Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೌರಭ್ ವರ್ಮಾಗೆ ಹ್ಯಾಟ್ರಿಕ್ ಪ್ರಶಸ್ತಿ...

ಸೌರಭ್ ವರ್ಮಾಗೆ ಹ್ಯಾಟ್ರಿಕ್ ಪ್ರಶಸ್ತಿ ಗರಿ

ಚೋಪ್ರಾ-ಚಿರಾಗ್ ಶೆಟ್ಟಿಗೆ ಡಬಲ್ಸ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ16 Feb 2019 11:26 PM IST
share
ಸೌರಭ್ ವರ್ಮಾಗೆ ಹ್ಯಾಟ್ರಿಕ್ ಪ್ರಶಸ್ತಿ ಗರಿ

ಗುವಾಹಟಿ, ಫೆ.16: ಯುವ ಆಟಗಾರ ಲಕ್ಷ ಸೇನ್ ಅವರನ್ನು ಫೈನಲ್ ಪಂದ್ಯದಲ್ಲಿ ನೇರ ಗೇಮ್‌ಗಳಿಂದ ಮಣಿಸಿದ ಸೌರಭ್ ವರ್ಮಾ ಹಿರಿಯರ 83ನೇ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡ ಸಾಧನೆ ಮಾಡಿದ್ದಾರೆ.

2011 ಹಾಗೂ 2017ರಲ್ಲಿ ಚಾಂಪಿಯನ್ ಆಗಿದ್ದ 26 ವರ್ಷದ ಸೌರಭ್, ಈ ಪಂದ್ಯದಲ್ಲಿ ಉತ್ತಮ ತಾಂತ್ರಿಕ ಕೌಶಲ್ಯ ತೋರಿದರು. ಏಶ್ಯನ್ ಜೂನಿಯರ್ ಚಾಂಪಿಯನ್ 17 ವರ್ಷದ ಲಕ್ಷ ಸೇನ್‌ರನ್ನು 21-18, 21-13 ಗೇಮ್‌ಗಳಿಂದ ಮಣಿಸಿದರು. ಪಂದ್ಯದ ಆರಂಭದಲ್ಲಿ ಉಭಯ ಆಟಗಾರು ಪರಸ್ಪರ ಮೀರಿಸುವಂತೆ ಪೈಪೋಟಿಗಿಳಿದರು. ಮೊದಲಿಗೆ 11-6 ಅಂಕಗಳಿಂದ ಮುಂದಿದ್ದ ಲಕ್ಷ ಆ ಬಳಿಕ ಮಂಕಾದರು. ರಕ್ಷಣಾ ಹಾಗೂ ಆಕ್ರಮಣಕಾರಿ ವಿಭಾಗದಲ್ಲಿ ಭಾರೀ ಸಮತೋಲನ ತೋರಿದರೂ ಲಕ್ಷ ಸೇನ್ ಅಂತಿಮವಾಗಿ ಮೊದಲ ಗೇಮ್‌ನ್ನು 21-18 ಅಂಕಗಳ ಅಲ್ಪ ಅಂತರದಲ್ಲಿ ಕಳೆದುಕೊಂಡರು. 2ನೇ ಗೇಮ್‌ನಲ್ಲಿ ಪ್ರಾಬಲ್ಯ ಮೆರೆದ ಸೌರಭ್ 21-13ರಿಂದ ಯುವ ಆಟಗಾರನಿಗೆ ಸೋಲುಣಿಸಿದರು.

ಫೆ.2017ರಲ್ಲೂ ಸೌರಭ್ ಹಾಗೂ ಲಕ್ಷ ಸೇನ್ ಮುಖಾಮುಖಿಯಾಗಿದ್ದರು.

ಆರಂಭದಲ್ಲಿ ಎರಡನೇ ಶ್ರೇಯಾಂಕದ ಜೋಡಿ ಪ್ರಣವ್ ಚೋಪ್ರಾ ಹಾಗೂ ಚಿರಾಗ್ ಶೆಟ್ಟಿ ಪುರುಷರ ಡಬಲ್ಸ್ ವಿಭಾಗದ ಪ್ರಶಸ್ತಿಗೆ ಮುತ್ತಿಕ್ಕಿತು. ಫೈನಲ್ ಪಂದ್ಯದಲ್ಲಿ ಅವರು ಅಗ್ರ ಶ್ರೇಯಾಂಕದ ಅರ್ಜುನ್ ಎಮ್.ಆರ್. ಹಾಗೂ ಶ್ಲೋಕ್ ರಾಮಚಂದ್ರನ್ ಅವರನ್ನು 21-13, 22-20 ಗೇಮ್‌ಗಳ ಅಂತರದಿಂದ ಮಣಿಸಿದರು. ಈ ಪಂದ್ಯ ಕೇವಲ 33 ನಿಮಿಷಗಳಲ್ಲಿ ಮುಕ್ತಾಯ ಕಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X