Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರು ಪುರುಷರಿಗೆ ಸಮಾನರಲ್ಲ ಎಂದ...

ಮಹಿಳೆಯರು ಪುರುಷರಿಗೆ ಸಮಾನರಲ್ಲ ಎಂದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ

ವಾರ್ತಾಭಾರತಿವಾರ್ತಾಭಾರತಿ12 Feb 2019 10:54 PM IST
share
ಮಹಿಳೆಯರು ಪುರುಷರಿಗೆ ಸಮಾನರಲ್ಲ ಎಂದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ

ಮೈಸೂರು,ಫೆ.12: ಮಹಿಳೆಯರಿಗೆ ಸಮಾನತೆ ಬೇಡ. ಮಹಿಳೆಯರು ಪುರುಷರಿಗೆ ಸಮಾನರಲ್ಲ ಎಂದು  ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಹೇಳಿದ್ದಾರೆ.

ನಗರದ ಚಾಮರಾಜಪುರಂನಲ್ಲಿ ನೂತನವಾಗಿ ಪ್ರಾರಂಭ ಮಾಡಿರುವ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಳೆಯರು ಪುರುಷರಿಗೆ ಸಮಾನರಲ್ಲ. ಪುರುಷರಿಗೆ ಇರುವ ಎಲ್ಲಾ ಸ್ವತಂತ್ರವೂ ಮಹಿಳೆಯರಿಗೆ ಬೇಡ. ಮಹಿಳೆಯರ ವೈಯಕ್ತಿಕ ಸ್ವತಂತ್ರ, ಧಾರ್ಮಿಕ ಸ್ವಾತಂತ್ರ್ಯ ಬೇರೆ ಬೇರೆ. ಪುರುಷರು ರಾತ್ರಿ ಪಬ್ ನಲ್ಲಿ, ರೆಸ್ಟೋರೆಂಟ್ ನಲ್ಲಿ ಕುಡಿಯುತ್ತಾರೆ. ಮಹಿಳೆಯರಿಗೂ ಅಂತಹ ಸ್ವಾತಂತ್ರ್ಯ ಬೇಕು ಅಂಥ ನಾನು ಬಯಸುವುದಿಲ್ಲ. ಮಹಿಳೆಯರಿಗೆ ಸಾಂಪ್ರದಾಯಿಕ ಇತಮಿತಿಗಳಿರುತ್ತವೆ. ಪ್ರತಿ ಧರ್ಮದಲ್ಲೂ ಮಹಿಳೆಯರಿಗೆ ಧಾರ್ಮಿಕ ಚೌಕಟ್ಟಿರುತ್ತವೆ. ಆ ಚೌಕಟ್ಟನ್ನು ಮೀರಲು ನಾನು ಬಯಸುವುದಿಲ್ಲ ಎಂದು ತಿಳಿಸಿದರು.

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೂ ನಮ್ಮ ವಿರೋಧ ಇದೆ. ಮುಸ್ಲಿಂ ಮಹಿಳೆಯರ ಕೌಟುಂಬಿಕ ಸಮಸ್ಯೆಗಳನ್ನು ನಿವಾರಿಸುವ ಸಲಯವಾಗಿ ತ್ರಿವಳಿ ತಲಾಕ್ ಗೆ ನಿಷೇಧ ಹೇರಲಾಗಿದೆ ಎಂದು  ಭಾರತಿಶೆಟ್ಟಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಭಾರತಿಶೆಟ್ಟಿ, ಯಡಿಯೂರಪ್ಪ ಅವರಿಗೆ ಇದೆಲ್ಲ ದೊಡ್ಡ ವಿಚಾರ ಅಲ್ಲವೇ ಅಲ್ಲ, ಕುಮಾರಸ್ವಾಮಿ ಅವರು ತೇಜೋವಧೆ ಮಾಡುವ ದೃಷ್ಟಿಯಿಂದ ಆಡಿಯೋ ಬಿಡುಗಡೆ ಮಾಡಿದ್ದಾರೆ. ರಾಜಕಾರಣದಲ್ಲಿ ಇದೆಲ್ಲ ಹೊಸತೇನಲ್ಲ, ಯಡಿಯೂರಪ್ಪ ಅವರು ಹುಟ್ಟು ಹೋರಾಟಗಾರ. ಇಂತಹ ಆರೋಪಗಳಿಂದ ಮುಕ್ತರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X