Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಸೀದಿಯಲ್ಲಿ 6 ಮಂದಿಯ ಹತ್ಯೆ ಪ್ರಕರಣ:...

ಮಸೀದಿಯಲ್ಲಿ 6 ಮಂದಿಯ ಹತ್ಯೆ ಪ್ರಕರಣ: ಹಂತಕನಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ9 Feb 2019 10:42 PM IST
share
ಮಸೀದಿಯಲ್ಲಿ 6 ಮಂದಿಯ ಹತ್ಯೆ ಪ್ರಕರಣ: ಹಂತಕನಿಗೆ ಜೀವಾವಧಿ ಶಿಕ್ಷೆ

 ಕ್ವಿಬೆಕ್‌ಸಿಟಿ, ಫೆ.9: 2017ರಲ್ಲಿ ಕೆನಡದ ಕ್ವಿಬೆಕ್ ನಗರದ ಮಸೀದಿಯೊಂದರಲ್ಲಿ ಆರು ಮಂದಿ ಮುಸ್ಲಿಮರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಆರೋಪಿ 29 ವರ್ಷ ವಯಸ್ಸಿನ ಯುವಕನೊಬ್ಬನಿಗೆ ಸ್ಥಳೀಯ ನ್ಯಾಯಾಲಯವು ಶುಕ್ರವಾರ ಜೀವನಪರ್ಯಂತ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

 ಆರೋಪಿ ಅಲೆಕ್ಸಾಂಡ್ರೆ ಬಿಸ್ಸೊನ್ನೆಟ್‌ಗೆ ಮುಂದಿನ 40 ವರ್ಷಗಳವರೆಗೆ ಪರೋಲ್‌ನಲ್ಲಿ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡದಿರುವಂತೆಯೂ ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ.

 ಮುಸ್ಲಿಂ ವಲಸಿಗರ ವಿರುದ್ಧ ಹಂತಕನ ವಿಷಕಾರಕ ದ್ವೇಷದ ಮನೋಭಾವನೆಯ ಬಗ್ಗೆ ನ್ಯಾಯಾಧೀಶ ಫ್ರಾಂಕೊಯಿಸ್ ಹ್ಯೂಯೊಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದರು. ‘‘ ನಿನಗಿಂತ ವಿಭಿನ್ನರಾಗಿದ್ದಾರೆಂಬ ಏಕೈಕ ಕಾರಣಕ್ಕಾಗಿ ನಿನ್ನ ಆರು ಮಂದಿ ಸಹಚರರನ್ನು ನೀನು ಹತ್ಯೆಗೈದಿರುವಿ’’ ಎಂದು ಅವರು ತೀರ್ಪು ಓದುತ್ತಾ ತಿಳಿಸಿದರು.

 ‘‘ನಿನ್ನ ದ್ವೇಷ ಹಾಗೂ ಜನಾಂಗೀಯವಾದದಿಂದಾಗಿ, ನೀನು ಅವರ ಬದುಕನ್ನು ನಾಶಪಡಿಸಿದೆ, ಜೊತೆಗೆ ನಿನ್ನ ಹಾಗೂ ನಿನ್ನ ಪಾಲಕರ ಬದುಕನ್ನು ಕೂಡಾ ಭಗ್ನಗೊಳಿಸಿರುವಿ. ನೀನು ಎಸಗಿದ ಅಪರಾಧವು, ತೀವ್ರವಾದ ಖಂಡನೆಗೆ ಅರ್ಹವಾಗಿದೆ’’ ಎಂದವರು ಹೇಳಿದರು.

 ಹತ್ಯಾಕಾಂಡ ನಡೆದ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಬಿಸ್ಸೊನೆಟ್ಟ್, 2017ರ ಜನವರಿ 29ರಂದು ಕ್ಯುಬೆಕ್‌ನ ಸೈಂಟ್ ಫೋಯೆ ಪ್ರದೇಶದಲ್ಲಿರುವ ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರದ ಮಸೀದಿಯಲ್ಲಿ ಪ್ರಾರ್ಥನಾನಿರತರ ಮೇಲೆ ಗುಂಡು ಹಾರಿಸಿ, ಆರು ಮಂದಿಯನ್ನು ಹತ್ಯೆಗೈದಿದ್ದನು.

ಬಿಸ್ಸೊನೆಟ್ ರಾಷ್ಟ್ರವಾದಿ ಹಾಗೂ ಬಿಳಿ ಜನಾಂಗೀಯ ಶ್ರೇಷ್ಠತಾವಾದಿ ಚಿಂತನೆಗಳಿಂದ ಪ್ರೇರಿತನಾಗಿದ್ದ. ಆತ ಎಸಗಿದ ಈ ಅಪರಾಧವು ನಮ್ಮ ಮೂಲಭೂತ ಸಾಮಾಜಿಕ ಮೌಲ್ಯಗಳನ್ನು ಕಡೆಗಣಿಸಿದೆಯೆಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X