Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ...

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ ಪರೀಕ್ಷೆ: ಆಳ್ವಾಸ್‍ಗೆ 289 ರ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ8 Feb 2019 11:17 PM IST
share
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ ಪರೀಕ್ಷೆ: ಆಳ್ವಾಸ್‍ಗೆ 289 ರ್ಯಾಂಕ್

ಮೂಡುಬಿದಿರೆ, ಫೆ. 8: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 289 ರ್ಯಾಂಕ್ ಗಳಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಆಯುರ್ವೇದಲ್ಲಿ 64, ಹೋಮಿಯೋಪಥಿಯಲ್ಲಿ 45, ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನದಲ್ಲಿ 159, ಫಿಸಿಯೋಥೆರಫಿಯಲ್ಲಿ 6, ಹಾಸ್ಪಿಟಲ್ ಅಡ್ಮಿನಿಷ್ಟ್ರೇಶನ್‍ನಲ್ಲಿ 8 ಹಾಗೂ ನರ್ಸಿಂಗ್‍ನಲ್ಲಿ 7 ರ್ಯಾಂಕ್‍ಗಳನ್ನು ಗಳಿಸುವ ಮೂಲಕ ಆಳ್ವಾಸ್ ನೂತನ ಮೈಲಿಗಲ್ಲು ಸ್ಥಾಪಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆಯುರ್ವೇದ ಪದವಿ ವಿಭಾಗದಲ್ಲಿ 55 ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ 9 ರ್ಯಾಂಕ್ ಗಳಿಸಿದೆ. ಪದವಿ ವಿಭಾಗದಲ್ಲಿ ಸಮಗ್ರ 2 ರ್ಯಾಂಕ್, ವಾರ್ಷಿಕ 5 ರ್ಯಾಂಕ್, ವಿಷಯವಾರು 48 ರ್ಯಾಂಕ್‍ಗಳು ಲಭಿಸಿದೆ. ಸಮಗ್ರ ರ್ಯಾಂಕ್‍ನಲ್ಲಿ ನಾಝ್ 6ನೇ ರ್ಯಾಂಕ್, ಶ್ರೇಯಾ ಶ್ರೀಧರ್ 8ನೇ ರ್ಯಾಂಕ್ ಪಡೆದಿದ್ದಾರೆ. ವಾರ್ಷಿಕ ರ್ಯಾಂಕ್‍ನಲ್ಲಿ ಶ್ರೇಯಾ ಶ್ರೀಧರ್ 3ನೇ, ಅಶ್ವಿನಿ ಪಿ.ಕೆ 5ನೇ ರ್ಯಾಂಕ್ ಗಳಿಸಿದ್ದಾರೆ.

ಹೋಮಿಯೋಪಥಿ ಒಟ್ಟು 45 ರ್ಯಾಂಕ್

ಹೋಮಿಯೋಪಥಿಯಲ್ಲಿ ಸಮಗ್ರ 1 ರ್ಯಾಂಕ್, ವಾರ್ಷಿಕ 3 ರ್ಯಾಂಕ್, ವಿಷಯವಾರು 41 ರ್ಯಾಂಕ್ ಲಭಿಸಿದೆ. ಸಮಗ್ರ ರ್ಯಾಂಕ್‍ನಲ್ಲಿ ಕೃತಿ ಪಿ. 10ನೇ ರ್ಯಾಂಕ್, ವಾರ್ಷಿಕ ರ್ಯಾಂಕ್‍ನಲ್ಲಿ 5ನೇ ರ್ಯಾಂಕ್, ವಾರ್ಷಿಕ ರ್ಯಾಂಕ್‍ನಲ್ಲಿ ಅಮೃತವರ್ಷಿಣಿ(ತೃತೀಯ ಬಿಎಚ್‍ಎಂಎಸ್) ವಾರ್ಷಿಕ ರ್ಯಾಂಕ್‍ನಲ್ಲಿ 7ನೇ ರ್ಯಾಂಕ್, ಅಮೃತವರ್ಷಿಣಿ( ದ್ವಿತೀಯ ಬಿಎಚ್‍ಎಂಎಸ್) 8ನೇ ರ್ಯಾಂಕ್ ಪಡೆದಿದ್ದಾರೆ. 

ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನದಲ್ಲಿ 159 ರ್ಯಾಂಕ್ ಗಳಿಸಿದ್ದು, ಅದರಲ್ಲಿ ಸಮಗ್ರ 3, ವಾರ್ಷಿಕ 14 ಹಾಗೂ ವಿಷಯವಾರು 142 ರ್ಯಾಂಕ್ ಲಭಿಸಿದೆ. ಸಮಗ್ರ ರ್ಯಾಂಕ್ ವಿಭಾಗದಲ್ಲಿ ಶ್ವೇತಾ ನಾರಾಯಣ್ ಪ್ರಥಮ, ಅನಾಮಿಕಾ ರಘುವಂಶಿ ದ್ವಿತೀಯ ರ್ಯಾಂಕ್, ಪೂರ್ವಿ ಭಟ್ 4ನೇ ರ್ಯಾಂಕ್ ಪಡೆದಿದ್ದಾರೆ.

ನರ್ಸಿಂಗ್‍ನಲ್ಲಿ ವಿಷಯವಾರು 7 ರ್ಯಾಂಕ್ , ಫಿಸಿಯೋಥೆರಫಿಯಲ್ಲಿ ವಿಷಯವಾರು 6 ರ್ಯಾಂಕ್ ಹಾಗೂ ಹಾಸ್ಪಿಟಲ್ ಅಡ್ಮಿನಿಷ್ಟ್ರೇಶನ್ 8 ರ್ಯಾಂಕ್ ಆಳ್ವಾಸ್‍ಗೆ ಲಭಿಸಿದೆ ಎಂದು ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. 

ಆಳ್ವಾಸ್ ಪಿಆರ್‍ಒ ಡಾ.ಪದ್ಮನಾಭ ಶೆಣೈ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ ಸ್ವಾಮಿ ಗೌಡ, ಆಳ್ವಾಸ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ.ವನಿತಾ ಶೆಟ್ಟಿ, ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಅಸಿಸ್ಟೆಂಟ್ ಅಡ್ಮಿಸ್ರೆಟಿವ್ ಅಧಿಕಾರಿ ಡಾ. ಪ್ರಜ್ಞಾ ಆಳ್ವ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X