ್ನು ಹುಡುಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X