Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ವಿರುದ್ಧ ದಾಳಿಗೆ ಪ್ರತಿಭಟನೆಯ...

ಇರಾನ್ ವಿರುದ್ಧ ದಾಳಿಗೆ ಪ್ರತಿಭಟನೆಯ ಫೋಟೊ ಬಳಸಿದ ಟ್ರಂಪ್: ಛಾಯಾಗ್ರಾಹಕಿ ಹೇಳಿದ್ದೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ14 Feb 2019 10:46 PM IST
share
ಇರಾನ್ ವಿರುದ್ಧ ದಾಳಿಗೆ ಪ್ರತಿಭಟನೆಯ ಫೋಟೊ ಬಳಸಿದ ಟ್ರಂಪ್: ಛಾಯಾಗ್ರಾಹಕಿ ಹೇಳಿದ್ದೇನು ಗೊತ್ತಾ?

ಟೆಹರಾನ್, ಫೆ. 14: ಆರ್ಥಿಕ ದಿಗ್ಬಂಧನಗಳ ಮೂಲಕ ಪ್ರಾಥಮಿಕ ಸ್ವಾತಂತ್ರ್ಯವನ್ನೇ ನಿರಾಕರಿಸುವ ಅಮೆರಿಕ ಸರಕಾರದ ಕೈಯಲ್ಲಿ ನಾನು ತೆಗೆದ ಚಿತ್ರವೊಂದು ದಾಳವಾಗುವುದು ನನಗಿಷ್ಟವಿಲ್ಲ ಎಂದು ಇರಾನ್‌ನ ಪತ್ರಿಕಾ ಛಾಯಾಗ್ರಾಹಕಿ ಯಾಲ್ಡಾ ಮೋಯೆರಿ ಹೇಳಿದ್ದಾರೆ.

ಇರಾನ್‌ನಲ್ಲಿ ಸರಕಾರ ಬದಲಾವಣೆಗೆ ಕರೆ ನೀಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಾಲ್ಡಾ ತೆಗೆದ ಚಿತ್ರವನ್ನು ಬಳಸಿರುವುದನ್ನು ಸ್ಮರಿಸಬಹುದಾಗಿದೆ.

ಇರಾನ್ ಬಗ್ಗೆ ತನ್ನ ಸರಕಾರ ಹೊಂದಿರುವ ಕಠಿಣ ನಿಲುವನ್ನ ಸಮರ್ಥಿಸಿಕೊಳ್ಳಲು ಟ್ರಂಪ್ ನಾನು ತೆಗೆದ ಚಿತ್ರವನ್ನು ಬಳಸಿರುವುದನ್ನು ಖಂಡಿಸುತ್ತೇನೆ ಎಂದು 37 ವರ್ಷದ ಛಾಯಾಗ್ರಾಹಕಿ ಹೇಳಿದ್ದಾರೆ.

ಟ್ರಂಪ್‌ರ ನೀತಿಗಳಿಂದ ಇರಾನ್ ಜನತೆ ಹಾಗೂ ವೈಯಕ್ತಿಕವಾಗಿ ನಾನು ಕೂಡ ಹೆಚ್ಚಿನ ಸಂಕಷ್ಟವನ್ನು ಅನುಭವಿಸಿದ್ದೇವೆ ಎಂದು ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಹೇಳಿದರು. ಅಮೆರಿಕದಲ್ಲಿ ವಾಸಿಸುತ್ತಿರುವ ನನ್ನ ಕುಟುಂಬದ ಒಂದು ಭಾಗದಿಂದ ನಾನು ಪ್ರತ್ಯೇಕಗೊಂಡಿದ್ದೇನೆ ಎಂದರು.

‘‘ನನ್ನ ಕುಟುಂಬ ಅಮೆರಿಕದಲ್ಲಿದೆ. ಪ್ರಯಾಣ ನಿಷೇಧದಿಂದಾಗಿ ನಾಲ್ಕು ವರ್ಷಗಳಲ್ಲಿ ನಾವು ಪರಸ್ಪರರನ್ನು ನೋಡಿಲ್ಲ. ನನ್ನ ಕುಟುಂಬ ಜೈಲಿನಲ್ಲಿರುವಂತೆ ನನಗೆ ಅನಿಸುತ್ತಿದೆ. ಯಾಕೆಂದರೆ, ಇನ್ನೊಂದು ದೇಶದಲ್ಲಿ ನಾವು ಪರಸ್ಪರರನ್ನು ಭೇಟಿಯಾಗಲು ಸಾಧ್ಯವಿಲ್ಲ’’ ಎಂದರು.

2017ರ ಡಿಸೆಂಬರ್‌ನಲ್ಲಿ ಆರ್ಥಿಕ ಸಂಕಷ್ಟ ಮತ್ತು ಭ್ರಷ್ಟಾಚಾರವನ್ನು ಪ್ರತಿಭಟಿಸಿ ಇರಾನ್‌ನಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದ ದೃಶ್ಯವನ್ನು ಯಾಲ್ಡಾ ತೆಗೆದಿದ್ದರು. ಅದನ್ನು ಉಲ್ಲೇಖಿಸಿ ಟ್ರಂಪ್, ಸರಕಾರ ಬದಲಾವಣೆಗೆ ಕರೆ ನೀಡಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X