Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್...

ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್ ಟೂರ್ನಮೆಂಟ್: ಬಾಕ್ಸರ್ ಅಮಿತ್ ಕ್ವಾ. ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ14 Feb 2019 11:29 PM IST
share
ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್ ಟೂರ್ನಮೆಂಟ್: ಬಾಕ್ಸರ್ ಅಮಿತ್ ಕ್ವಾ. ಫೈನಲ್‌ಗೆ

ಸೋಫಿಯಾ(ಬಲ್ಗೇರಿಯ),ಫೆ.14: ಇಲ್ಲಿ ಗುರುವಾರ ಆರಂಭವಾದ 70ನೇ ಆವೃತ್ತಿಯ ಸ್ಟ್ರಾಂಡ್ಜಾ ಸ್ಮಾರಕ ಬಾಕ್ಸಿಂಗ್ ಟೂರ್ನಮೆಂಟ್‌ನಲ್ಲಿ ಏಶ್ಯನ್ ಗೇಮ್ಸ್ ಚಾಂಪಿಯನ್ ಅಮಿತ್ ಪಾಂಘಾಲ್(49ಕೆಜಿ)ಮೊದಲ ಸುತ್ತಿನಲ್ಲಿ ಬೈ ಪಡೆದು ಕ್ವಾರ್ಟರ್ ಫೈನಲ್‌ಗೆ ತೇರ್ಗಡೆಯಾಗಿದ್ದಾರೆ.

ಟೂರ್ನಮೆಂಟ್‌ನಲ್ಲಿ ಸತತ ಎರಡನೇ ಚಿನ್ನದ ಪದಕದ ಬೇಟೆಯಲ್ಲಿರುವ ಅಮಿತ್ ರವಿವಾರ ನಡೆಯುವ ಅಂತಿಮ-8ರ ಪಂದ್ಯದಲ್ಲಿ ಉಕ್ರೇನ್‌ನ ನಝಾರ್ ಕುರೊಟ್ಚಿನ್‌ಸವಾಲು ಎದುರಿಸಲಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚಿನ ಪದಕ ವಿಜೇತ ನಮನ್ ತನ್ವರ್(91ಕೆಜಿ)ಪ್ರಿ-ಕ್ವಾರ್ಟರ್ ಫೈನಲ್‌ಗೆ ಬೈ ಪಡೆದಿದ್ದು, ಶನಿವಾರ ನಡೆಯಲಿರುವ ಪಂದ್ಯದಲ್ಲಿ ಪೊಲೆಂಡ್‌ನ ಮಿಚಲ್ ಸೊಝಿಂಸ್ಕಿ ಅವರನ್ನು ಎದುರಿಸಲಿದ್ದಾರೆ.

ಮಹಿಳಾ ಬಾಕ್ಸರ್‌ಗಳ ಪೈಕಿ ಕಳೆದ ಆವೃತ್ತಿಯ ಬೆಳ್ಳಿ ಪದಕ ವಿಜೇತೆ ಮೀನಾ ಕುಮಾರಿ ದೇವಿಗೆ(54ಕೆಜಿ)ಕ್ವಾರ್ಟರ್ ಫೈನಲ್‌ಗೆ ನೇರ ಪ್ರವೇಶ ನೀಡಲಾಗಿದೆ. ಗುರುವಾರ ನಡೆದ ಡ್ರಾ ಪ್ರಕ್ರಿಯೆಯಲ್ಲಿ ನೀರಜ್(60ಕೆಜಿ)ಪ್ರಿ-ಕ್ವಾರ್ಟರ್ ಫೈನಲ್‌ಗೆ ಪ್ರವೇಶ ಪಡೆದಿದ್ದಾರೆ.

ಬೆನ್ನುನೋವಿನಿಂದ ಚೇತರಿಸಿಕೊಂಡು ಉನ್ನತ ಮಟ್ಟದ ಟೂರ್ನಿಗೆ ವಾಪಸಾಗಿರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ವಿಜೇತ ಬಾಕ್ಸರ್ ಗೌರವ್ ಬಿಧುರಿ(56 ಕೆಜಿ)ಶುಕ್ರವಾರ ಮೊದಲ ಸುತ್ತಿನಲ್ಲಿ ಸ್ಥಳೀಯ ಫೇವರಿಟ್ ಇಮಾನುವುಲ್ ಬೊಗೊವ್‌ರನ್ನು ಮುಖಾಮುಖಿ ಯಾಗಲಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಗೌರವ್ ಸೋಳಂಕಿ(52ಕೆಜಿ)ತನ್ನ ಮೊದಲ ಸುತ್ತಿನಲ್ಲಿ ಅಮೆರಿಕದ ಅಬ್ರಹಾಂ ಪೆರೆಝ್‌ರನ್ನು ಎದುರಿಸಲಿದ್ದಾರೆ.

ಮಹಿಳೆಯರ ಡ್ರಾನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ವಿಜೇತೆ ಸೋನಿಯಾ ಲಾಥರ್(57ಕೆಜಿ)ಮೊದಲ ಸುತ್ತಿನಲ್ಲಿ ಸರ್ಬಿಯದ ಜೆಲೆನಾ ಝೆಕಿಕ್‌ರನ್ನು, ಪಿಂಕಿ ರಾಣಿ(51ಕೆಜಿ)ಫಿಲಿಪಿನೊ ಐರಿಶ್ ಮಾಗ್ನೊರನ್ನು ಎದುರಿಸಲಿದ್ದಾರೆ.

ಭಾರತ 2018ರ ಆವೃತ್ತಿಯ ಟೂರ್ನಿಯಲ್ಲಿ 2 ಚಿನ್ನ ಸಹಿತ ಒಟ್ಟು 11 ಪದಕಗಳನ್ನು ಜಯಿಸಿ ಶ್ರೇಷ್ಠ ಪ್ರದರ್ಶನ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X