Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಖಶೋಗಿ ಮೃತದೇಹ ಎಲ್ಲಿದೆ ಎನ್ನುವುದು...

ಖಶೋಗಿ ಮೃತದೇಹ ಎಲ್ಲಿದೆ ಎನ್ನುವುದು ಗೊತ್ತಿಲ್ಲ: ಸೌದಿ ಸಹಾಯಕ ವಿದೇಶ ಸಚಿವ

ವಾರ್ತಾಭಾರತಿವಾರ್ತಾಭಾರತಿ11 Feb 2019 8:56 PM IST
share
ಖಶೋಗಿ ಮೃತದೇಹ ಎಲ್ಲಿದೆ ಎನ್ನುವುದು ಗೊತ್ತಿಲ್ಲ: ಸೌದಿ ಸಹಾಯಕ ವಿದೇಶ ಸಚಿವ

ವಾಶಿಂಗ್ಟನ್, ಫೆ. 11: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿಯನ್ನು ಹತ್ಯೆಗೈದ ಸೌದಿ ತಂಡವನ್ನು ಬಂಧಿಸಿರುವ ಹೊರತಾಗಿಯೂ, ಅವರ ಮೃತದೇಹ ಎಲ್ಲಿದೆ ಎನ್ನುವುದು ಸೌದಿ ಅರೇಬಿಯಕ್ಕೆ ತಿಳಿದಿಲ್ಲ ಎಂದು ದೇಶದ ವಿದೇಶ ವ್ಯವಹಾರಗಳ ಸಹಾಯಕ ಸಚಿವ ಆದಿಲ್ ಅಲ್-ಜುಬೈರ್ ಹೇಳಿದ್ದಾರೆ.

ಸೌದಿ ಅಧಿಕಾರಿಗಳ ತಂಡವೊಂದು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿ ಸೌದಿ ಪತ್ರಕರ್ತನನ್ನು ಕೊಂದಿದೆ ಎಂದು ಎಂದು ರವಿವಾರ ಪ್ರಸಾರವಾದ ಸಿಬಿಎಸ್ ಸುದ್ದಿ ವಾಹಿನಿಯ ‘ಫೇಸ್ ದ ನೇಶನ್’ ಕಾರ್ಯಕ್ರಮದಲ್ಲಿ ಅವರು ಹೇಳಿದರು. ಹತ್ಯೆಗೆ ಸಂಬಂಧಿಸಿ 11 ಜನರ ವಿರುದ್ಧ ಕೊಲೆ ಮೊಕದ್ದಮೆ ದಾಖಲಾಗಿದೆ ಎಂದರು.

ಟರ್ಕಿಯ ತನ್ನ ಸ್ನೇಹಿತೆಯನ್ನು ಮದುವೆಯಾಗುವುದಕ್ಕಾಗಿ ದಾಖಲೆಪತ್ರಗಳನ್ನು ತರಲು ಟರ್ಕಿಯ ಇಸ್ತಾಂಬುಲ್ ನಗರದಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಗೆ ಖಶೋಗಿ ಕಳೆದ ವರ್ಷದ ಅಕ್ಟೋಬರ್ 2ರಂದು ಪ್ರವೇಶಿಸಿದ್ದರು. ಬಳಿಕ ಅವರು ಅಲ್ಲಿಂದ ಹೊರಬರಲಿಲ್ಲ.

ಅಲ್ಲಿ ಅವರನ್ನು ಬರ್ಬರವಾಗಿ ಹತ್ಯೆಗೈದು ದೇಹವನ್ನು ತುಂಡು ತುಂಡು ಮಾಡಲಾಗಿತ್ತು. ಆದರೆ, ಮೃತದೇಹದ ಅವಶೇಷಗಳು ಈವರೆಗೆ ಪತ್ತೆಯಾಗಿಲ್ಲ.

ಅವರ ಮೃತದೇಹ ಎಲ್ಲಿದೆ ಎಂಬ ಪ್ರಶ್ನೆಗೆ, ‘‘ನಮಗೆ ಗೊತ್ತಿಲ್ಲ’’ ಎಂದು ಜುಬೈರ್ ಉತ್ತರಿಸಿದರು. ಪ್ರಕರಣದ ತನಿಖೆ ನಡೆಸುತ್ತಿರುವ ಪ್ರಾಸಿಕ್ಯೂಟರ್ ಟರ್ಕಿಯಿಂದ ಪುರಾವೆ ಕೇಳಿದ್ದಾರೆ, ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ತನಿಖೆ ಈಗಲೂ ನಡೆಯುತ್ತಿದೆ

ಮೃತದೇಹ ಎಲ್ಲಿದೆ ಎನ್ನುವುದನ್ನು ಬಂಧನದಲ್ಲಿರುವವರು ಯಾಕೆ ಹೇಳುತ್ತಿಲ್ಲ ಎಂಬ ಪ್ರಶ್ನೆಗೆ, ‘‘ತನಿಖೆ ಈಗಲೂ ನಡೆಯುತ್ತಿದೆ’’ ಎಂದರು.

‘‘ನಮ್ಮೆದುರು ಈಗ ಹಲವಾರು ಸಾಧ್ಯತೆಗಳು ಇವೆ. ಮೃತದೇಹವನ್ನು ಏನು ಮಾಡಿದ್ದೀರಿ ಎಂದು ನಾವು ಅವರನ್ನು ಪ್ರಶ್ನಿಸುತ್ತಿದ್ದೇವೆ. ಈ ತನಿಖೆ ಈಗಲೂ ಮುಂದುವರಿಯುತ್ತಿದೆ. ಅಂತಿಮವಾಗಿ ಸತ್ಯ ಏನೆಂಬುದನ್ನು ನಾವು ಪತ್ತೆಹಚ್ಚುತ್ತೇವೆ ಎನ್ನುವ ನಿರೀಕ್ಷೆಯಿದೆ’’ ಎಂದು ಸಹಾಯಕ ವಿದೇಶ ಸಚಿವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X