Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆದ್ದಾರಿ ಅಗಲಿಕರಣ: 45ಮೀ ವಿಸ್ತರಣೆಗೆ...

ಹೆದ್ದಾರಿ ಅಗಲಿಕರಣ: 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 Feb 2019 10:33 PM IST
share
ಹೆದ್ದಾರಿ ಅಗಲಿಕರಣ: 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ಭಟ್ಕಳ, ಫೆ. 16: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರಿಗೆ ಸೀಮಿತಗೊಳಿಸುವ ಬದಲು 45 ಮೀಟರ್ ಅಗಲೀಕರಣಗೊಳಿಸಬೇಕು ಎಂದು ಈಗಾಗಲೇ ಅರ್ಜಿ ಸಲ್ಲಿಸಿದ್ದರೂ ಸಹ ಬೆಲೆ ಕೊಡದ ಜಿಲ್ಲಾಡಳಿತ, ಎನ್.ಎಚ್.ಎ.ಐ ಹಾಗೂ ಗುತ್ತಿಗೆದಾರಕಂಪೆನಿಯ ನಿರ್ಧಾರವನ್ನು ವಿರೋಧಿಸಿ ಶಿರಾಲಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಧರಣಿ ಸತ್ಯಾಗ್ರಹ ಆರಂಭವಾಗಿದೆ.

ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್  ವ್ಯಾಪ್ತಿಯ 700 ಮೀಟರ್‍ರಾಷ್ಟ್ರೀಯ ಹೆದ್ದಾರಿಅಗಲೀಕರಣವನ್ನು 45 ಮೀಟರ್‍ನಿಂದ 30 ಮೀಟರ್‍ಗೆ ಮೀತಿ ಗೋಳಿಸಿ ಈ ಹಿಂದೆಯೇಎನ್.ಎಚ್.ಎ.ಐ. ಆದೇಶ ಮಾಡಿದ್ದು ಆ ಪ್ರಕಾರವೇ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಂಎಯೇ ಹೆದ್ದಾರಿ ಅಗಲೀಕರಣ ಕಾಮಗಾರಿಯೂ ನಡೆಯುತ್ತಿದ್ದು ಗ್ರಾಮ ಪಂಚಾಯತ್‍ ಅಧ್ಯಕ್ಷ ಹಾಗೂ ನಾಗರೀಕರು ಕಳೆದ 5-6 ತಿಂಗಳಿನಿಂದ ಇದಕ್ಕೆ ವಿರೋಧ ವ್ಯಕ್ತಪಡಿಸಿ ಶಿರಾಲಿಯ ಹೆದ್ದಾರಿ ಅಗಲೀಕರಣವನ್ನು ಸಂಪೂರ್ಣ 45 ಮೀಟರ್‍ಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಇಟ್ಟಿದ್ದರು.

ಈ ಹಿಂದೆ ಪ್ರತಿಭಟನೆಯನ್ನು ಕೂಡಾ ಮಾಡಲಾಗಿದ್ದರೂ ಕೂಡಾ ಕೆಲಸ ಆರಂಭವಾಗಿತ್ತು. ಈ ಹಿಂದೆ ಪ್ರತಿಭಟನೆಯನ್ನು ಮಾಡಿದಾಗ ಕೆಲಸವನ್ನು ನಿಲ್ಲಿಸಿದ್ದ ಐ.ಆರ್.ಬಿ. ಕಂಪೆನಿ ಕಳೆದ ಎರಡು ದಿನಗಳ ಹಿಂದೆ ಪೊಲೀಸ್ ಬಂದೋಬಸ್ತ ಬಳಸಿ ಕೆಲಸ ಆರಂಭಿಸಿತ್ತು. ಇದರಿಂದ ಇನ್ನಷ್ಟು ಕೆರಳಿದ ಗ್ರಾಮ ಪಂಚಾಯತ್‍ ಅಧ್ಯಕ್ಷರು ಹಾಗೂ ನಾಗರೀಕರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದ್ದು ಜಿಲ್ಲಾ ಉಸ್ತುವಾರಿ ಸಚಿವರು, ಕೇಂದ್ರ ಸಚಿವರು, ಶಾಸಕರು ಬಂದು ಭರವಸೆ ನೀಡುವತನಕ ಧರಣಿ ಸತ್ಯಾಗ್ರಹ ಮುಂದುವರಿಯುವುದು ಎಂದು ತಿಳಿಸಲಾಗಿದೆ.

ಈ ಸಂದರ್ಭ ಮಾತನಾಡಿದ ಶಿರಾಲಿ ಗ್ರಾಮ ಪಂಚಾಯತ್‍ ಅಧ್ಯಕ್ಷ ವೆಂಕಟೇಶ ನಾಯ್ಕ ಶಿರಾಲಿ ಗ್ರಾಮ ಪಂಚಾಯತ್ ಶೀಘ್ರವಾಗಿ ಬೆಳೆಯುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಅಗಲೀಕರಣವನ್ನು 30 ಮೀಟರ್ ಮಾಡುವುದರಿಂದ ಮುಂದೆ ತೀವ್ರತೊಂದರೆಯಾಗಲಿದೆ. ಅಟೋ ರಿಕ್ಷಾಗಳನ್ನು ನಿಲ್ಲಿಸಲೂ ಜಾಗಾ ಇಲ್ಲವಾಗುವುದಲ್ಲದೇ ಅಪಘಾತಗಳ ಸಂಖ್ಯೆ ಭಾರೀ ಹೆಚ್ಚಳವಾಗಲಿದೆ. ರಾಜ್ಯ ಸರಕಾರ ಶಿರಾಲಿಯ ಕುರಿತು ಮಲತಾಯಿ ಧೋರಣೆಯನ್ನು ತೋರಿಸುತ್ತಿದ್ದು ಇದು ಸರಿಯಲ್ಲ.  ಹೆದ್ದಾರಿಯ ಅಗಲೀಕರಣ 45 ಮೀಟರ್ ಆಗುವ ತನಕ ಯಾವುದೇ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದ ಅವರು ನಮ್ಮ ಪ್ರತಿಭಟನೆ ಅನಿರ್ಧಿಷ್ಟಾವಧಿಯ ಕಾಲ ನೆಡಯಲಿದ್ದು ಬೇಡಿಕೆ ಈಡೇರುವ ತನಕ ಮುಂದುವರಿಯಲಿದೆ ಎಂದರು.

ಧರಣಿ ಸತ್ಯಾಗ್ರಹದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X