Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದೆ ಪದೆ ಹಾಳಾಗುತ್ತಿರುವ ಗೌಸೀಯಾ...

ಪದೆ ಪದೆ ಹಾಳಾಗುತ್ತಿರುವ ಗೌಸೀಯಾ ಸ್ಟ್ರೀಟ್ ಒಳಚರಂಡಿ ಶುದ್ದೀಕರಣ ಯಂತ್ರ: ದುರಸ್ತಿಗಾಗಿ ಸ್ಥಳಿಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 Feb 2019 11:42 PM IST
share
ಪದೆ ಪದೆ ಹಾಳಾಗುತ್ತಿರುವ ಗೌಸೀಯಾ ಸ್ಟ್ರೀಟ್ ಒಳಚರಂಡಿ ಶುದ್ದೀಕರಣ ಯಂತ್ರ: ದುರಸ್ತಿಗಾಗಿ ಸ್ಥಳಿಯರ ಒತ್ತಾಯ

ಭಟ್ಕಳ, ಫೆ. 8: ನಗರದ ಪುರಸಭಾ ವ್ಯಾಪ್ತಿಯ ಗೌಸೀಯಾ ಸ್ಟ್ರೀಟ್ ನಲ್ಲಿರುವ ಒಳಚರಂಡಿ ಶುದ್ದೀಕರಣ ಘಟಕವು ಪದೇ ಪದೇ ಹಾಳಾಗುತ್ತಿದ್ದು ಇದರಿಂದಾಗಿ ಈ ಭಾಗದ ನಿವಾಸಿಗಳ ಕುಡಿಯ ನೀರಿನ ಬಾವಿಗಳಲ್ಲಿ ಕಲೂಷಿತ ನೀರು ಸೇರ್ಪಡೆಗೊಂಡು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕೆಟ್ಟು ನಿಂತಿರುವ ಒಳಚರಂಡಿ ಘಟಕದ ಯಂತ್ರವನ್ನು ಕೂಡಲೆ ದುರಸ್ತಿಗೊಳಿಸಬೇಕೆಂದು ಆಗ್ರಹಿಸಿ ಸ್ಥಳಿಯರು ಪುರಸಭಾ ಮುಖ್ಯಾಧಿಕಾರಿಗೆ ಮನವಿಯನ್ನು ಸಲ್ಲಿಸಿದರು.

ಕಳೆದ ಮೂರು ದಿನದಿಂದ ಒಳಚರಂಡಿ ಘಟಕದ ಶುದ್ದೀಕರಣ ಯಂತ್ರ ಕೆಟ್ಟು ಹೋಗಿರುವ ಪರಿಣಾಮ ಒಳಚರಂಡಿ ನೀರನ್ನು ಶರಾಬಿ ನದಿಗೆ ಹರಿಯ ಬಿಡಲಾಗುತ್ತಿದ್ದು ಇದರಿಂದಾಗಿ ಈ ಭಾಗದ ಸುಮಾರು 60ಕ್ಕೂ ಹೆಚ್ಚು ಕುಡಿಯುವ ನೀರಿನ ಬಾವಿಗಳಲ್ಲಿ ಕಲುಷಿತ ಹೊಲಸು ನೀರು ಸೇರ್ಪಡೆಗೊಂಡಿದೆ ಎಂದು ಆರೋಪಿಸಿರುವ ಸ್ಥಳಿಯರು ಪುರಸಭೆಯ ಕೆಟ್ಟ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ದೂರಿದ್ದಾರೆ. ಈ ಹಿಂದೆಯೂ ಹಲವು ಬಾರಿ ಶುದ್ದೀಕರಣ ಘಟಕದ ಪಂಪ್ ಹಾಳಾಗುತ್ತಿದ್ದು ಸರಿಯಾದ ನಿರ್ವಹಣೆಯಿಲ್ಲದೆ ಮತ್ತೇ ಮತ್ತೇ ಅದು ಹಾಳಾಗುತ್ತಲೆ ಇದೆ ಇಂತಹದ್ದೇ ಸ್ಥಿತಿ ಮುಂದುವರೆದರೆ ಈ ಭಾಗದ ಜನರು ಭಯಾನಕ ರೋಗಗಳಿಂದ ನರಳುವ ದಿನ ದೂರವಿಲ್ಲ ಎಂದು ಸ್ಥಳಿಯರು ಮಾಧ್ಯಮಗಳ ಮುಂದೆ ದೂರಿಕೊಂಡಿದ್ದಾರೆ.

ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪಂಪ್ ಹಾಳಾಗುತ್ತಿದ್ದು ಮುಂದಿನ ದಿನಗಳಲ್ಲಿ ಹೀಗೆ ಆದರೆ ಭಾರಿ ಪ್ರತಿಭಟನೆಯನ್ನು ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂದರ್ಭ  ಮಾತನಾಡಿದ ಪುರಸಭಾ ಇಂಜಿನಿಯರ್ ವೆಂಕಟೇಶ್ ನಾವುಡಾ, ನಮ್ಮಲ್ಲಿ ಯಂತ್ರಗಳಿಗೆ ಕೊರತೆಯಿಲ್ಲ. ಕಟ್ಟು ಹೋಗಿರುವ ಯಂತ್ರವನ್ನು ಬದಲಿಸಲು ಸಯಮ ಬೇಕಾಗುತ್ತದೆ ಎಂದು ಹೇಳಿದರು. ಇದಕ್ಕೆ ಒಪ್ಪದ ಸ್ಥಳೀಯರು, ನೀವು ಸಮಯದ ಕುರಿತು ಮಾತನಾಡಬೇಡಿ ತ್ಯಾಜ್ಯ ನೀರನ್ನು ಹೊರಗೆ ಬಿಡದಂತೆ ಮೊದಲು ಕ್ರಮಕೈಗೊಳ್ಳಿ ಎಂದು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಗೌಸೀಯಾ ಸ್ಟ್ರೀಟ್ ನಿವಾಸಿಗಳಾದ ಮುಹಮ್ಮದ್ ಅಲಿ ಸಿದ್ದೀಬಾಪ, ಮೌಲಾ ಷರೀಫ್, ಅಸ್ಲಮ್ ಪಸ್ತರೆ, ಅಬ್ದುಲ್ ಮುಖೀಮ್, ತಾಹಿರ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X