Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಧರ ಹತ್ಯೆಗೆ ಖಂಡನೆ: ವರ್ತಕರ ಸಂಘದಿಂದ...

ಯೋಧರ ಹತ್ಯೆಗೆ ಖಂಡನೆ: ವರ್ತಕರ ಸಂಘದಿಂದ ಅಂಗಡಿ ಮಳಿಗೆ ಬಂದ್ ಮಾಡಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Feb 2019 8:31 PM IST
share
ಯೋಧರ ಹತ್ಯೆಗೆ ಖಂಡನೆ: ವರ್ತಕರ ಸಂಘದಿಂದ ಅಂಗಡಿ ಮಳಿಗೆ ಬಂದ್ ಮಾಡಿ ಪ್ರತಿಭಟನೆ

ಪುತ್ತೂರು, ಫೆ. 16 : ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಯೋಧರ ಹತ್ಯೆಯನ್ನು ಖಂಡಿಸಿ ಮತ್ತು ಉಗ್ರರ ವಿರುದ್ದ ಪ್ರತಿಕಾರಕ್ಕೆ ಆಗ್ರಹಿಸಿ ಶನಿವಾರ ಪುತ್ತೂರು ಬಸ್ ನಿಲ್ದಾಣ ವಠಾರದ ವರ್ತಕರ ಸಂಘದ ವತಿಯಿಂದ ವ್ಯವಹಾರ ಸ್ಥಗಿತಗೊಳಿಸಿ, ಅಂಗಡಿ ಮಳಿಗೆಗಳನ್ನು ಒಂದು ಗಂಟೆ ಕಾಲ ಬಂದ್ ಮಾಡಿ ಇಲ್ಲಿನ ಗಾಂಧೀ ಕಟ್ಟೆಯ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಸುರೇಂದ್ರ ಕಿಣಿ ಅವರು, ದೇಶ ಕಾಯುವ ಯೋಧರನ್ನು ಕಾಶ್ಮೀರದಲ್ಲಿ ಘೋರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ತಿಳಿದೂ ನಾಗರಿಕರಾದ ನಾವು ಸುಮ್ಮನೆ ಕುಳಿತುಕೊಂಡರೆ ನಮ್ಮ ಜೀವಕ್ಕೂ ಬೆಲೆ ಇಲ್ಲದಾಗುತ್ತದೆ ಎಂದರು. ಇಂತಹ ಘಟನೆ ಮರುಕಳಿಸಲು ಬಿಡಬಾರದು. ಈ ನಿಟ್ಟಿನಲ್ಲಿ ಉಗ್ರರಿಗೆ ಸೂಕ್ತ ಉತ್ತರ ನೀಡುವ ಜತೆಗೆ ಉಗ್ರಗಾಮಿ ಸಂಘಟನೆಯನ್ನು ನಿಗ್ರಹಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಮಾಜಿ ಯೋಧ ರಮೇಶ್‍ಬಾಬು ಅವರು ಮಾತನಾಡಿ, ನಮ್ಮ ಸುಖ ಸಂತೋಷಗಳಿಗೆ ದೇಶ ಕಾಯುವ ಸೈನಿಕರೇ ಕಾರಣ. ನಿಶಸ್ತ್ರಧಾರಿಗಳನ್ನು ಹಿಂಸಿಸಬಾರದು, ಹತ್ಯೆ ಮಾಡಬಾರದು ಎಂದು ಎಲ್ಲಾ ಧರ್ಮಗಳಲ್ಲಿ ಹೇಳಿವೆ . ಆದರೆ ಕಾಶ್ಮೀರದಲ್ಲಿ ನಿಶಸ್ತ್ರಧಾರಿಗಳಾಗಿ ತೆರಳುತ್ತಿದ್ದ ಸೈನಿಕರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಮಹಮ್ಮದ್ ಆಲಿ ಜಿನ್ಹಾ ಭಿತ್ತಿದ ವಿಷ ಬೀಜ  ಚಿಗುರೊಡೆದಿರುವ ಪರಿಣಾಮವಾಗಿಯೇ ಇಂತಹ ಕೃತ್ಯಗಳು ಕಾಶ್ಮೀರದಲ್ಲಿ ನಡೆಯುತ್ತಿದ್ದು, ಇದನ್ನು ಬುಡಸಮೇತ ಕಡಿದು ನಿರ್ಮೂಲನ ಮಾಡಬೇಕು. ಸೈನಿಕರ ಬಲಿದಾನ ನಿರರ್ಥಕವಾಗಲು ಬಿಡಬಾರದು ಎಂದು ಆಗ್ರಹಿಸಿದ ಅವರು ಈ ಕೆಲಸವನ್ನು ದೇಶದ ಪ್ರಧಾನಿ ಮಾಡಿಯೇ ಮಾಡುತ್ತಾರೆ. ಆದರೆ ನಾವೆಲ್ಲರೂ ಪಕ್ಷ -ಜಾತಿ ಮರೆತು ಅವರನ್ನು ಬೆಂಬಲಿಸಬೇಕಾಗಿದೆ ಎಂದರು.

ನಿವೃತ್ತ ಸೇನಾಧಿಕಾರಿ ಸುರೇಶ್ ಶೆಣೈ, ವರ್ತಕ ಖಾದರ್ ಹಾಜಿ ಕೆನರಾ ಅವರು ಮಾತನಾಡಿದರು. ವರ್ತಕರಾದ ಅಶೋಕ್, ಶ್ಯಾಮ್‍ಪ್ರಕಾಶ್, ಅಬ್ದುಲ್ ಸತ್ತಾರ್, ಅನಿಲ್‍ಕುಮಾರ್,ಶರೀಫ್, ಭವನ್‍ಲಾಲ್, ಅಮೃತ್, ಬಬ್ಬಾರ್,ಶೀನಪ್ಪ, ಪ್ರಶಾಂತ್, ರಶೀದ್, ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X