Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಪಿಲ್ ಸಿಬಲ್ ಡಬಲ್ ರೋಲ್: ಕೋರ್ಟ್ ಒಳಗೆ...

ಕಪಿಲ್ ಸಿಬಲ್ ಡಬಲ್ ರೋಲ್: ಕೋರ್ಟ್ ಒಳಗೆ ಅಂಬಾನಿ ಪರ, ಹೊರಗೆ ಅಂಬಾನಿ ವಿರೋಧಿ!

ಕಾಂಗ್ರೆಸ್ ನಾಯಕನ ಕಾಲೆಳೆದ ಟ್ವಿಟರ್

ವಾರ್ತಾಭಾರತಿವಾರ್ತಾಭಾರತಿ12 Feb 2019 9:11 PM IST
share
ಕಪಿಲ್ ಸಿಬಲ್ ಡಬಲ್ ರೋಲ್: ಕೋರ್ಟ್ ಒಳಗೆ ಅಂಬಾನಿ ಪರ, ಹೊರಗೆ ಅಂಬಾನಿ ವಿರೋಧಿ!

ರಾಜಕಾರಣಿಗಳು ಜನರನ್ನು ಮರುಳು ಮಾಡುವುದರಲ್ಲಿ ಜಾಣರು. ಆದರೆ ಕಾಂಗ್ರೆಸ್ ನ ಮಾತಿನ ಮಲ್ಲ ಕಪಿಲ್ ಸಿಬಲ್ ಜಾಣರಲ್ಲೇ ಮಹಾಜಾಣ ರಾಜಕಾರಣಿ. ಹಾಗಾಗಿ ಅವರು ವೃತ್ತಿ , ಪ್ರವೃತ್ತಿ ಎರಡರಲ್ಲೂ ಮಿಂಚುತ್ತಾರೆ, ಏಳಿಗೆಯ ಏಣಿ ಹತ್ತುತ್ತಲೇ ಹೋಗುತ್ತಾರೆ. ಅದಕ್ಕೆ ಯಾವ ಪಕ್ಷ ಅಧಿಕಾರದಲ್ಲಿದೆ ಎಂಬುದು ಮುಖ್ಯವಲ್ಲ.

ಮಂಗಳವಾರವೇ ನೋಡಿ. ಸಿಬಲ್ ಸಾಹೇಬರು ಭಾರೀ ಬ್ಯುಸಿ ಇದ್ದರು. ಬೆಳಗ್ಗೆಯೇ ಕಪ್ಪು ಕೋಟು ಹಾಕಿಕೊಂಡು ಸುಪ್ರೀಂ ಕೋರ್ಟ್ ಗೆ ಹೋಗಿ ದೇಶದ ಅತ್ಯಂತ ಸಿರಿವಂತ ಉದ್ಯಮಿಗಳಲ್ಲಿ ಒಬ್ಬರಾದ ಅನಿಲ್ ಅಂಬಾನಿ ಪರ ವಕಾಲತ್ತು ಮಾಡಿದರು. ಅದರ ಜೊತೆಜೊತೆಯೇ ಕಾಂಗ್ರೆಸ್ ನಾಯಕನಾಗಿಯೂ ತನ್ನ ಕರ್ತವ್ಯ ನಿರ್ವಹಿಸಿದರು. ಅದೇ ಅನಿಲ್ ಅಂಬಾನಿ ವಿರುದ್ಧ ಟ್ವಿಟರ್ ನಲ್ಲಿ ಟೀಕಾಪ್ರಹಾರ ನಡೆಸಿದರು ! ಅರೆ ...  ಹೌದು, ಅವರೇ ಇವರು ಇವರೇ ಅವರು !

ಬೆಳಗ್ಗೆ ಸುಪ್ರೀಂ ಕೋರ್ಟ್ ನಲ್ಲಿ  ಎರಿಕ್ಸನ್ ಇಂಡಿಯಾ ಅನಿಲ್ ಅಂಬಾನಿ ವಿರುದ್ಧ ಹಾಕಿರುವ ಪ್ರಕರಣದಲ್ಲಿ ಅನಿಲ್ ಪರ ವಾದಿಸಿದರು ಸಿಬಲ್. ಅದೇ ಹೊತ್ತಿಗೆ ರಫೇಲ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಮಾಡಿರುವ ಗಂಭೀರ ಆರೋಪವನ್ನು ಬೆಂಬಲಿಸಿ ಅನಿಲ್ ಅಂಬಾನಿ ಹೆಸರು ಬಳಸಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಅಲ್ಲಿ ವಕೀಲನಾಗಿ ಅಂಬಾನಿಯಿಂದ ದೊಡ್ಡ ಮೊತ್ತವನ್ನು ಜೇಬಿಗಿಳಿಸಿ ಇನ್ನಷ್ಟು ಸಿರಿವಂತರಾದರು. ಇಲ್ಲಿ ಅದೇ ಅಂಬಾನಿ ವಿರುದ್ಧ ಟೀಕೆ ಮಾಡಿ ಪಕ್ಷದಲ್ಲೂ ಮಿಂಚಿದರು. ಹೇಗಿದೆ ಸಿಬಲ್ ಸಾಹೇಬರ ಜಾಣತನ? …

ಆದರೆ ಈಗ ಜನರೂ ಅಲ್ಪಸ್ವಲ್ಪ ಜಾಣರಾಗುತ್ತಿದ್ದರೆ. ಹಾಗಾಗಿ ಸಿಬಲ್ ರ ಡಬಲ್ ರೋಲ್ ಅನ್ನು ಗಮನಿಸಿ ಟ್ವಿಟ್ಟರ್ ನಲ್ಲಿ ಕಾಲೆಳೆದರು. ಅದರ ಕೆಲವು ಸ್ಯಾಂಪಲ್ ಗಳು ಇಲ್ಲಿವೆ:

Two hats, too many arguments.

Scene 1: Kapil Sibal appear for #AnilAmbani, urges #SupremeCourt to exempt his personal appearance

Scene 2: Sibal tweets, slams #AnilAmbani. pic.twitter.com/fmB7dUtLMz

— Utkarsh Anand (@utkarsh_aanand) February 12, 2019

When Anil Ambani’s lawyer Kapil Sibal is attacking Anil Ambani then we must believe him!

— Liberal Of New Delhi (@LiberalsOfDelhi) February 12, 2019

Kapil Sibal appeared as lawyer in Court for Anil Ambani today, also attacked him outside Court today.
Imagine if one day he mixes up his statements and stands in Court and says- Judge saab, mera client chor hai!!!

— Gappistan Radio (@GappistanRadio) February 12, 2019

While you attack A Ambani, your top lawyer defends him, I mean Kapil Sibal. Are you NOT a big hypocrite? Money to be made, whichever way it happens. Your dirty tactics ensure that. But then that is what one parivaar power for decades does - kills democracy. @sambitswaraj

— awarabadal (@awarabadal2525) February 12, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X