Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪುಲ್ವಾಮ ಘಟನೆಯನ್ನು ಕೋಮುಗಲಭೆಗೆ ಬಳಸಲು...

ಪುಲ್ವಾಮ ಘಟನೆಯನ್ನು ಕೋಮುಗಲಭೆಗೆ ಬಳಸಲು ಸಂಚು: ಹಿಂಸಾಚಾರಕ್ಕೆ ಗೋರಕ್ಷಕರಿಗೆ ಕರೆ

ಟ್ವೀಟ್ ನಿಂದ ಬಯಲಾಯಿತೇ ಭಾರೀ ಷಡ್ಯಂತ್ರ?

ವಾರ್ತಾಭಾರತಿವಾರ್ತಾಭಾರತಿ17 Feb 2019 10:28 PM IST
share
ಪುಲ್ವಾಮ ಘಟನೆಯನ್ನು ಕೋಮುಗಲಭೆಗೆ ಬಳಸಲು ಸಂಚು: ಹಿಂಸಾಚಾರಕ್ಕೆ ಗೋರಕ್ಷಕರಿಗೆ ಕರೆ

"ಕತ್ತೆಗಳಂತಹ ಈ ಬುದ್ಧಿಜೀವಿಗಳು ನಿಮ್ಮ ಅಹವಾಲುಗಳನ್ನು ಕೇಳಿಸಿಕೊಳ್ಳಬೇಕಾದರೆ, ನೀವು ಮೊದಲು ಮಾಡಬೇಕಾದ ಕಾರ್ಯವೆಂದರೆ ದೊಡ್ಡ ಪ್ರಮಾಣದ ವಿವೇಚನಾರಹಿತ ಹಿಂಸಾಚಾರದಲ್ಲಿ ತೊಡಗುವುದು. ಗೋರಕ್ಷಕರೇ ನಿಮಗೆ ಏನು ಮಾಡಬೇಕು ಎಂದು ಗೊತ್ತಿದೆ. ಈ ಚಿಲ್ಲರೆ ಹತ್ಯೆಗಳನ್ನು ನಿಲ್ಲಿಸಿ"…… ಸಂಘಪರಿವಾರ ಬೆಂಬಲಿತ ಸುದ್ದಿ ಜಾಲತಾಣ OpIndia ಸಿಇಒ ರಾಹುಲ್ ರೋಶನ್ ಅವರು ಟ್ವಿಟರ್ ಮೂಲಕ ಗೋರಕ್ಷಕರಿಗೆ ನೀಡಿದ ಕರೆ ಇದು!

"ಈ ಚಿಲ್ಲರೆ ಹತ್ಯೆಗಳನ್ನು ಬಿಟ್ಟು ದೊಡ್ಡ ಪ್ರಮಾಣದ ಹಿಂಸಾಚಾರ ಎಸಗುವ ಮೂಲಕ ಗಮನ ಸೆಳೆಯಬೇಕು" ಎಂದು ರಾಹುಲ್ ಕರೆ ನೀಡಿದ್ದರು. ವಕೀಲ ಹಾಗೂ ಹೋರಾಟಗಾರ ಪ್ರಶಾಂತ್ ಭೂಷಣ್ ಅವರ ಟ್ವೀಟ್‍ ಗೆ ಪ್ರತಿಯಾಗಿ ರೋಶನ್ ಈ ಟ್ವೀಟ್ ಮಾಡಿದ್ದಾರೆ. ಪ್ರಶಾಂತ್ ಭೂಷಣ್ ಅವರು, "ಹಲವಾರು ಮಂದಿ ಕಾಶ್ಮೀರಿ ಯುವಕರು ಏಕೆ ಉಗ್ರರಾಗುತ್ತಿದಾರೆ ಹಾಗೂ ಸಾಯಲು ಬಯಸುತ್ತಿದ್ದಾರೆ ಎನ್ನುವುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯ" ಎಂಬ ರಾಯ್ಟರ್ಸ್ ಸುದ್ದಿಯನ್ನು ಮರುಟ್ವೀಟ್ ಮಾಡಿದ್ದರಿಂದ ಸಿಟ್ಟಿಗೆದ್ದ ರೋಶನ್ ಈ ಟ್ವೀಟ್ ಮಾಡಿದ್ದಾರೆ.

ತಕ್ಷಣ ರೋಶನ್ ಈ ಟ್ವೀಟ್ ಡಿಲೀಟ್ ಮಾಡಿದ್ದು, ಅದರ ಬದಲಾಗಿ ರೈತರು ತಮ್ಮ ಅಮೂಲ್ಯ ಆಸ್ತಿ ಎನಿಸಿದ ಜಾನುವಾರುಗಳನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಚಿತ್ರಗಳೊಂದಿಗೆ ಎರಡು ಟ್ವೀಟ್ ಮಾಡಿದ್ದಾರೆ.

ರೋಶನ್ ತಕ್ಷಣ ಟ್ವೀಟ್ ಡಿಲೀಟ್ ಮಾಡಿದ್ದರೂ, ಹಲವರು ಇದನ್ನು ಗಮನಿಸಿ, ರೋಶನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ನೀವು ಬೇಗ ಯು ಟರ್ನ್ ತೆಗೆದುಕೊಂಡಿರಿ ರಾಹುಲ್, ಗೋರಕ್ಷಕರು ಹಿಂಸಾಚಾರದಲ್ಲಿ ತೊಡಗುವಂತೆ ಕರೆ ನೀಡಿದ್ದ ಟ್ವೀಟನ್ನು ನೀವು ಡಿಲಿಟ್ ಮಾಡಿದ್ದೀರಿ… ಆದರೆ ಟ್ವಿಟರ್ ನಿಮ್ಮನ್ನು ಬ್ಲಾಕ್ ಮಾಡಿದಾಗ ನೀವು ಪ್ರತಿಭಟನೆ, ರ್ಯಾಲಿಗಳನ್ನು ಮಾಡುತ್ತೀರಿ” ಎಂದು ರೋಹಿಣಿ ಮಕ್ಕರ್ ಎಂಬವರು ಟ್ವೀಟ್ ಮಾಡಿದ್ದಾರೆ.

ರಾಹುಲ್ ರೋಶನ್ ಅವರ ಟ್ವೀಟ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆ ಪುಲ್ವಾಮ ಘಟನೆಯನ್ನು ಕೋಮು ಹಿಂಸಾಚಾರಕ್ಕೆ ಬಳಸಲು ಸಮಾಜವಿರೋಧಿಗಳು ಸಂಚು ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಶಂಕೆ ವ್ಯಕ್ತಪಡಿಸಿದ್ದಾರೆ.

ಕೃಪೆ: altnews.in

You want gau rakshaks to indulge in more violence. You want our Jawans to go at war. You are happy as long as there is a war.

You want all of it by sitting in a corner of your cozy room? https://t.co/97CeFCNUZD

— Rohin Makkar (@rohino) February 16, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X