Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾಸ್ತವಿಕ ಬಜೆಟ್ ಮಂಡನೆಗೆ ಬಿಬಿಎಂಪಿ...

ವಾಸ್ತವಿಕ ಬಜೆಟ್ ಮಂಡನೆಗೆ ಬಿಬಿಎಂಪಿ ಸಿದ್ಧತೆ: ಹೇಮಲತಾ ಗೋಪಾಲಯ್ಯ

ವಾರ್ತಾಭಾರತಿವಾರ್ತಾಭಾರತಿ11 Feb 2019 9:50 PM IST
share
ವಾಸ್ತವಿಕ ಬಜೆಟ್ ಮಂಡನೆಗೆ ಬಿಬಿಎಂಪಿ ಸಿದ್ಧತೆ: ಹೇಮಲತಾ ಗೋಪಾಲಯ್ಯ

ಬೆಂಗಳೂರು, ಫೆ.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆ.18ರಂದು ಬಜೆಟ್ ಮಂಡನೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ಈ ಬಾರಿ ವಾಸ್ತವಿಕ ಬಜೆಟ್ ಮಂಡನೆಗೆ ಒತ್ತು ನೀಡುವುದಾಗಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಬಜೆಟ್ ಮಂಡನೆ ಸಂಬಂಧ ಪತ್ರಕರ್ತರ ಸಲಹೆ ಸೂಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲ ವರ್ಗ ಹಾಗೂ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತಹ ಜನಪರ ಬಜೆಟ್ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್‌ನ್ನು ಜನಪರವಾಗಿ ಮಂಡಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ಐದು ವರ್ಷಕ್ಕಾಗಿ 8015 ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ. ಪ್ರಸಕ್ತ ವರ್ಷದಲ್ಲಿ 2,300 ಕೋಟಿ ರೂ. ಗಳ ಅನುದಾನ ಒದಗಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಾಸ್ತವಿಕ ಬಜೆಟ್ ಮಂಡಿಸಲಾಗುವುದು ಎಂದರು.

ಪ್ರತಿವರ್ಷ ಬಿಬಿಎಂಪಿ ಶಾಲಾ ಮಕ್ಕಳಿಗೆ ನಿಗದಿತ ಸಮಯದಲ್ಲಿ ಶಾಲಾ ಸಮವಸ್ತ್ರ ಮತ್ತು ಶೂ ನೀಡಲಾಗುತ್ತಿಲ್ಲ. ಈ ಬಾರಿ ಶಾಲೆ ಆರಂಭದಲ್ಲಿಯೇ ಮಕ್ಕಳಿಗೆ ಸಮವಸ್ತ್ರ ಶೂ ವಿತರಿಸಲಾಗುವುದು. ಹೆಣ್ಣು ಮಕ್ಕಳಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುವುದು. ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ ಮಳೆ ನೀರು ಕೊಯ್ಲು, ಹಿಂಗು ಗುಂಡಿ ನಿರ್ಮಾಣ ಹಾಗೂ ಹಸಿರು ವಲಯಗಳ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಒಟ್ಟಾರೆ ಸಂಘ ಸಂಸ್ಥೆಗಳು, ನಾಗರಿಕರು, ತಜ್ಞರು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ವಾಸ್ತವಿಕ ಬಜೆಟ್ ಮಂಡಿಸಿ, ಜನಮನ ಗೆಲ್ಲುವ ವಿಶ್ವಾಸವನ್ನು ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ಸಣ್ಣ ಪತ್ರಿಕೆಗಳಿಗೆ ಸಹಾಯಧನ, ಸಮರ್ಪಕ ಆಸ್ತಿ ತೆರಿಗೆ, ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆಗಳ ಜೀರ್ಣೋದ್ಧಾರ, ಕೌಶಲ್ಯ ತರಬೇತಿ ಸೇರಿದಂತೆ ವಿವಿಧ ವಿಚಾರಗಳಿಗೆ ಆದ್ಯತೆ ನೀಡಲಾಗುವುದು.

-ಹೇಮಲತಾ ಗೋಪಾಲಯ್ಯ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X