Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ದಿಗ್ಬಂಧನ: ವೆನೆಝುವೆಲದ ತೈಲ...

ಅಮೆರಿಕದ ದಿಗ್ಬಂಧನ: ವೆನೆಝುವೆಲದ ತೈಲ ರಫ್ತಿನಲ್ಲಿ ಕುಸಿತ

ಭಾರತದತ್ತ ತಿರುಗಿದ ಕ್ಯಾರಕಸ್ ಗಮನ

ವಾರ್ತಾಭಾರತಿವಾರ್ತಾಭಾರತಿ13 Feb 2019 8:23 PM IST
share
ಅಮೆರಿಕದ ದಿಗ್ಬಂಧನ: ವೆನೆಝುವೆಲದ ತೈಲ ರಫ್ತಿನಲ್ಲಿ ಕುಸಿತ

ಕ್ಯಾರಕಸ್ (ವೆನೆಝುವೆಲ), ಫೆ. 13: ಅಮೆರಿಕದ ಹೊಸ ಆರ್ಥಿಕ ದಿಗ್ಬಂಧನಗಳು ಜನವರಿ 28ರಂದು ಜಾರಿಗೆ ಬಂದ ಬಳಿಕ, ವೆನೆಝುವೆಲದ ತೈಲ ರಫ್ತಿನಲ್ಲಿ ಕುಸಿತವಾಗಿದೆ ಹಾಗೂ ಅದು ಭಾರತದತ್ತ ತಿರುಗಿದೆ. ಹಣ ಪಾವತಿ ನಿರ್ಬಂಧಗಳ ಹಿನ್ನೆಲೆಯಲ್ಲಿ, ಅಮೆರಿಕ ಮತ್ತು ಯುರೋಪ್‌ಗೆ ಮಾಡಬೇಕಾಗಿರುವ ತೈಲ ಪೂರೈಕೆಗಳನ್ನು ಬೇರೆ ಕಡೆಗೆ ತಿರುಗಿಸುವ ಬಗ್ಗೆ ವೆನೆಝುವೆಲದ ಸರಕಾರಿ ತೈಲ ಕಂಪೆನಿ ಪಿಡಿವಿಎಸ್‌ಎ ಯೋಚಿಸುತ್ತಿದೆ.

ವೆನೆಝುವೆಲವು ತನ್ನ ಗಮನವನ್ನು ನಗದು ಹಣ ನೀಡುವ ಖರೀದಿದಾರರ, ಅದರಲ್ಲೂ ವಿಶೇಷವಾಗಿ ಭಾರತದ ಖರೀದಿದಾರರ ಮೇಲೆ ಹರಿಸಿದೆ. ಅಮೆರಿಕದ ಬಳಿಕ ಭಾರತವು ವೆನೆಝುವೆಲದ ಎರಡನೇ ಅತಿ ದೊಡ್ಡ ತೈಲ ಆಮದು ದೇಶವಾಗಿದೆ.

ವೆನೆಝುವೆಲದ ಅಧ್ಯಕ್ಷ ನಿಕೊಲಸ್ ಮಡುರೊ ಅಧಿಕಾರದಲ್ಲಿ ಉಳಿಯಲು ನೆರವಾಗಿರುವ ತೈಲ ಆದಾಯ ಅವರಿಗೆ ತಲುಪದಂತೆ ನೋಡಿಕೊಳ್ಳುವುದಕ್ಕಾಗಿ ಅಮೆರಿಕವು ಆ ದೇಶದ ಮೇಲೆ ಹೊಸ ಆರ್ಥಿಕ ದಿಗ್ಬಂಧನಗಳನ್ನು ವಿಧಿಸಿರುವುದನ್ನು ಸ್ಮರಿಸಬಹುದಾಗಿದೆ.

ವೆನೆಝುವೆಲದ ಕಚ್ಚಾ ತೈಲ ಹೊತ್ತ ಎರಡು ಸೂಪರ್‌ ಟ್ಯಾಂಕರ್‌ಗಳು ಸೋಮವಾರ ರಾತ್ರಿ ವೆನೆಝುವೆಲದ ಜೋಸ್ ಬಂದರಿನಿಂದ ಭಾರತದತ್ತ ಹೊರಟಿವೆ.

ಕಚ್ಚಾ ತೈಲ ಮತ್ತು ಇತರ ಇಂಧನವನ್ನು ಹೊತ್ತ ಇತರ ಹಲವಾರು ಟ್ಯಾಂಕರ್‌ ಗಳು ಏಶ್ಯದತ್ತ ಹೊರಟಿರುವುದನ್ನು ಹಡಗು ನಿಗಾ ದತ್ತಾಂಶಗಳು ತೋರಿಸಿವೆ. ಆದಾಗ್ಯೂ, ಈ ಹಡಗುಗಳ ಅಂತಿಮ ತಾಣ ಯಾವುದು ಎನ್ನುವುದು ಸ್ಪಷ್ಟವಾಗಿಲ್ಲ.

ಆದರೆ, ಏಶ್ಯದಲ್ಲಿ ಗ್ರಾಹಕರನ್ನು ಪಡೆಯಲು ವೆನೆಝುವೆಲಗೆ ಕಷ್ಟವಾಗಬಹುದು ಎಂದು ವಿಶ್ಲೇಷಕರು ಹೇಳುತ್ತಾರೆ. ಯಾಕೆಂದರೆ, ಪಿಡಿವಿಎಸ್ ಎಯೊಂದಿಗೆ ವ್ಯವಹಾರ ಮಾಡಿಕೊಳ್ಳದಂತೆ ಈ ದೇಶಗಳ ಮೇಲೆ ಒತ್ತಡ ಹೇರುವ ಸಾಮರ್ಥ್ಯವನ್ನು ಅಮೆರಿಕ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X