Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನುಮಾನ ಹುಟ್ಟಿಸಿದೆ ನೋಟು ರದ್ದತಿ...

ಅನುಮಾನ ಹುಟ್ಟಿಸಿದೆ ನೋಟು ರದ್ದತಿ ಅವಧಿಯಲ್ಲಿ ಮಹಾರಾಷ್ಟ್ರದ ಮಾಜಿ ಉನ್ನತ ಅಧಿಕಾರಿಯ ಬ್ಯಾಂಕ್ ವಹಿವಾಟು

ವಾರ್ತಾಭಾರತಿವಾರ್ತಾಭಾರತಿ17 Feb 2019 5:43 PM IST
share
ಅನುಮಾನ ಹುಟ್ಟಿಸಿದೆ ನೋಟು ರದ್ದತಿ ಅವಧಿಯಲ್ಲಿ ಮಹಾರಾಷ್ಟ್ರದ ಮಾಜಿ ಉನ್ನತ ಅಧಿಕಾರಿಯ ಬ್ಯಾಂಕ್ ವಹಿವಾಟು

ಮುಂಬೈ, ಫೆ.17: ನೋಟು ರದ್ದತಿ ಅವಧಿಯಲ್ಲಿ ಮಹಾರಾಷ್ಟ್ರದ ಮಾಜಿ ಉನ್ನತ ಅಧಿಕಾರಿಯೊಬ್ಬರು ನಡೆಸಿದ ಅಧಿಕ ಮೌಲ್ಯದ ನೋಟುಗಳ ವಹಿವಾಟು ಕೇಂದ್ರೀಯ ಸಂಸ್ಥೆಗಳ ದಟ್ಟ ಅವಮಾನಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಈ ಅಧಿಕಾರಿ 2016ರ ನವೆಂಬರ್ 8ರಂದು ನೋಟು ರದ್ದತಿಯಾದ ಅವಧಿಯಲ್ಲಿ ಗೃಹ ಇಲಾಖೆಯ ಹೊಣೆ ಹೊಂದಿದ್ದರು. ನಕಲಿ ಮತ್ತು ಕಳ್ಳನೋಟುಗಳ ವಿಚಾರದಲ್ಲಿ ಆರ್‍ ಬಿಐ ಜತೆಗೆ ಸಮನ್ವಯ ಸಾಧಿಸುವ ಹೊಣೆಯನ್ನು ಇವರಿಗೆ ವಹಿಸಲಾಗಿತ್ತು. ಇದರ ಜತೆಗೆ ಅವರು ಕಾಲಕಾಲಕ್ಕೆ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ವರದಿಯನ್ನೂ ಸಲ್ಲಿಸಬೇಕಾಗಿತ್ತು. ಈ ಅಧಿಕಾರಿ ತನ್ನ ವೈಯಕ್ತಿಕ ಪಾನ್ ಸಂಖ್ಯೆಗೆ ಸಂಪರ್ಕಿತವಾಗಿದ್ದ ಬ್ಯಾಂಕ್ ಖಾತೆಯಿಂದ ಮೂರು ಕಂತಿನಲ್ಲಿ ಸುಮಾರು 2.5 ಕೋಟಿ ರೂಪಾಯಿ ವಹಿವಾಟು ನಡೆಸಿರುವುದು ಬೆಳಕಿಗೆ ಬಂದಿದೆ.

ಕೆ.ಪಿ.ಬಕ್ಷಿ ಹೆಸರಿನ ಪಾನ್ ಕಾರ್ಡ್‍ಗೆ ಸಂಪರ್ಕ ಹೊಂದಿದ್ದ ಖಾತೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ತನಿಖೆ ನಡೆಸಬೇಕು ಎಂದು ಕೇಂದ್ರೀಯ ವಿಚಕ್ಷಣಾ ಆಯೋಗ, ಮಹಾರಾಷ್ಟ್ರದ ಮುಖ್ಯಸ್ಥ ಡಿ.ಕೆ.ಜೈನ್ ಅವರಿಗೆ ಪತ್ರ ಬರೆದಿದೆ.

ಬಾಲಕೃಷ್ಣ 2016ರ ನವೆಂಬರ್ 30ರಂದು ನಿವೃತ್ತರಾಗಿದ್ದು, ಆ ಬಳಿಕ ರಾಜ್ಯ ಜಲ ಸಂಪನ್ಮೂಲ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಾಲಕೃಷ್ಣ ಅವರು 2016ರ ನವೆಂಬರ್ 8ರಿಂದ 2017ರ ಜನವರಿ 31ರೊಳಗೆ 1.5 ಕೋಟಿ ರೂಪಾಯಿ, 65 ಲಕ್ಷ ರೂಪಾಯಿ ಹಾಗೂ 50 ಲಕ್ಷ ರೂಪಾಯಿಗಳ ಮೂರು ವಹಿವಾಟು ನಡೆಸಿದ್ದಾರೆ ಎಂಬ ಸುಳಿವನ್ನು ಹಣಕಾಸು ಸಚಿವಾಲಯದ ಹಣಕಾಸು ಗುಪ್ತಚರ ಘಟಕದಿಂದ ಪಡೆದ ಸಿವಿಸಿ ಈ ಬಗ್ಗೆ ತನಿಖೆಗೆ ಸೂಚಿಸಿದೆ.

ಇತರ ಕೆಲ ಹಿರಿಯ ಅಧಿಕಾರಿಗಳ ಷೇರು ಟ್ರೇಡಿಂಗ್‍ ನ ಬಗ್ಗೆಯೂ ಹಲವು ಅನುಮಾನಗಳನ್ನು ಈ ವರದಿ ವ್ಯಕ್ತಪಡಿಸಿದೆ. ಗೃಹಖಾತೆಯನ್ನೂ ಹೊಂದಿರುವ ಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಈ ಪ್ರಕರಣ ಕುರಿತ ವರದಿಯ ವಿವರ ನೀಡಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X