Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೋಲಿಯೊ ಲಸಿಕೆ ಖರೀದಿಸಲು ಹಣವಿಲ್ಲ!:...

ಪೋಲಿಯೊ ಲಸಿಕೆ ಖರೀದಿಸಲು ಹಣವಿಲ್ಲ!: ಆರ್ಥಿಕ ನೆರವು ಕೋರಿದ ಭಾರತ

ವಾರ್ತಾಭಾರತಿವಾರ್ತಾಭಾರತಿ15 Feb 2019 8:52 PM IST
share
ಪೋಲಿಯೊ ಲಸಿಕೆ ಖರೀದಿಸಲು ಹಣವಿಲ್ಲ!: ಆರ್ಥಿಕ ನೆರವು ಕೋರಿದ ಭಾರತ

ಹೊಸದಿಲ್ಲಿ, ಫೆ. 15: ಆರೋಗ್ಯ ಕಾರ್ಯಕ್ರಮಗಳಿಗೆ ಹಣಕಾಸು ಸಂಪನ್ಮೂಲಗಳ ಸಮಸ್ಯೆಯಾಗಿಲ್ಲ ಎಂದು ಪ್ರತಿಪಾದಿಸಿರುವ ಸರಕಾರ ಪೋಲಿಯೊ ಲಸಿಕೆ ಖರೀದಿಸಲು ಅಂತಾರಾಷ್ಟ್ರೀಯ ಸಂಘಟನೆಯಿಂದ 100 ಕೋಟಿ ರೂಪಾಯಿ ಸಾಲ ಕೇಳಿದೆ. ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಇದನ್ನು ಒಪ್ಪಿಕೊಂಡಿದೆ.

ಮುಂದಿನ ಮೂರು ವರ್ಷಗಳ ಕಾಲ ಆರ್ಥಿಕ ನೆರವು ನೀಡುವಂತೆ ಬಡ ರಾಷ್ಟ್ರಗಳಲ್ಲಿ ರೋಗ ನಿರೋಧಕ ಕಾರ್ಯಕ್ರಮಗಳಿಗೆ ನೆರವು ನೀಡುವ ಅಂತಾರಾಷ್ಟ್ರೀಯ ಸಂಘಟನೆ ಗ್ಲೋಬಲ್ ವ್ಯಾಕ್ಸಿನ್ಸ್ ಅಲೆಯನ್ಸ್‌ನಲ್ಲಿ ಕೇಂದ್ರ ಸರಕಾರ ವಿನಂತಿಸಿದೆ ಎಂದು ಸಚಿವಾಲಯ ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚುಚ್ಚಬಹುದಾದ ಪೊಲಿಯೋ ಲಸಿಕೆ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಾಲ ಕೇಳಿದೆ ಎಂದು ಕಳದೆ ವಾರ ಸದನದಲ್ಲಿ ಮಾಹಿತಿ ನೀಡಲಾಗಿತ್ತು. ನಿಷ್ಕ್ರಿಯ ಪೋಲಿಯೊ ಲಸಿಕೆ (ಐಪಿವಿ) ಬೆಲೆ 2016ರಿಂದ ಶೇ. 80ರಷ್ಟು ಏರಿಕೆಯಾಗಿದೆ ಎಂದು ಆರೋಗ್ಯ ಖಾತೆಯ ಸಹಾಯಕ ಸಚಿವ ಅಶ್ವಿನಿ ಚೌಬೆ ಸಂಸತ್ತಿನಲ್ಲಿ ಹೇಳಿದ್ದಾರೆ.

ಕೇಂದ್ರ ಸರಕಾರ ನಿಷ್ಕ್ರಿಯ ಪೋಲಿಯೊ ಲಸಿಕೆಗಾಗಿ ಗ್ಲೋಬಲ್ ವ್ಯಾಕ್ಸಿನ್ ಅಲೆಯನ್ಸ್‌ನ ಸಹಾಯ ಕೋರಿದೆ. ಮುಂದಿನ ಮೂರು ವರ್ಷಗಳ ಕಾಲ ವಾರ್ಷಿಕ ಅಗತ್ಯತೆಯ ಶೇ. 50ರಷ್ಟು ಆರ್ಥಿಕ ನೆರವು ನೀಡಬೇಕು ಎಂದು ಕೋರಲಾಗಿದೆ ಎಂದು ಪ್ರತಿಕ್ರಿಯೆ ತಿಳಿಸಿದೆ.

1995ರಲ್ಲಿ ಆರಂಭಿಸಿದ ಬಾಯಿಯ ಮೂಲಕ ನೀಡುವ ಪೋಲಿಯೊ ಲಸಿಕೆ ಜೊತೆಯಲ್ಲಿ 2015ರಲ್ಲಿ ಭಾರತ ತನ್ನ ರೋಗ ನಿರೋಧಕ ಕಾರ್ಯಕ್ರಮದಲ್ಲಿ ನಿಷ್ಕ್ರಿಯ ಪೋಲಿಯು ಲಸಿಕೆ (ಐಪಿವಿ) ಪರಿಚಯಿಸಿತು. ಭಾರತ ಸರಕಾರ ಫ್ರಾನ್ಸ್‌ನ ಪ್ರಮುಖ ಔಷಧ ಕಂಪೆನಿಯಾದ ಸನೋಫಿಯಿಂದ ಮಾತ್ರ ಇದನ್ನು ಖರೀದಿಸುತ್ತದೆ. ಬೆಲೆ ಏರಿಕೆ ನಿಭಾಯಿಸಲು ಅಂತಾರಾಷ್ಟ್ರೀಯ ದಾನಿಯಿಂದ 100 ಕೋಟಿ ರೂಪಾಯಿ ನೆರವನ್ನು ಸರಕಾರ ಕೋರಿರುವುದು ‘ರಾಷ್ಟ್ರೀಯ ಮುಜುಗರ’ದ ವಿಚಾರ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಸಂಸದ ವಿನೋದ್ ಕುಮಾರ್ ಬೊಯಾನಪಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X