Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದನಿಯಿಲ್ಲದವರ ದನಿ ಜಾರ್ಜ್ ಫರ್ನಾಂಡಿಸ್:...

ದನಿಯಿಲ್ಲದವರ ದನಿ ಜಾರ್ಜ್ ಫರ್ನಾಂಡಿಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Feb 2019 9:53 PM IST
share
ದನಿಯಿಲ್ಲದವರ ದನಿ ಜಾರ್ಜ್ ಫರ್ನಾಂಡಿಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆ.14: ನ್ಯಾಯದಿಂದ ವಂಚಿತರಾದವರ ಪರವಾಗಿ ನಿಲ್ಲುತ್ತಿದ್ದ ಜಾರ್ಜ್ ಫರ್ನಾಂ  ಡಿಸ್ ದನಿಯಿಲ್ಲದವರ ದನಿಯಾಗಿ ಅನ್ಯಾಯವನ್ನು ತೀವ್ರವಾಗಿ ವಿರೋಧಿಸುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ನಗರದ ಶಾಸಕರ ಭವನದಲ್ಲಿ ಜಾರ್ಜ್ ಫರ್ನಾಂಡಿಸ್ ಅಭಿಮಾನಿ ಬಳಗ ಆಯೋಜಿಸಿದ್ದ ಜಾರ್ಜ್ ಫರ್ನಾಂಡಿಸ್‌ರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ರತಿಮ ಹೋರಾಟಗಾರ, ಅನ್ಯಾಯದ ವಿರುದ್ಧ ದನಿ ಎತ್ತುತ್ತಿದ್ದ ಅಪರೂಪದ ರಾಜಕಾರಣಿ ಫರ್ನಾಂಡಿಸ್ ಸದಾ ಜನಪರ ಚಿಂತನೆ ಮಾಡುತ್ತಿದ್ದರು. ಯಾರೂ ಕೂಡ ಅವರಿಗೆ ಸಾಟಿ ಆಗುವುದಿಲ್ಲ ಎಂದು ಹೇಳಿದರು.

ಇಡೀ ದೇಶದ ಕಾರ್ಮಿಕ ವರ್ಗ ನೆನಪಿಸಿಕೊಳ್ಳಬೇಕಾದ ಮಹಾನ್ ವ್ಯಕ್ತಿಯಾಗಿದರು. 1974 ರಲ್ಲಿ ರೈಲ್ವೆ ಚಳವಳಿ ನಡೆಸುವ ಮೂಲಕ ಹೊಸ ಭಾಷ್ಯವನ್ನು ಬರೆಯುತ್ತಾರೆ. ಅಲ್ಲದೆ, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಭೂಗತರಾಗಿ ನೆಲೆಸಿರುತ್ತಾರೆ. ಇಷ್ಟೆಲ್ಲ ಹೋರಾಟ ಮಾಡಿದರೂ, ಬರೋಡಾ ಡೈನಮೈಟ್ ಪ್ರಕರಣದಲ್ಲಿ ಕುಟುಂಬಕ್ಕೆ ಭಾರೀ ಸಮಸ್ಯೆಯನ್ನು ನೀಡಲಾಗುತ್ತದೆ ಎಂದರು.

ಅಪಾರವಾದ ನಾಯಕತ್ವ ಗುಣ ಅವರಲ್ಲಿ ಇತ್ತು. ಪ್ರಚಂಡ ಭಾಷಣಕಾರರಾಗಿದ್ದ ಅವರು, ಪ್ರಾಮಾಣಿಕತೆಯಿಂದ ಸರಳ ಜೀವನ ನಡೆಸುತ್ತಿದ್ದರು. ದೇಶದ ಉದ್ದಗಲಕ್ಕೂ ಸುತ್ತುವ ರಾಜಕಾರಣಿಯಾಗಿ ಜನರ ಸಮಸ್ಯೆಗಳಿಗೆ ಕಿವಿ ಕೊಡುತ್ತಿದ್ದರು. ಅಷ್ಟೆಲ್ಲ ಮಾಡಿದ ವ್ಯಕ್ತಿಯ ಮೇಲೆ ಆರೋಪ ಬಂದಿದ್ದು ಬೇಸರದ ಸಂಗಾತಿ ಎಂದು ವಿಷಾದ ವ್ಯಕ್ತಪಡಿಸಿದರು.

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಸಹೋದರ ಮೈಕಲ್ ಫರ್ನಾಂಡಿಸ್, ವಿಧಾನಸಭೆ ಸಭಾಧ್ಯಕ್ಷ ರಮೇಶ್ ಕುಮಾರ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಮಾಜಿ ಸಚಿವ ಆಂಜನೇಯ, ಕುಮಾರ್ ಬಂಗಾರಪ್ಪ, ಮಾಜಿ ಶಾಸಕ ಬಿ.ಆರ್.ಪಾಟೀಲ್ ಉಪಸ್ಥಿತರಿದ್ದರು.

ಶೇ.99 ಅನ್ಯ ಮಾರ್ಗದ ಮೂಲಕ ರಾಜಕೀಯಕ್ಕೆ ಬರುವವರಿಗೆ ಅವಕಾಶ ಸಿಗುತ್ತಿದೆ. ಹೋರಾಟದ ಮೂಲಕ ಸೀದಾ ಹೋಗಿ ವಿಧಾನ ಸೌಧ ನೋಡುವುದಕ್ಕೆ ಸಾಧ್ಯವಾಗುತ್ತಿಲ್ಲ.

ಮಾಧುಸ್ವಾಮಿ, ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X