Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುನಾನಿ ಪದ್ಧತಿ ಬಗ್ಗೆ ಜನತೆಯಲ್ಲಿ...

ಯುನಾನಿ ಪದ್ಧತಿ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಿಸಬೇಕಿದೆ: ಆಯುಷ್ ಇಲಾಖೆ ಆಯುಕ್ತೆ ಮೀನಾಕ್ಷಿ ನೇಗಿ

ವಾರ್ತಾಭಾರತಿವಾರ್ತಾಭಾರತಿ10 Feb 2019 10:02 PM IST
share

ಬೆಂಗಳೂರು, ಫೆ.10: ಯುನಾನಿ ಪುರಾತನವಾದರೂ ಸಂಶೋಧನೆಯ ಅಗತ್ಯವಿದೆ. ಯುನಾನಿ ಸಮಾಜ ಒಪ್ಪುವ ರೀತಿ ವೈಜ್ಞಾನಿಕ ಸಂಶೋಧನೆ ನಡೆಸಿ ಜನತೆಯಲ್ಲಿ ವಿಶ್ವಾಸ ಮೂಡಿಸಬೇಕಿದೆ ಎಂದು ಆಯುಷ್ ಇಲಾಖೆ ಆಯುಕ್ತೆ ಮೀನಾಕ್ಷಿ ನೇಗಿ ತಿಳಿಸಿದರು.

ರವಿವಾರ ಆಯುಷ್ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಕೀಂ ಅಜ್ಮಲ್ ಖಾನ್‌ರವರ 151ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಯುನಾನಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುನಾನಿ ಪದ್ದತಿಯನ್ನು ವೈಜ್ಞಾನಿಕ ಸಂಶೋಧನೆ ನಡೆಸಿ ಪುರಾವೆ ಆಧಾರಿತ ಔಷಧಿಗಳನ್ನು ನೀಡಿದರೆ ಜನರು ಸುಲಭವಾಗಿ ಸ್ವಿಕರಿಸುತ್ತಾರೆ ಎಂದ ಅವರು, ಇಂಟಿಗ್ರೇಟೆಡ್ ಔಷಧಿಗಳ ಬಗ್ಗೆಯು ಸಂಶೋಧನೆ ಅಗತ್ಯವಿದೆ. ಅಲ್ಲದೆ, ಯುನಾನಿ ರಾಜ್ಯ ಮತ್ತು ಕೇಂದ್ರದ ಸಂಪೂರ್ಣ ಸಹಕಾರದಿಂದ ಇಡೀ ವಿಶ್ವದಲ್ಲಿ ಇಂದು ಮಾನ್ಯತೆ ಪಡೆಯುತ್ತಿದೆ ಎಂದು ಅವರು ಹೇಳಿದರು.

ಯುನಾನಿ ಕಾಲೇಜುಗಳಲ್ಲಿ ವೈದ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಸಂಶೋಧನೆಯಲ್ಲಿ ತೊಡಗಬೇಕು. ತಮ್ಮ ವೃತ್ತಿ ಜೀವನದಲ್ಲಿ ಯುನಾನಿ ಅಳವಡಿಕೊಂಡು ವೈಜ್ಞಾನಿಕ ರೂಪದಲ್ಲಿ ತೋರಿದಾಗ ಮಾತ್ರ ಜಗತ್ತು ಒಪ್ಪುತ್ತದೆ ಜತೆಗೆ ಯುನಾನಿ ಕ್ಷೇತ್ರ ಅಭಿವೃದ್ದಿಯಾಗುತ್ತದೆ ಎಂದು ಅವರು ನಡಿದರು.

ಯುನಾನಿ ಪದ್ದತಿಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಹಿಂದಿನವರು ನೂರಾರು ವರ್ಷ ಬದುಕಿರುವ ನಿದರ್ಶನಗಳಿವೆ. ಅಲ್ಲದೆ, ಜೀವನದಲ್ಲಿ ಪ್ರತಿಯೊಬ್ಬರೂ ಯುನಾನಿಯತ್ತ ಮುಖ ಮಾಡಬೇಕು. ಜನರಿಗೆ ಯುನಾನಿ ಮಹತ್ವ ಸರಿಯಾದ ರೀತಿಯಲ್ಲಿ ತಿಳಿಸುವ ಕೆಲಸ ವಿದ್ಯಾರ್ಥಿಗಳ ಕೈಯಲ್ಲಿದೆ. ಹಾಗಾಗಿ ಹೆಚ್ಚು ಸಂಶೋಧನೆಗಳನ್ನು ನಡೆಸಲು ಮುಂದಾಗಬೇಕಿದೆ ಎಂದು ಅವರು ತಿಳಿಸಿದರು.

ಆಯುಷ್ ಅಧಿಕಾರಿ ಹರೀಶ್ ಬಾಬು ಮಾತನಾಡಿ, ಯುನಾನಿ ಪದ್ಧತಿಯ ಕುರಿತು ಜನತೆಯಲ್ಲಿ ನಂಬಿಕೆ ಬರಬೇಕಾದರೆ, ಈ ಪದ್ಧತಿಯಲ್ಲಿ ಅಭ್ಯಾಸ ಮಾಡುತ್ತಿರುವ ವೈದ್ಯರಿಗೆ ಯುನಾನಿ ಕುರಿತು ಮತ್ತಷ್ಟು ವಿಶ್ವಾಸ ಮೂಡುವಂತಾಗಬೇಕು. ಈ ನಿಟ್ಟಿನಲ್ಲಿ ಆಯುಷ್ ಇಲಾಖೆ ವತಿಯಿಂದ ಯುನಾನಿ ಪದ್ಧತಿಯ ಕುರಿತು ಹೆಚ್ಚಿನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಆಯುಷ್ ಇಲಾಖೆ ವತಿಯಿಂದ ಫೆ.10,11ರಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಯುನಾನಿ ಉತ್ಸವವನ್ನು ಆಯೋಜಿಸಲಾಗಿದ್ದು, ಯುನಾನಿ ಪದ್ಧತಿಯಲ್ಲಿ ಹಲವಾರು ವರ್ಷ ಅಭ್ಯಾಸ ಮಾಡಿರುವ ವೈದರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಇದೇ ವೇಳೆ ಎರಡು ದಿನಗಳವರೆಗೆ ಉಚಿತ ಚಿಕಿತ್ಸೆ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

ಆಯುಷ್ ಅಧಿಕಾರಿ ನಂಜರಾಜು, ಯುನಾನಿ ಕಾಲೇಜಿನ ಪ್ರಾಂಶುಪಾಲೆ ಶಕೀಲಾ ಬಾನು, ಡಾ.ಸತೀಶ್, ಡಾ.ಮಲ್ಲೇಶ್ ಗೌಡ ಸೇರಿ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X