Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಒಮಾನ್: ವಿದೇಶಿ ನರ್ಸ್ ಗಳ ಸ್ಥಾನದಲ್ಲಿ...

ಒಮಾನ್: ವಿದೇಶಿ ನರ್ಸ್ ಗಳ ಸ್ಥಾನದಲ್ಲಿ ಸ್ವದೇಶಿಯರ ನೇಮಕ

ವಾರ್ತಾಭಾರತಿವಾರ್ತಾಭಾರತಿ17 Feb 2019 10:45 PM IST
share
ಒಮಾನ್: ವಿದೇಶಿ ನರ್ಸ್ ಗಳ ಸ್ಥಾನದಲ್ಲಿ ಸ್ವದೇಶಿಯರ ನೇಮಕ

ದುಬೈ, ಫೆ. 17: ಒಮಾನೀಕರಣ ಪ್ರಕ್ರಿಯೆಯ ಭಾಗವಾಗಿ, ಒಮಾನ್‌ನಲ್ಲಿರುವ ವಿದೇಶಿ ನರ್ಸ್‌ಗಳ ಸ್ಥಾನದಲ್ಲಿ ದೇಶದ ಪ್ರಜೆಗಳನ್ನು ನೇಮಿಸಲಾಗುವುದು ಎಂದು ‘ಟೈಮ್ಸ್ ಆಫ್ ಒಮಾನ್’ ವರದಿ ಮಾಡಿದೆ.

ದೇಶಾದ್ಯಂತವಿರುವ 200 ವಿದೇಶಿ ನರ್ಸ್‌ಗಳ ಸ್ಥಾನದಲ್ಲಿ ದೇಶಿ ನರ್ಸ್‌ಗಳನ್ನು ನೇಮಿಸಲಾಗುವುದು ಎಂದು ಒಮಾನ್ ಆರೋಗ್ಯ ಸಚಿವಾಲಯ ಖಚಿತಪಡಿಸಿದೆ.

ಒಮಾನ್ ಸರಕಾರವು ಕಳೆದ ವರ್ಷದ ಜನವರಿಯಲ್ಲಿ ಆರು ತಿಂಗಳ ಅವಧಿಗೆ ವಿದೇಶಿಯರಿಗೆ ವೀಸಾ ನಿಷೇಧವನ್ನು ಜಾರಿಗೊಳಿಸಿರುವುದನ್ನು ಸ್ಮರಿಸಬಹುದಾಗಿದೆ. ಬಳಿಕ ನಿಷೇಧವನ್ನು ಇನ್ನೊಂದು ಆರು ತಿಂಗಳ ಅವಧಿಗೆ ವಿಸ್ತರಿಸಲಾಯಿತು.

ವೀಸಾ ನಿಷೇಧದ ಅವಧಿಯಲ್ಲಿ ಖಾಸಗಿ ಕ್ಷೇತ್ರದ ಕಂಪೆನಿಗಳು 64,386 ಒಮಾನ್ ಪ್ರಜೆಗಳನ್ನು ಕೆಲಸಕ್ಕೆ ನೇಮಿಸಿದವು. ಇದೇ ಅವಧಿಯಲ್ಲಿ ಸರಕಾರಿ ಸಂಸ್ಥೆಗಳು 4,125 ಮಂದಿಯನ್ನು ಕೆಲಸಕ್ಕೆ ತೆಗೆದುಕೊಂಡಿವೆ.

ಐತಿಹಾಸಿಕವಾಗಿ ಕೊಲ್ಲಿ ದೇಶಗಳು ತಮ್ಮ ಆರ್ಥಿಕತೆಗೆ ಚೈತನ್ಯ ನೀಡಲು ವಿದೇಶಿ ಕೆಲಸಗಾರರನ್ನೇ ಆಶ್ರಯಿಸಿಕೊಂಡಿರುವುದನ್ನು ಸ್ಮರಿಸಬಹುದಾಗಿದೆ.

►ವಿದೇಶಿ ಉದ್ಯೋಗಿಗಳ ಸುವರ್ಣಯುಗ ಇನ್ನಿಲ್ಲ!

2013ರ ಅಧ್ಯಯನವೊಂದರ ಪ್ರಕಾರ, ಒಮಾನ್‌ನ ಕಾರ್ಮಿಕ ಬಲದ 71 ಶೇಕಡ ವಿದೇಶಿಯರು. ಕತರ್‌ನಲ್ಲಿ ವಿದೇಶಿ ಕೆಲಸಗಾರರ ಸಂಖ್ಯೆ ಈ ಅವಧಿಯಲ್ಲಿ 95 ಶೇಕಡ ಆಗಿದ್ದರೆ, ಯುಎಇಯಲ್ಲಿ 94 ಶೇಕಡ ಆಗಿತ್ತು. 2013ರಲ್ಲಿ ಕುವೈತ್‌ನಲ್ಲಿ ವಿದೇಶಿ ಕಾರ್ಮಿಕರ ಸಂಖ್ಯೆ 83 ಶೇಕಡ ಆಗಿದ್ದರೆ, ಬಹರೈನ್‌ನ ಉದ್ಯೋಗಿಗಳ ಸಂಖ್ಯೆ 64 ಶೇಕಡ ಹಾಗೂ ಸೌದಿ ಅರೇಬಿಯದ ವಿದೇಶಿ ಕಾರ್ಮಿಕರ ಪ್ರಮಾಣ 49 ಶೇಕಡ ಆಗಿತ್ತು.

ಆ ಬಳಿಕ ಕೊಲ್ಲಿ ರಾಷ್ಟ್ರಗಳು ಸ್ವದೇಶೀಕರಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದವು ಹಾಗೂ ತಮ್ಮ ನಾಗರಿಕರನ್ನೇ ಹೆಚ್ಚು ಹೆಚ್ಚಾಗಿ ಕೆಲಸಕ್ಕೆ ಸೇರಿಸಿಕೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X