Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: 24x7 ಕುಡಿಯುವ ನೀರು ಸರಬರಾಜು...

ಪುತ್ತೂರು: 24x7 ಕುಡಿಯುವ ನೀರು ಸರಬರಾಜು ಯೋಜನೆ ಸಾರ್ವಜನಿಕ ಸಮಾಲೋಚನಾ ಸಭೆ

ವಾರ್ತಾಭಾರತಿವಾರ್ತಾಭಾರತಿ12 Feb 2019 11:23 PM IST
share
ಪುತ್ತೂರು: 24x7 ಕುಡಿಯುವ ನೀರು ಸರಬರಾಜು ಯೋಜನೆ ಸಾರ್ವಜನಿಕ ಸಮಾಲೋಚನಾ ಸಭೆ

ಪುತ್ತೂರು, ಫೆ. 12: ನಗರಸಭೆಯಲ್ಲಿನ ಜಲಸಿರಿ ಟ್ರ್ಯಾಂಚ್ 2 ಅಡಿಯಲ್ಲಿ 24x7 ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ ಮಂಗಳವಾರ ಸಂಜೆ ನಗರಸಭಾ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮಾಹಿತಿ ನೀಡಿದ ಕುಡ್ಸೆಂಪ್‍ನ ಎಂಜಿನಿಯರ್ ಪ್ರವೀಣ್ ರೇಗೊ ಅವರು ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿರುವ 9600 ಕುಡಿಯುವ ನೀರು ಸಂಪರ್ಕಗಳಿಗೆ ಮೀಟರ್ ಮರು ಅಳವಡಿಕೆ ಮಾಡಲಾಗುವುದು. ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ನೀರಿನ ಮೀಟರ್‍ಗಳನ್ನು ಮರು ಅಳವಡಿಸಬೇಕಿದ್ದು,  ಇದರ ವೆಚ್ಚವನ್ನು ಯೋಜನೆಯಿಂದಲೇ ಭರಿಸಲಾಗುವುದು. ಆದಷ್ಟು ನೀರಿನ ದುರುಪಯೋಗ ಹಾಗೂ ಸೋರಿಕೆ ತಡೆಯುವ ಉದ್ದೇಶವಿದೆ. ಯೋಜನೆ ಜಾರಿ ಆಗುವಾಗ ಶೇ. 15ರಷ್ಟು ನೀರಿನ ಸೋರಿಕೆ ಕಡಿಮೆ ಆಗುತ್ತದೆ. ಮುಂದಿನ 8 ವರ್ಷ ಗುತ್ತಿಗೆದಾರರೇ ಯೋಜನೆಯ ನಿರ್ವಹಣೆ ನೋಡಿಕೊಳ್ಳಲಿದ್ದಾರೆ ಎಂದರು.

24x7 ಕುಡಿಯುವ ನೀರಿನ ಯೋಜನೆಗಾಗಿ ಪುತ್ತೂರನ್ನು 8 ವಲಯಗಳಾಗಿ ವಿಭಾಗ ಮಾಡಲಾಗಿದೆ. 6 ಕಡೆಗಳಲ್ಲಿ ಓವರ್‍ಟ್ಯಾಂಕ್ ನಿರ್ಮಾಣ, 2 ಜಲ ಸಂಗ್ರಹಣಾಗಾರ ಘಟಕಗಳ ನಿರ್ಮಾಣ ಆಗಲಿದೆ ಎಂದ ಅವರು 63.11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿರುವ 24x7 ಜಲಸಿರಿ ಯೋಜನೆಗೆ 30 ಕೋಟಿ ರೂ. ನಿರ್ವಹಣಾ ವೆಚ್ಚವಾಗಲಿದೆ, ಇದಕ್ಕಾಗಿ ಈಗಾಗಲೇ ಟೆಂಡರ್ ನಡೆದಿದ್ದು, ಗುತ್ತಿಗೆ ಪಡೆದುಕೊಂಡವರು ಸರ್ವೆ ಕೆಲಸ ಶುರು ಮಾಡಿದ್ದಾರೆ. 3 ತಿಂಗಳಲ್ಲಿ ಯೋಜನೆ ರೂಪು ಪಡೆಯಲಿದ್ದು, ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ನೀರಿನ ದುರುಪಯೋಗ ಆಗದಂತೆ ಕ್ರಮ ಕೈಗೊಳ್ಳಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಮೀಟರನ್ನು ಬೈಪಾಸ್ ಮಾಡಿ, ನೀರು ಪಡೆದುಕೊಂಡರೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಇದರ ಬಗ್ಗೆ ನಗರ ಸಕ್ರಮ ಕೈಗೊಳ್ಳಲಿದೆ ಎಂದು ಪ್ರವೀಣ್ ರೇಗೊ ತಿಳಿಸಿದರು.

ಸಭೆಯಲ್ಲಿ ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ, ಸದಸ್ಯರಾದ ಬಾಲಚಂದ್ರ, ವಿದ್ಯಾಗೌರಿ, ಮಮತಾ ರಂಜನ್, ಪೂರ್ಣಿಮಾ, ರೋಹಿಣಿ, ಶಶಿಕಲಾ, ಇಂದಿರಾ ಪುರುಷೋತ್ತಮ ಆಚಾರ್ಯ, ನವೀನ್, ಶೀನಪ್ಪ ನಾಯ್ಕ್, ಸಂಜೀವ ಪೂಜಾರಿ ಉಪಸ್ಥಿತರಿದ್ದರು. ಕುಡ್ಸೆಂಪ್‍ನ ಸಾಮಾಜಿಕ ಅಭಿವೃದ್ಧಿ ಅಧಿಕಾರಿ ಸಂಜೀವ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X