Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲಬಾರ್ ಗೋಲ್ಡ್‌ನಿಂದ ‘ಆರ್ಟಿಸ್ಟ್ರಿ’...

ಮಲಬಾರ್ ಗೋಲ್ಡ್‌ನಿಂದ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Feb 2019 7:55 PM IST
share
ಮಲಬಾರ್ ಗೋಲ್ಡ್‌ನಿಂದ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನ, ಮಾರಾಟಕ್ಕೆ ಚಾಲನೆ

ಮಂಗಳೂರು, ಫೆ.16: ಖ್ಯಾತ ಚಿನ್ನಾಭರಣ ಮಾರಾಟ ಮಳಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಚಿನ್ನ, ವಜ್ರ ಹಾಗೂ ಅಮೂಲ್ಯವಾದ ರತ್ನಾಭರಣಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ‘ಆರ್ಟಿಸ್ಟರಿ ಬ್ರಾಂಡಡ್ ಜ್ಯುವೆಲ್ಲರಿ ಶೋ’ ಶನಿವಾರ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿನ ಶೋರೂಂನಲ್ಲಿ ಆರಂಭಗೊಂಡಿತು.

ಆ್ಯಟೊಮ್ ಫಿಟ್ನೆಸ್ ಕ್ಲಬ್‌ನ ಆಡಳಿತ ಪಾಲುದಾರೆ ಮೈತ್ರಿ ಮಲ್ಲಿ ಹಾಗೂ ವಿಜಯಾ ಎಂಟರ್‌ಪ್ರೈಸಸ್‌ನ ಆಡಳಿತ ನಿರ್ದೇಶಕ ವಿಜಯ್ ಮಲ್ಲಿ, ದಂತ ತಜ್ಞೆ ಡಾ.ಚಾಂದಿನಿ ಶ್ರೀ ಕುಮಾರ್ ಹಾಗೂ ನ್ಯಾಯವಾದಿ, ನೋಟರಿ ಎಲಿಝಬೆತ್ ನೀಲಿಯಾರ ಅತಿಥಿಗಳಾಗಿ ಆಗಮಿಸಿ ದ್ದರು. ಗ್ರಾಹಕರು, ಶೋರೂಂನ ಮುಖ್ಯಸ್ಥ ಶರತ್ ಚಂದ್ರನ್ ಹಾಗೂ ಉಡುಪಿ ಶೋರೂಂನ ಮುಖ್ಯಸ್ಥರಾದ ಹಫೀಝ್ ರಹ್ಮಾನ್ ಹಾಗೂ ಮ್ಯಾನೇಜ್‌ಮೆಂಟ್ ತಂಡದ ಇತರ ಸದಸ್ಯರು ಉಪಸ್ಥಿತರಿದ್ದರು.

‘ಮಲಬಾರ್’ ಗೋಲ್ಡ್‌ನ ಉಪ ಬ್ರಾಂಡ್‌ಗಳಾದ ‘ಮೈನ್’ ಡೈಮಂಡ್ ಜ್ಯುವೆಲ್ಲರಿ, ‘ಎರಾ’ ಅನ್‌ಕಟ್ ಡೈಮಂಡ್ ಜ್ಯುವೆಲ್ಲರಿ, ಭಾರತೀಯ ಪರಂಪರೆಯ ಆಭರಣ ‘ಡಿವೈನ್’, ಹ್ಯಾಂಡಿಕ್ರಾಫ್ಟ್ ಆಭರಣ ‘ಎತ್ನಿಕ್ಸ್’, ಜೆಮ್‌ಸ್ಟೋನ್ ಆಭರಣ ‘ಪ್ರೆಸಿಯಾ’ ಹಾಗೂ ಮಕ್ಕಳ ಆಭರಣ ‘ಸ್ಟಾರ್‌ಲೆಟ್’ ಇವುಗಳ ಆಯ್ದ ಅತ್ಯುತ್ತಮ ರಚನೆಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕಿಡಲಾಗಿದೆ.

ವಿಶೇಷ ಕೊಡುಗೆಗಳೊಂದಿಗೆ ಈ ವಿಶಿಷ್ಟ ಆಭರಣಗಳನ್ನು ಖರೀದಿಸುವ ಅವಕಾಶವಿರುವ ‘ಆರ್ಟಿಸ್ಟ್ರಿ’ ಜ್ಯುವೆಲ್ಲರಿ ಪ್ರದರ್ಶನವು ಕಲಾ ಆಸಕ್ತರ ಕಣ್ಣಿಗೆ ಹಬ್ಬವಾಗಲಿದೆ. ಫೆ.16ರಿಂದ 24ರವರೆಗೆ ನಡೆಯಲಿರುವ ಈ ಆಭರಣ ಪ್ರದರ್ಶನ ದಲ್ಲಿ ಗ್ರಾಹಕರು ವಿಶೇಷ ಸೌಲಭ್ಯಗಳನ್ನು ಪಡೆಯಲಿದ್ದಾರೆ. ಚಿನ್ನಾಭರಣದ ಮೇಕಿಂಗ್ ಶುಲ್ಕದಿಂದ 30 ಶೇಕಡ ಕಡಿತ ಹಾಗೂ ವಜ್ರದ ವೌಲ್ಯದ ಮೇಲೆ ಶೇ.20ರವರೆಗೆ ಕಡಿತವನ್ನು ಗ್ರಾಹಕರು ಪಡೆಯಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X