Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ: ಫೆ.10ಕ್ಕೆ ರಾಷ್ಟ್ರ,...

ಬೆಳಗಾವಿ: ಫೆ.10ಕ್ಕೆ ರಾಷ್ಟ್ರ, ಅಂತರ್‌ರಾಷ್ಟ್ರೀಯ ಕುಸ್ತಿ ಪಟುಗಳಿಂದ ಜಂಗಿ ಕುಸ್ತಿ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ9 Feb 2019 8:15 PM IST
share
ಬೆಳಗಾವಿ: ಫೆ.10ಕ್ಕೆ ರಾಷ್ಟ್ರ, ಅಂತರ್‌ರಾಷ್ಟ್ರೀಯ ಕುಸ್ತಿ ಪಟುಗಳಿಂದ ಜಂಗಿ ಕುಸ್ತಿ ಪ್ರದರ್ಶನ

ಬೆಳಗಾವಿ, ಫೆ.9: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಿಂದ ಆರಂಭಗೊಂಡಿರುವ ಕರ್ನಾಟಕ ಕುಸ್ತಿ ಹಬ್ಬದಲ್ಲಿ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗಳು ಬರದಿಂದ ನಡೆಯುತ್ತಿದ್ದು, ಫೆ.10ರಂದು ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಕುಸ್ತಿ ಪಟುಗಳಿಂದ ಜಂಗಿ ಕುಸ್ತಿ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. 

ಅಂದು ಅಂತರ್‌ರಾಷ್ಟ್ರೀಯ ಕುಸ್ತಿಪಟು ಜಾರ್ಜಿಯಾ ದೇಶದ ಪೈಲ್ವಾನ್ ಇಬಾನೈಡಿಜ್ ಟೆಡೊರ್ ಮತ್ತು ಕಾಮನ್‌ವೆಲ್ತ್ ಪದಕ ಮತ್ತು 14 ಬಾರಿ ಭಾರತ ಕೇಸರಿ ವಿಜೇತ ಹರಿಯಾಣದ ಪೈಲ್ವಾನ್ ಮೌಸಮ್ ಖತ್ರಿ ಹಾಗೂ ಜಾರ್ಜಿಯಾದ ಪೈಲ್ವಾನ್ ಮಾಮುಕಾ ಕೋರ್ಡ್ಜಾಲಾ-ಪಂಜಾಬ್‌ನ ಪೈಲ್ವಾನ್ ಗೌರವ ಸಿಂಗ್ ನಡುವೆ ವಿಶ್ವ ಮಲ್ಲಯುದ್ಧ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಅಜರ್‌ಬೈಜಾನ್ ದೇಶದ ಅಂತರ್‌ರಾಷ್ಟ್ರೀಯ ಮಹಿಳಾ ಕುಸ್ತಿ ಪಟು ಪೈಲ್ವಾನ್ ಅಲಿಯಾನಾ ಕೊಲೆಸ್ನಿಕ್, ರಾಷ್ಟ್ರೀಯ ಚಾಂಪಿಯನ್ ಆದ ಹರಿಯಾಣದ ಪೈಲ್ವಾನ್ ಪಿಂಕಿ ಅವರೊಂದಿಗೆ, ಅಜರ್‌ಬೈಜಾನ್‌ದ ಪೈಲ್ವಾನ್ ಜಯ್ಲಾ ನಾಗಿಸೇಡೆ ಹಾಗೂ ಹರಿಯಾಣದ ರೀತೂ ಮಲ್ಲಿಕ್ ಮಧ್ಯೆ ಸೆಣಸಾಟ ನಡೆಯಲಿದೆ.

ಪುಣೆಯ ಪೈಲ್ವಾನ್ ವಿಷ್ಣು ಕೋಶೆ ಅವರು ದಿಲ್ಲಿಯ ಪೈಲ್ವಾನ್ ಮಂಜೀತ್ ಖತ್ರಿ, ಕೊಲ್ಹಾಪುರದ ಪೈಲ್ವಾನ್ ಜ್ಞಾನೇಶ್ವರ ಮೌಲಿ ಅವರು ಅಂತರ್‌ರಾಷ್ಟ್ರೀಯ ಕುಸ್ತಿ ಪಟು ಹರಿಯಾಣದ ಪೈಲ್ವಾನ್ ಪ್ರವೀಣ ಬೋಲಾ, ಉತ್ತರ ಪ್ರದೇಶದ ಉಮೇಶ್ ಚೌಧರಿ ಜೊತೆ ಪಂಜಾಬಿನ ಪೈಲ್ವಾನ್ ಕವಲಜೀತ್.

ಪೂನಾದ ಪೈಲ್ವಾನ್ ಸಾಗರ್ ಬಿರಾದಾರ್ ಜೊತೆ ಪಂಜಾಬಿನ ಪೈಲ್ವಾನ್ ಸುಖಚೆನ್ ಸಿಂಗ್, ಅಂತರ್‌ರಾಷ್ಟ್ರೀಯ ಕುಸ್ತಿಪಟು ಹರಿಯಾಣದ ಸುಮಿತ್ ಕುಮಾರ್ ಜೊತೆ ಕರ್ನಾಟಕ ಕೇಸರಿ ರಾಣಿಬೆನ್ನೂರಿನ ಪೈಲ್ವಾನ್ ಕಾರ್ತಿಕ್ ಕಾಟೆ, ರಾಷ್ಟ್ರೀಯ ಚಾಂಪಿಯನ್ ಆದ ಮಧ್ಯಪ್ರದೇಶದ ರಾಣಿ ರಾಣಾ ಗ್ವಾಲಿಯರ್ ಜೊತೆ ಅಂತರ್ ರಾಷ್ಟ್ರೀಯ ಪದಕ ವಿಜೇತೆ ಮಹಾರಾಷ್ಟ್ರದ ಪೈಲ್ವಾನ್ ಸ್ವಾತಿ ಶಿಂದೆ ಮಲ್ಲಯುದ್ಧ ನಡೆಸಲಿದ್ದಾರೆ ಎಂದು ಎಸ್.ಬಿ.ಬೊಮ್ಮನಳ್ಳಿ ಪ್ರಕಟಣೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X