Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದನೆಗೆ ಸಮರ್ಥನೆಯಿಲ್ಲ: ನೇಪಾಳ...

ಭಯೋತ್ಪಾದನೆಗೆ ಸಮರ್ಥನೆಯಿಲ್ಲ: ನೇಪಾಳ ಖಂಡನೆ

ವಾರ್ತಾಭಾರತಿವಾರ್ತಾಭಾರತಿ15 Feb 2019 8:30 PM IST
share
ಭಯೋತ್ಪಾದನೆಗೆ ಸಮರ್ಥನೆಯಿಲ್ಲ: ನೇಪಾಳ ಖಂಡನೆ

ಕಠ್ಮಂಡು, ಫೆ. 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ಜೈಶೆ ಮುಹಮ್ಮದ್ ಭಯೋತ್ಪಾದಕರು ನಡೆಸಿದ ಭೀಕರ ದಾಳಿಯನ್ನು ನೇಪಾಳ ಖಂಡಿಸಿದೆ.

‘‘ಹಲವಾರು ಅಮೂಲ್ಯ ಜೀವಗಳ ನಷ್ಟಕ್ಕೆ ಕಾರಣವಾದ ಭಯೋತ್ಪಾದಕ ದಾಳಿಯನ್ನು ನೇಪಾಳ ಸರಕಾರ ಬಲವಾಗಿ ಖಂಡಿಸುತ್ತದೆ’’ ಎಂದು ನೇಪಾಳದ ವಿದೇಶ ವ್ಯವಹಾರಗಳ ಸಚಿವಾಲಯ ಗುರುವಾರ ತಡ ರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯೊಂದು ತಿಳಿಸಿದೆ.

ಭಯೋತ್ಪಾದನೆಯಂಥ ಯಾವುದೇ ರೀತಿಯ ಹೀನ ಕೃತ್ಯವನ್ನು ಸಹಿಸಲಾಗದು ಎಂದು ಅದು ಹೇಳಿದೆ.

ನೇಪಳ ಪ್ರಧಾನಿ ಖಡ್ಗ ಪ್ರಸಾದ್ ಒಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಸಂತಾಪ ವ್ಯಕ್ತಪಡಿಸಿದದಾರೆ.

►ಫ್ರಾನ್ಸ್ ಖಂಡನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಅಟ್ಟಹಾಸವನ್ನು ಫ್ರಾನ್ಸ್ ಪ್ರಬಲವಾಗಿ ಖಂಡಿಸುತ್ತದೆ ಎಂದು ಭಾರತಕ್ಕೆ ಫ್ರಾನ್ಸ್ ರಾಯಭಾರಿ ಅಲೆಕ್ಸಾಂಡರ್ ಝೈಗ್ಲರ್ ಹೇಳಿದ್ದಾರೆ.

‘‘ಎ ವಿಧದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಫ್ರಾನ್ಸ್ ಈ ಹಿಂದೆಯೂ ಭಾರತದ ಪರವಾಗಿ ನಿಂತಿತ್ತು, ಮುಂದೆಯೂ ಭಾರತದ ಪರವಾಗಿ ನಿಲ್ಲುತ್ತದೆ’’ ಎಂದು ಅವರು ಹೇಳಿದ್ದಾರೆ.

►ಜರ್ಮನಿ, ಟರ್ಕಿ, ಕೆನಡ, ಝೆಕ್ ರಿಪಬ್ಲಿಕ್, ಸ್ಪೇನ್, ಇಟಲಿ ಖಂಡನೆ

ನಮ್ಮ ಆಯಕಟ್ಟಿನ ಭಾಗೀದಾರ ಭಾರತದ ಪರವಾಗಿ ನಿಲ್ಲುವುದಾಗಿ ಜರ್ಮನಿ ಹೇಳಿದೆ ಹಾಗೂ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

‘‘ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ’’ ಎಂದು ಸ್ಪೇನ್ ವಿದೇಶ ಸಚಿವಾಲಯ ಸ್ಪ್ಯಾನಿಶ್ ಭಾಷೆಯಲ್ಲಿ ಮಾಡಿದ ಟ್ವೀಟ್ ‌ನಲ್ಲಿ ಹೇಳಿದೆ.

‘‘ಇಟಲಿ ಎಲ್ಲ ರೀತಿಯ ಭಯೋತ್ಪಾದನೆಯನ್ನು ಖಂಡಿಸುತ್ತದೆ ಹಾಗೂ ಸಂತ್ರಸ್ತರು ಹಾಗೂ ಭಾರತೀಯರ ಪರವಾಗಿ ನಿಲ್ಲುತ್ತದೆ’’ ಎಂಬುದಾಗಿ ಇಟಲಿ ವಿದೇಶ ವ್ಯವಹಾರಗಳ ಸಚಿವಾಲಯವು ಟ್ವೀಟ್ ಮಾಡಿದೆ.

►ಆಸ್ಟ್ರೇಲಿಯ ಖಂಡನೆ

ಪಾಕಿಸ್ತಾನದ ಭಯೋತ್ಪಾದಕರ ದಾಳಿಯನ್ನು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಖಂಡಿಸಿದ್ದಾರೆ ಹಾಗೂ ಸೈನಿಕರ ಅಗಲಿದ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

‘‘ಹೀನ ಭಯೋತ್ಪಾದಕ ದಾಳಿಯನ್ನು ಆಸ್ಟ್ರೇಲಿಯ ಖಂಡಿಸುತ್ತದೆ. ಮೃತರ ಕುಟುಂಬಗಳಿಗೆ ನಾವು ಸಾಂತ್ವನ ಹೇಳುತ್ತೇವೆ. ನಮ್ಮ ಬೆಂಬಲ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಜನತೆಯೊಂದಿಗಿದೆ’’ ಎಂಬುದಾಗಿ ಮೊರಿಸನ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X