Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾವೂರು ಉಳಿಯ: ಹಾನಿಗೀಡಾದ ಸೇತುವೆ...

ಪಾವೂರು ಉಳಿಯ: ಹಾನಿಗೀಡಾದ ಸೇತುವೆ ದುರಸ್ತಿಗೆ ನೆರವು

ವಾರ್ತಾಭಾರತಿವಾರ್ತಾಭಾರತಿ7 Feb 2019 9:55 PM IST
share
ಪಾವೂರು ಉಳಿಯ: ಹಾನಿಗೀಡಾದ ಸೇತುವೆ ದುರಸ್ತಿಗೆ ನೆರವು

ಮಂಗಳೂರು, ಫೆ.7: ದುಷ್ಕರ್ಮಿಗಳಿಂದ ಇತ್ತೀಚೆಗೆ ಹಾನಿಗೀಡಾದ ಪಾವೂರು ಉಳಿಯದ ಸೇತುವೆ ದುರಸ್ತಿಗೆ ಗುರುವಾರ ಪಾವೂರು ಗ್ರಾಮ ಯುವ ಕಾಂಗ್ರೆಸ್ ಸಮಿತಿಯು ನೆರವು ನೀಡಿತು. ಸಮಿತಿಯ ಕಾರ್ಯಕರ್ತರು ಮತ್ತು ಮುಖಂಡರನ್ನು ಒಳಗೊಂಡ ನಿಯೋಗವು ಘಟನೆ ನಡೆದ ಸ್ಥಳಕ್ಕೆ ಭೇಟಿ ಹಲಗೆಯನ್ನು ದೋಣಿ ಮೂಲಕ ಸಾಗಿಸಿತಲ್ಲದೆ, ದುರಸ್ತಿ ಕಾರ್ಯದಲ್ಲೂ ತೊಡಗಿಸಿಕೊಂಡಿತು.

ಪಾವೂರು ಉಳಿಯದಿಂದ ಅಡ್ಯಾರ್‌ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಸುಮಾರು 18 ಲಕ್ಷ ರೂ. ವೆಚ್ಚದಲ್ಲಿ ಸ್ಥಳೀಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಮತ್ತು ಪಾಲನಾ ಸಮಿತಿ ಹಾಗೂ ಸ್ಥಳೀಯರು ಸೇತುವೆಯನ್ನು ಕೆಲವು ದಿನಗಳ ಹಿಂದೆ ನಿರ್ಮಿಸಿ ಸರಕಾರದ ಗಮನ ಸೆಳೆದಿದ್ದರು. ಈ ಮಧ್ಯೆ ಸಮೀಪದಲ್ಲೇ ನಡೆಯುವ ಮರಳುಗಾರಿಕೆ ಅಡ್ಡೆಗೆ ಕಂದಾಯ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಲು ಪಾವೂರು ಉಳಿಯ ನಿವಾಸಿಗಳೇ ಕಾರಣ ಎಂದು ಶಂಕಿಸಿದ್ದ ದುಷ್ಕರ್ಮಿಗಳು ಸೇತುವೆಗೆ ಭಾಗಶಃ ಹಾನಿಗೈಯುವ ಮೂಲಕ ದ್ವೇಷ ಸಾಧಿಸಿದ್ದರು. ಸುದ್ದಿ ತಿಳಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರಲ್ಲದೆ, ದುರಸ್ತಿ ಮಾಡಿಸಿಕೊಡುವ ಆಶ್ವಾಸನೆ ನೀಡಿದ್ದರು.

ಅದರಂತೆ ಪಾವೂರು ಯುವ ಕಾಂಗ್ರೆಸ್ ಸಮಿತಿಯ ಸದಸ್ಯರು ಉಳಿಯ ಪ್ರದೇಶದ ಜನರೊಂದಿಗೆ ಸ್ವತಃ ಕಾಮಗಾರಿಯಲ್ಲಿ ತೊಡಗಿಸಿಕೊಂಡರು. ಈ ಸಂದರ್ಭ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಗ್ರಾಪಂ ಅಧ್ಯಕ್ಷ ಪಿರೋಝ್ ಮಲಾರ್, ಸದಸ್ಯರಾದ ವಿವೇಕ್ ರೈ, ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಅಬುಸಾಲಿ ಗಾಡಿಗದ್ದೆ, ಯುವ ಕಾಂಗ್ರೆಸ್‌ನ ರಿಯಾಝ್ ಗಾಡಿಗದ್ದೆ, ದಾವೂದ್ ಬಾಷಾ, ಪ್ರದೀಪ್ ಡಿಸೋಜ, ಇರ್ಫಾನ್ ಮಲಾರ್, ನೌಶಾದ್ ಊಲ್‌ಮಾರ್ಟ್, ಜೆರಾಲ್ಡ್ ಬ್ರಾಕ್ಸೃ್, ಜಾಫರ್, ಇಮ್ರಾನ್, ರಿಯಾಝ್, ಇಮ್ತಿಯಾಝ್, ನೌಫಲ್, ನೌಝೀಲ್, ನಾಝಿಮ್ ಟಿ.ಎಚ್, ಅನ್ವರ್, ಇಸ್ತಾರ್, ರಿಝ್ವಾನ್, ನಿಯಾಝ್, ಹನೀಫ್ ಕುಂಜತ್ತೂರು, ನಿಸಾರ್, ಶಬೀರ್, ಉಳಿಯ ಇನ್‌ಫೆಂಟ್ ಜೀಸಸ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಗಿಲ್ಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X