Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇಡು ಸಾಧಿಸುತ್ತಿರುವ ಸರಕಾರದಿಂದ ನನ್ನ...

ಸೇಡು ಸಾಧಿಸುತ್ತಿರುವ ಸರಕಾರದಿಂದ ನನ್ನ ವೃದ್ಧ ತಾಯಿಗೆ ಕಿರುಕುಳ: ರಾಬರ್ಟ್ ವಾದ್ರಾ

ವಾರ್ತಾಭಾರತಿವಾರ್ತಾಭಾರತಿ12 Feb 2019 7:49 PM IST
share
ಸೇಡು ಸಾಧಿಸುತ್ತಿರುವ ಸರಕಾರದಿಂದ ನನ್ನ ವೃದ್ಧ ತಾಯಿಗೆ ಕಿರುಕುಳ: ರಾಬರ್ಟ್ ವಾದ್ರಾ

ಹೊಸದಿಲ್ಲಿ,ಫೆ.12: ವಿವಿಧ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ(ಈ.ಡಿ)ದಿಂದ ತನಿಖೆಗೊಳಗಾಗಿರುವ ರಾಬರ್ಟ್ ವಾದ್ರಾ ಅವರು,ಚುನಾವಣೆಗಳು ಸಮೀಪಿಸುತ್ತಿರುವದರಿಂದ ಮೋದಿ ಸರಕಾರವು ಸೇಡು ಸಾಧಿಸುತ್ತಿದೆ ಮತ್ತು ತನ್ನ 75ರ ಹರೆಯದ ತಾಯಿಗೆ ಕಿರುಕುಳ ನೀಡುತ್ತಿದೆ ಎಂದು ಮಂಗಳವಾರ ಫೇಸ್‌ ಬುಕ್ ಪೋಸ್ಟ್ ‌ನಲ್ಲಿ ಆರೋಪಿಸಿದ್ದಾರೆ.

ತನ್ನನ್ನು ವಿಚಾರಣೆಗಾಗಿ ಕರೆಸಿಕೊಳ್ಳಲು ಸರಕಾರವು ನಾಲ್ಕು ವರ್ಷ ಮತ್ತು ಎಂಟು ತಿಂಗಳು ಕಾದಿದ್ದೇಕೆ? ಚುನಾವಣಾ ಪ್ರಚಾರ ಆರಂಭಗೊಳ್ಳುವ ಒಂದು ತಿಂಗಳು ಮೊದಲು ತನ್ನನ್ನು ವಿಚಾರಣೆಗೆ ಕರೆಸಿರುವುದು ಚುನಾವಣಾ ಗಿಮಿಕ್ ಎಂದು ಭಾರತೀಯರಿಗೆ ಗೊತ್ತಾಗುವುದಿಲ್ಲವೆಂದು ಅದು ಭಾವಿಸಿದೆಯೇ ಎಂದೂ ವಾದ್ರಾ ಪ್ರಶ್ನಿಸಿದ್ದಾರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ ಭೂ ಹಗರಣ ಆರೋಪದಲ್ಲಿ ಜೈಪುರದಲ್ಲಿಯ ಈ.ಡಿ.ಕಚೇರಿಯಲ್ಲಿ ವಿಚಾರಣೆಗಾಗಿ ತನ್ನ ತಾಯಿ ಮೌರೀನ್ ಅವರೊಂದಿಗೆ ಹಾಜರಾಗುವ ಕೆಲವೇ ಕ್ಷಣಗಳ ಮೊದಲು ವಾದ್ರಾ ಫೇಸ್‌ ಬುಕ್ ‌ನಲ್ಲಿ ತನ್ನ ಆಕ್ರೋಶವನ್ನು ತೋಡಿಕೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರೂ ಪತಿ ಮತ್ತು ಅತ್ತೆಯ ಜೊತೆಯಲ್ಲಿದ್ದರು.

ಕಾರು ಅಪಘಾತದಲ್ಲಿ ತನ್ನ ಮಗಳನ್ನು,ಮಧುಮೇಹದಿಂದಾಗಿ ತನ್ನ ಪುತ್ರ ಮತ್ತು ಪತಿಯನ್ನು ಕಳೆದುಕೊಂಡಿರುವ 75 ವರ್ಷದ ಹಿರಿಯ ಪ್ರಜೆಗೆ ಕಿರುಕುಳ ನೀಡಲು ಸೇಡಿನ ಮನೋಭಾವದ ಈ ಸರಕಾರ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದ್ದು ಹೇಗೆ ಎನ್ನುವುದು ಅರ್ಥವಾಗುತ್ತಿಲ್ಲ. ಮೂರು ಸಾವುಗಳ ಬಳಿಕ ಜರ್ಜರಿತರಾಗಿರುವ ತಾಯಿಯ ಕಾಳಜಿ ವಹಿಸಲೆಂದೇ ಆಕೆ ಸದಾ ತನ್ನ ಜೊತೆಗಿರುವಂತೆ ನೋಡಿಕೊಳ್ಳುತ್ತಿದ್ದೇನೆ ಎಂದೂ ವಾದ್ರಾ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X