Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. 108 ರೂ. ರೀಫಂಡ್ ಪಡೆಯಲು ಹೋಗಿ 82,000...

108 ರೂ. ರೀಫಂಡ್ ಪಡೆಯಲು ಹೋಗಿ 82,000 ರೂ. ಕಳೆದುಕೊಂಡ ಯುವತಿ!

ಆನ್‍ ಲೈನ್ ಶಾಪಿಂಗ್ ಮಾಡುವವರು ಓದಲೇಬೇಕಾದ ಸುದ್ದಿ

ವಾರ್ತಾಭಾರತಿವಾರ್ತಾಭಾರತಿ9 Feb 2019 3:25 PM IST
share
108 ರೂ. ರೀಫಂಡ್ ಪಡೆಯಲು ಹೋಗಿ 82,000 ರೂ. ಕಳೆದುಕೊಂಡ ಯುವತಿ!

ಪುಣೆ, ಫೆ.9: ಇ-ಕಾಮರ್ಸ್ ವೆಬ್ ತಾಣವೊಂದರ ಕಸ್ಟಮರ್ ಕೇರ್ ಪ್ರತಿನಿಧಿಗಳೆಂದು ಹೇಳಿಕೊಂಡು ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಯುವತಿಯೊಬ್ಬರಿಗೆ  82,000 ರೂ. ವಂಚಿಸಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಯುವತಿ ಮತ್ತಾಕೆಯ ತಂದೆಯ ಬ್ಯಾಂಕ್ ಖಾತೆಗಳಿಂದ ಈ ಹಣವನ್ನು ಲಪಟಾಯಿಸಿದ್ದರು. ಯುವತಿಯ ತಂದೆ ನೀಡಿದ ದೂರಿನ ಆಧಾರದಲ್ಲಿ ಮೂವರನ್ನೂ ಬಂಧಿಸಲಾಗಿದೆ.

ಕಸ್ಬಾ ಪೇತ್ ನಿವಾಸಿಯಾಗಿರುವ ಮಹಿಳೆ ಕಳೆದ ವರ್ಷದ ನವೆಂಬರ್ 3ರಂದು ವೆಬ್ ತಾಣವೊಂದರಿಂದ 107 ರೂ. ಬೆಲೆಯ ಉಂಗುರ ಖರೀದಿಸಿದ್ದರು. ಆದರೆ ಉಂಗುರ ಆಕೆಯ ಬೆರಳಿಗೆ ಹೊಂದುತ್ತಿಲ್ಲವಾದುದರಿಂದ ಅದನ್ನು ಆಕೆ ಮರಳಿಸಿದ್ದರು. ಆದರೆ ಹಣ ರಿಫಂಡ್ ಆಗದೇ ಇದ್ದಾಗ ಆಕೆ ಇ-ಕಾಮರ್ಸ್ ಸಂಸ್ಥೆಯ ಕಸ್ಟಮರ್ ಕೇರ್ ಗೆ ಫೋನ್ ಮಾಡಿದ್ದರು, ಅತ್ತ ಫೋನ್ ಸ್ವೀಕರಿಸಿದ ವ್ಯಕ್ತಿ ಆಕೆಯ ಕಾರ್ಡ್ ಮಾಹಿತಿಯನ್ನು ಕೇಳಿದ್ದನಲ್ಲದೆ, ಆತನಿಗೆ ಒನ್ ಟೈಮ್ ಪಾಸ್ ವರ್ಡ್ ಅನ್ನೂ ನೀಡಿದ್ದಳು. ಇದಾದ ಕೂಡಲೇ ಆಕೆಯ ಖಾತೆಯಿಂದ ಮೂರು ಬಾರಿ ರೂ 1,600 ಹಣ ತೆಗೆಯಲಾಗಿತ್ತು.

ಆಕೆ ಕೂಡಲೇ ಇ-ಕಾಮರ್ಸ್ ಸಂಸ್ಥೆಗೆ ಆನ್‍ ಲೈನ್ ದೂರು ನೀಡಿದಾಗ ಇನ್ನೊಬ್ಬ ಆರೋಪಿ ಕರೆ ಮಾಡಿ ಹಣ ವಾಪಸ್ ನೀಡುವುದಾಗಿ ಹೇಳಿ ಆಕೆಯ ಇನ್ನೊಂದು ಕಾರ್ಡ್ ಸಂಖ್ಯೆ ಪಡೆದಿದ್ದ. ಈ ಬಾರಿ ಆಕೆ ತನ್ನ ತಂದೆಯ ಡೆಬಿಟ್ ಕಾರ್ಡ್ ಸಂಖ್ಯೆ ಮತ್ತು ಒಟಿಪಿ ನೀಡಿದ್ದಳು. ನಂತರ ತಂದೆಯ ಮೊಬೈಲ್ ಸ್ವಲ್ಪ ಹೊತ್ತು ಸ್ವಿಚ್ ಆಫ್ ಮಾಡಲು ಆತ ಹೇಳಿದ್ದ. ಮತ್ತೆ ಮೊಬೈಲ್ ಆನ್ ಮಾಡಿದಾಗ ರೂ 20,000 ಹಣ ಖಾತೆಯಿಂದ ಡೆಬಿಟ್ ಆಗಿತ್ತು. ಈ ರೀತಿ ವಂಚಕರು ಆಕೆಯ ರೂ 82,000 ಹಣ ಲಪಟಾಯಿಸಿದ್ದರು. ತನಿಖೆಯ ವೇಳೆ ಹಣ ಮುಂಬೈ ಮತ್ತು ದಿಲ್ಲಿಯ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿರುವುದು ತಿಳಿದು ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X