Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಪ್ಪಿನಮೊಗರು ಜಯ- ವಿಜಯ ಜೋಡುಕರೆ ಕಂಬಳ

ಜಪ್ಪಿನಮೊಗರು ಜಯ- ವಿಜಯ ಜೋಡುಕರೆ ಕಂಬಳ

ವಾರ್ತಾಭಾರತಿವಾರ್ತಾಭಾರತಿ9 Feb 2019 7:39 PM IST
share
ಜಪ್ಪಿನಮೊಗರು ಜಯ- ವಿಜಯ ಜೋಡುಕರೆ ಕಂಬಳ

ಮಂಗಳೂರು, ಫೆ.9: ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 7ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳೋತ್ಸ ಇಂದು ಬೆಳಗ್ಗೆ ಆರಂಭಗೊಂಡಿತು.

ಕನೆಹಲಗೆ, ಅಡ್ಡ ಹಲಗೆ, ಹಗ್ಗ ವಿಭಾಗ, ನೇಗಿಲು ವಿಭಾಗ ಸೇರಿದಂತೆ ಒಟ್ಟು 7 ವಿಭಾಗದಲ್ಲಿ 110ಜತೆ ಕೋಣಗಳು ಸ್ಪರ್ಧೆ ನಡೆಯಿತು. ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಾನಗಳು ಆರಂಭಗೊಂಡು ದೇರೆಬೈಲು ಬ್ರಹ್ಮಶ್ರೀ ವಿಠಲದಾಸ್ ತಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ. ರಮಾನಾಥ ಹೆಗ್ಡೆ, ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕಾರ್ಯದರ್ಶಿ ಸುಂದರ ಶೆಟ್ಟಿ, ಗರೋಡಿ ಬ್ರಹ್ಮಬೈದರ್ಕಳ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಗರೋಡಿ, ನೀಲಕಂಠ ಉಮಾಮಹೇಶ್ವರ ದೇವಳದ ಆಡಳಿತ ಮೊಕ್ತೇಸರ ಮಂಜುನಾಥ ಭಂಡಾರಿ, ವುಡ್‌ಲ್ಯಾಂಡ್ ಹೊಟೇಲ್ ಮಾಲೀಕ ಗಣೇಶ್ ಶೆಟ್ಟಿ, ಹರಿಯಪ್ಪ ಶೆಟ್ಟಿ, ಭುಜಂಗ ಶೆಟ್ಟಿ, ಕಾರ್ಪೊರೇಟರ್‌ಗಳಾದ ಪ್ರವೀಣ್‌ಚಂದ್ರ ಆಳ್ವ, ಸುರೇಂದ್ರ ಜೆ., ರಾಮಕೃಷ್ಣ ಶೆಟ್ಟಿ ಕಡೆಕಾರ್, ಉದಯಚಂದ್ರ ರೈ, ಮೋಹನ್‌ದಾಸ್ ಕಿಲ್ಲೆ, ಎನ್. ರವಿರಾಜ್ ಶೆಟ್ಟಿ, ಕಿರಣ್ ರೈ ಬಜಾಲ್, ಗಣೇಶ್ ಶೆಟ್ಟಿ ಕಂರ್ಬುಕೆರೆ, ಜಯಂತ್ ಜೆ. ಕೋಟ್ಯಾನ್, ಜೆ. ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಕೆ. ಅನಿಲ್ ಶೆಟ್ಟಿ ಮನ್ಕುತೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಚಾರ ಸಮಿತಿ ಸಂಚಾಲಕ ಜೆ. ಸೀತಾರಾಮ ಶೆಟ್ಟಿ ಸ್ವಾಗತಿಸಿ, ಜೆ. ಶ್ರೀಧರ್‌ರಾಜ್ ಶೆಟ್ಟಿ, ಕರುಣಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸುಭಾಷ್ ವಿ. ಅಡಪ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಅತಿಕಾರಿ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X