Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಲ್ವಾಮ ಉಗ್ರ ದಾಳಿಯ ಬಗ್ಗೆ ಮಹೇಂದ್ರ...

ಪುಲ್ವಾಮ ಉಗ್ರ ದಾಳಿಯ ಬಗ್ಗೆ ಮಹೇಂದ್ರ ಕುಮಾರ್ ಎತ್ತಿದ ಪ್ರಶ್ನೆಯ ಬಗ್ಗೆ ವ್ಯಾಪಕ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ14 Feb 2019 10:56 PM IST
share
ಪುಲ್ವಾಮ ಉಗ್ರ ದಾಳಿಯ ಬಗ್ಗೆ ಮಹೇಂದ್ರ ಕುಮಾರ್ ಎತ್ತಿದ ಪ್ರಶ್ನೆಯ ಬಗ್ಗೆ ವ್ಯಾಪಕ ಚರ್ಚೆ

ಮಂಗಳೂರು, ಫೆ.14: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಇಂದು 2 ದಶಕಗಳಲ್ಲೇ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, 40ಕ್ಕೂ ಹೆಚ್ಚು ಸೈನಿಕರು ಹುತಾತ್ಮರಾಗಿದ್ದಾರೆ. ಸಿಆರ್ ಪಿಎಫ್ ಸೈನಿಕರಿದ್ದ ಬಸ್ ಮೇಲೆ ಜೈಶ್ ಸಂಘಟನೆಯ ಉಗ್ರನೋರ್ವ 350 ಕೆ.ಜಿ ಸ್ಫೋಟಕವಿದ್ದ ಕಾರನ್ನು ಢಿಕ್ಕಿ ಹೊಡೆಸಿದ್ದ ಪರಿಣಾಮ ದೇಶದಲ್ಲೇ ಅತೀ ಭೀಕರ ದಾಳಿಗೆ ಪುಲ್ವಾಮ ಸಾಕ್ಷಿಯಾಯಿತು.

ಈ ಭಯೋತ್ಪಾದಕ ದಾಳಿಯನ್ನು ರಾಜಕೀಯ ನಾಯಕರು ಖಂಡಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಉಗ್ರರ ಕೃತ್ಯದ ಬಗ್ಗೆ ತೀವ್ರ ಆಕ್ರೋಶದ ಜೊತೆಗೆ ಹಲವು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಬಗ್ಗೆ ಇಂದು ಫೇಸ್ಬುಕ್ ಪೋಸ್ಟ್ ಹಾಕಿರುವ ಬಜರಂಗದಳದ ಮಾಜಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್, “ಇದುವರೆಗೆ ಎಂದೂ ನಡೆಯದ ದಾಳಿ ಈ ಸಮಯದಲ್ಲಿ ಯಾಕೆ ನಡೆದಿದೆ ..?... ಏನಿದೆ, ಇದರ ಹಿಂದೆ ಏನು ನಡೆಯುತ್ತಿದೆ?, ದೇಶದಲ್ಲಿ ಒಟ್ಟಾರೆಯಾಗಿ ಗೊಂದಲ ಗೊಂದಲ…. ಒಂದೊಮ್ಮೆ ಇದು ಚುನಾವಣೆಯ ತಂತ್ರವಾಗಿ ಯೋಧರ ಬಲಿ ನಡೆದಿದ್ದೇ ಆದಲ್ಲಿ ಸಂಬಂಧಪಟ್ಟವರು ಯಾರೇ ಆಗಿರಲಿ ಈ ದೇಶ ಎಂದಿಗೂ ಕ್ಷಮಿಸುವುದಿಲ್ಲ. ಪಾಕಿಸ್ತಾನದೊಂದಿಗೆ ಯುದ್ಧ ನಡೆಯಬಹುದು ಚುನಾವಣೆಯ ಸಮಯದಲ್ಲಿ ಎಂಬ ಊಹಾಪೋಹ ತುಂಬಾ ದಿನಗಳಿಂದ ಇತ್ತು. ಆದರೆ ಇದೀಗ ಯುದ್ಧ ನಡೆಯಲಿ, ಬಿಡಲಿ ಏನೇ ಇರಲಿ...  ಎಂದೂ ನಡೆಯದ ಚಟುವಟಿಕೆ ಈ ಸಮಯದಲ್ಲಿ ನಡೆದಿದೆ, ಯೋಧರು ಬಲಿಯಾಗಿದ್ದಾರೆ. ಆದರೆ, ದೇಶದ ಜನರನ್ನು ಭಾವನಾತ್ಮಕವಾಗಿ ಕಟ್ಟಿ ಹಾಕುವ ಪ್ರಯತ್ನವಾಗಿ ಈ ರೀತಿಯ ಒಂದು ಷಡ್ಯಂತ್ರಕ್ಕೆ ಯೋಧರನ್ನು ಬಲಿ ತೆಗೆದುಕೊಂಡಿದ್ದೇ ಆದಲ್ಲಿ ಇತಿಹಾಸ ಕ್ಷಮಿಸುವುದಿಲ್ಲ…” ಎಂದಿದ್ದಾರೆ.

ಮಹೇಂದ್ರ ಕುಮಾರ್ ರ ಈ ಪೋಸ್ಟ್ ಚರ್ಚೆಯನ್ನು ಹುಟ್ಟುಹಾಕಿದೆ. ಚುನಾವಣೆ ತಂತ್ರವಾಗಿ ಯೋಧರ ಬಲಿ ನಡೆದಿದೆ ಎಂದು ಅವರು ಹೇಳಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣ ಬಳಕೆದಾರರು ಪರ, ವಿರೋಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X