Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಲ್ವಾಮದಲ್ಲಿ ಸೈನಿಕರ ಹತ್ಯೆ: ...

ಪುಲ್ವಾಮದಲ್ಲಿ ಸೈನಿಕರ ಹತ್ಯೆ: ಫರಂಗಿಪೇಟೆ ರಿಕ್ಷಾ ಚಾಲಕರಿಂದ ಸಂತಾಪ, ಖಂಡನಾ ಸಭೆ

ವಾರ್ತಾಭಾರತಿವಾರ್ತಾಭಾರತಿ18 Feb 2019 1:39 PM IST
share
ಪುಲ್ವಾಮದಲ್ಲಿ ಸೈನಿಕರ ಹತ್ಯೆ:  ಫರಂಗಿಪೇಟೆ ರಿಕ್ಷಾ ಚಾಲಕರಿಂದ ಸಂತಾಪ, ಖಂಡನಾ ಸಭೆ

ಫರಂಗಿಪೇಟೆ, ಪೆ. 18: ಶ್ರೀನಗರದ ಪುಲ್ವಾಮದಲ್ಲಿ ಸೈನಿಕರ ಮೇಲೆ ಉಗ್ರಗಾಮಿಗಳು ಭಯೋತ್ಪಾದನಾ ದಾಳಿ ನಡೆಸಿ 40 ಸೈನಿಕರ ಹತ್ಯೆ ನಡೆಸಿದ್ದನ್ನು ಖಂಡಿಸಿ ಹುತಾತ್ಮ ಸೈನಿಕರಿಗೆ ಸಂತಾಪ ಸೂಚಕ ಸಭೆಯೂ ನಂ1 ರಿಕ್ಷಾ ಚಾಲಕ ಮಾಲಕರ ಸಂಘ ಫರಂಗಿಪೇಟೆ ವತಿಯಿಂದ ರಿಕ್ಷಾ ಪಾರ್ಕ್ ನಲ್ಲಿ  ರವಿವಾರ ಸಂಜೆ ನಡೆಯಿತು.

ಕ್ಯಾಂಡಲ್ ಹೊತ್ತಿಸಿ, ಘೋಷಣೆ ಕೂಗಿ ಸಂತಾಪ ವ್ಯಕ್ತಪಡಿಸಿ, ಭಯೋತ್ಪಾದನಾ ಕೃತ್ಯವನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂ ಮಾಜಿ ಸದಸ್ಯ ಉಮರ್ ಫಾರೂಕು ದೇಶಕ್ಕಾಗಿ ರಾತ್ರಿ ಹಗಲೆನ್ನದೆ ಸೇವೆಸಲ್ಲಿಸುವ ಜವಾನರ ಮೇಲೆ ನಡೆದ ಈ ಕೃತ್ಯವನ್ನು ಖಂಡಿಸಿದ ಅವರು ಹತಾತ್ಮ ಯೋದರ ಕುಟುಂಬಕ್ಕೆ ಸಾಂತ್ವಾನ ದೊರಕಲಿ ಎಂದು ಹಾರೈಸಿದರು.

ಪಾಪ್ಯುಲರ್ ಫ್ರಂಟ್ ಬಂಟ್ವಾಳ ಪ್ರಧಾನ ಕಾರ್ಯದರ್ಶಿ ಸಲೀಮ್ ಕುಂಪನಮಜಲ್ , ಸೇವಾಂಜಲಿ ಪ್ರತಿಷ್ಟಾನ ಟ್ಪಸ್ಟಿ ಕೃಷ್ಣಕುಮಾರ್ ಪೂಂಜ, ಪುದು ಗ್ರಾಪಂ ಅಧ್ಯಕ್ಷ, ರಿಕ್ಷಾ ಚಾಲಕ ಮಾಲಕರ ಗೌರವಾಧ್ಯಕ್ಷ ರಮ್ಲಾನ್ ಈ ಸಂದರ್ಭದಲ್ಲಿ ಮಾತನಾಡಿದರು.

ನಂ1 ರಿಕ್ಷಾ ಚಾಲಕ ಮಾಲಕರ ಸಂಘ ಫರಂಗಿಪೇಟೆ ಅಧ್ಯಕ್ಷ ಜಾಫರ್ ಸುಜೀರ್ ಸಭೆಯ ನೇತೃತ್ವವನ್ನು ವಹಿಸಿದರು. ಅಮೆಮಾರ್ ಮಸೀದಿ ಅಧ್ಯಕ್ಷ ಉಮರಬ್ಬ, ಫರೆಗಿಪೇಟೆ ಮಸೀದಿ ಅಧ್ಯಕ್ಷ ಮೊಹಮ್ಮದ್ ಬಾವ, ಮಾಜಿ ಅಧ್ಯಕ್ಷ ಹನೀಫ್, ಸದಸ್ಯರಾದ ಇಕ್ಬಾಲ್ ಸುಜೀರ್, ನಝೀರ್ ಹತ್ತನೇ ಮೈಲ್ ಕಲ್ಲು, ಎಸ್.ಡಿ.ಪಿ.ಐ ಪುದು ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್, ಪುದು ಯೂತ್ ಕಾಂಗ್ರೆಸ್ ವಲಯಾಧ್ಯಕ್ಷ ರಫೀಕ್ ಪೇರಿಮಾರ್, ಮಹೇಶ್, ಮಜೀದ್, ಮನ್ಸೂರು ಸುಪರ್, ಜಮಾಲುದ್ದೀನ್, ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ಇನ್ಸಾದ್, ಕೋಶಾಧಿಕಾರಿ ಸುಲೈಮಾನ್ ಕೆ, ಸದಸ್ಯರಾದ ಚಂದಪ್ಪ, ಅನ್ವರ್ ಅರ್ಕುಳ ಮತ್ತಿತರರು ಉಪಸ್ಥಿತರಿದ್ದರು.

ಖಾದರ್ ಅಮೆಮಾರ್ ಸ್ವಾಗತಿಸಿ, ಅಶ್ರಫ್ ಮಳ್ಳಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X