Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯವ್ಯಸನಿಗಳ ಮಕ್ಕಳ ಸಮಸ್ಯೆಗಳನ್ನು...

ಮದ್ಯವ್ಯಸನಿಗಳ ಮಕ್ಕಳ ಸಮಸ್ಯೆಗಳನ್ನು ಬಿಂಬಿಸುವ ಮರಳಶಿಲ್ಪ, ತ್ರೀಡಿ ಪೈಟಿಂಗ್

ವಾರ್ತಾಭಾರತಿವಾರ್ತಾಭಾರತಿ11 Feb 2019 6:40 PM IST
share
ಮದ್ಯವ್ಯಸನಿಗಳ ಮಕ್ಕಳ ಸಮಸ್ಯೆಗಳನ್ನು ಬಿಂಬಿಸುವ ಮರಳಶಿಲ್ಪ, ತ್ರೀಡಿ ಪೈಟಿಂಗ್

ಉಡುಪಿ, ಫೆ. 11: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಉಡುಪಿ ಮಣಿಪಾಲ ಹಾಗೂ ಐಎಂಎ ಉಡುಪಿ -ಕರಾವಳಿ ಇವುಗಳ ಸಹಯೋಗದೊಂದಿಗೆ ಮದ್ಯವ್ಯಸನಿಗಳ ಮಕ್ಕಳ ಸಮಸ್ಯೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಪ್ರಯುಕ್ತ ಸೋಮವಾರ ಆಸ್ಪತ್ರೆಯಲ್ಲಿ ತ್ರೀಡಿ ಪೇಂಟಿಗ್ ಹಾಗೂ ಮಲ್ಪೆ ಬೀಚ್‌ನಲ್ಲಿ ಮರಳು ಶಿಲ್ಪವನ್ನು ರಚಿಸಲಾಯಿತು.

ಆಸ್ಪತ್ರೆಯ ಆವರಣದಲ್ಲಿ ಆ್ಯನಿಮೇಶನ್ ತ್ರೀಡಿ ಪೈಟಿಂಗ್‌ನ್ನು ಕಲಾವಿದರಾದ ಸಂತೋಷ್ ಆಚಾರ್ಯ ಹಾಗೂ ಅಜಿತ್ ಕರ್ಕೇರ ರಚಿಸುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆೆಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಮಾತನಾಡಿ, ಮದ್ಯ ವ್ಯಸನ ಎಂಬುದು ಕೌಂಟುಬಿಕ ಕಾಯಿಲೆಯಾಗಿದ್ದು, ಪೋಷಕರ ಮೀತಿ ಮೀರಿದ ಕುಡಿತ ಮಕ್ಕಳ ಭದ್ರತೆ ಹಾಗೂ ಸುರಕ್ಷತೆಗೆ ಮಾರಕವಾಗಲಿದೆ ಎಂದರು.

ಮನೆಯಲ್ಲಿರುವ ಒಬ್ಬ ಮದ್ಯವ್ಯಸನಿಯಿಂದ ಮಕ್ಕಳು, ಪತ್ನಿ ಸೇರಿದಂತೆ ಕುಟುಂಬದವರು ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವ್ಯಸನಿ ತಂದೆ ಯಿಂದ ಮಕ್ಕಳು ಕೀಳೆರಿಮೆ, ಖಿನ್ನತೆಗೆ ತುತ್ತಾಗುವುದರ ಜೊತೆಗೆ ಉತ್ತಮ ಬಾಲ್ಯ ಜೀವನದಿಂದ ವಂಚಿತರಾಗುತ್ತಾರೆ. ಈ ಮಕ್ಕಳು ಭವಿಷ್ಯದಲ್ಲಿ ಮದ್ಯ ವ್ಯಸನಿಗಳಾಗುವ ಅಪಾಯ ಮೂರು ಪಟ್ಟು ಹೆಚ್ಚು ಎಂದು ಅವರು ತಿಳಿಸಿದರು.

ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಮಾತನಾಡಿ, ಜಿಲ್ಲೆಯಲ್ಲಿ ಫೆ.10ರಿಂದ ಫೆ.16ವರೆಗೆ ಹಮ್ಮಿಕೊಳ್ಳಲಾಗಿರುವ ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹದ ಪ್ರಯುಕ್ತ ಟಿವಿ ಸಂದರ್ಶನ, ರೇಡಿಯೋ ಕಾರ್ಯ ಕ್ರಮ, ಮರಳುಶಿಲ್ಪ ರಚನೆ, ವಿಶೇಷ ಉಪನ್ಯಾಸ, ವಿಡಿಯೋ, ಕಿರುಚಿತ್ರ, ಪುಸ್ತಕ ಬಿಡುಗಡೆ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಐಎಂಎ ಅಧ್ಯಕ್ಷ ಡಾ.ಗುರುಮೂರ್ತಿ, ರೋಟರಿ ಕ್ಲಬ್ ಉಡುಪಿ ಮಣಿಪಾಲ ಅಧ್ಯಕ್ಷ ಅಮಿತ್ ಅರವಿಂದ್, ರೇಣು ಜಯರಾಂ, ಆಸ್ಪತ್ರೆಯ ವೈದ್ಯರಾದ ಡಾ.ಎಚ್.ಆರ್.ನಾಯಕ್, ಡಾ.ದೀಪಕ್ ಮಲ್ಯ, ಡಾ.ಲಾವಣ್ಯ ಜಿ.ರಾವ್, ಆಪ್ತ ಸಮಾಲೋಚಕ ನಾಗರಾಜ್ ಮೂರ್ತಿ ಉಪಸ್ಥಿತರಿದ್ದರು.
ಕಲಾವಿದ ಸಂತೋಷ ಆಚಾರ್ಯ ಹಾಗೂ ಅಜಿತ್ ಕರ್ಕೇರ ಭೂಮಿಯನ್ನು ಸೀಳಿ ಹೊರಬರುವ ಸಿಗರೇಟು, ಮದ್ಯದ ಬಾಟಲಿ, ಕ್ಯಾನ್ಸರ್ ರೋಗದ ಸೂಚಕವಾದ ಏಡಿ ಕಾಲುಗಳ ಮಧ್ಯೆ ಮಕ್ಕಳ ಕೈಯನ್ನು ತ್ರೀಡಿ ಪೈಟಿಂಗ್‌ನಲ್ಲಿ ರಚಿಸುವ ಮೂಲಕ ಮದ್ಯವ್ಯಸನಿಗಳ ಮಕ್ಕಳಿಗೆ ಸಹಾಯ ಹಸ್ತ್ತ ನೀಡಿ ಎಂಬ ಸಂದೇಶವನ್ನು ಸಾರಿದರು.

ಮಲ್ಪೆ ಬೀಚ್‌ನಲ್ಲಿ ಕಲಾವಿದರಾದ ಹರೀಶ್ ಸಾಗ, ರಾಘವೇಂದ್ರ, ಜೈ ನೇರಳಕಟ್ಟೆ, ಪ್ರಸಾದ್ ಎಂಬವರು ಮದ್ಯದ ಬಾಟಲಿಯಲ್ಲಿ ಸಿಲುಕಿರುವ ಮಗು, ಭರವಸೆ ಮೈಲುಗಲ್ಲುಗಳ ಮರಳಶಿಲ್ಪವನ್ನು ರಚಿಸಿದರು. ಈ ಮೂಲಕ ಮದ್ಯ ವ್ಯಸನಿ ಕುಟುಂಬದ ಮಗುವಿಗೆ ಕುಟುಂಬ, ಸ್ನೇಹಿತರು, ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳು ಸಹಾಯಸ್ತ ನೀಡುವ ಸಂದೇಶವನ್ನು ಸಾರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X