Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮೋದಿಯವರೇ, ಇನ್ನೊಂದು ಗೋಧ್ರಾ...

"ಮೋದಿಯವರೇ, ಇನ್ನೊಂದು ಗೋಧ್ರಾ ಹತ್ಯಾಕಾಂಡ ಮಾಡಿಸಿ" ಎಂದ ಸಾಧ್ವಿ ಪ್ರಾಚಿ!

ಬಿಜೆಪಿ ನಾಯಕಿಯ ಹೇಳಿಕೆಯ ಬಗ್ಗೆ ಭಾರೀ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ18 Feb 2019 2:51 PM IST
share
ಮೋದಿಯವರೇ, ಇನ್ನೊಂದು ಗೋಧ್ರಾ ಹತ್ಯಾಕಾಂಡ ಮಾಡಿಸಿ ಎಂದ ಸಾಧ್ವಿ ಪ್ರಾಚಿ!

ಹೊಸದಿಲ್ಲಿ, ಫೆ.18: ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ‘ಗೋಧ್ರಾ ಹತ್ಯಾಕಾಂಡ’ವನ್ನು ಉಲ್ಲೇಖಿಸಿ ನೀಡಿರುವ ಹೇಳಿಕೆಯೊಂದು ಇದೀಗ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.

ಸಂಘಪರಿವಾರದ ನಾಯಕಿ ಸಾಧ್ವಿ ಪ್ರಾಚಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಪುಲ್ವಾಮ ದಾಳಿಯ ಬಗ್ಗೆ ಸಾಧ್ವಿಯನ್ನು ಪತ್ರಕರ್ತರು ಪ್ರಶ್ನಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅವರು, ‘ಪಾಕಿಸ್ತಾನಕ್ಕೆ ಪಾಠ ಕಲಿಸಲು ಮೋದಿ ಮತ್ತೊಂದು ಗೋಧ್ರಾ ಹತ್ಯಾಕಾಂಡ’ ನಡೆಸಬೇಕು ಎಂದಿದ್ದಾರೆ…!.

ಸಾಧ್ವಿಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ನಾನು ಪ್ರಧಾನಮಂತ್ರಿಯವರಲ್ಲಿ ಕೈಮುಗಿದು ವಿನಂತಿಸುತ್ತಿದ್ದೇನೆ. ಪಾಕಿಸ್ತಾನದ ವಿರುದ್ಧ ನೀವು ಗೋಧ್ರಾ ಹತ್ಯಾಕಾಂಡದಂತೆ ಮತ್ತೊಂದು ಹತ್ಯಾಕಾಂಡ ಮಾಡಿಸಿದರೆ ಇಡೀ ದೇಶವೇ ನಿಮಗೆ ತಲೆಬಾಗುತ್ತದೆ. ರಾವಲ್ಪಿಂಡಿ ಮತ್ತು ಕರಾಚಿಯನ್ನು ನಾವು ಸುಟ್ಟು ಹಾಕುವವರೆಗೆ ಭಯೋತ್ಪಾದನೆ ಕೊನೆಯಾಗುವುದಿಲ್ಲ” ಎಂದವರು ಹೇಳಿದರು.

ಸಾಧ್ವಿ ಪ್ರಾಚಿಯ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕೂಡಲೇ ವೈರಲ್ ಆಗಿದೆ. ‘2002ರ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮೋದಿ ಪಾತ್ರವಿದೆ ಎಂದು ಪ್ರಾಚಿ ಹೇಳಿದ್ದಾರೆಯೇ?” ಎಂದು ಸಾಮಾಜಿಕ ಜಾಲತಾಣದ ಬಳಕೆದಾರರು ಪ್ರಶ್ನಿಸಿದ್ದಾರೆ.

“ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ 2 ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ.

1.ಚುನಾವಣೆ ಹತ್ತಿರದಲ್ಲಿರುವಂತೆ ಭಾರತದ ಉತ್ತರ ಪಶ್ಚಿಮ ಗಡಿಯಲ್ಲಿ ಮೋದಿ ಸರಕಾರ ಏನೋ ನಾಟಕ ಮಾಡಲಿದೆ.

2.ಗೋಧ್ರಾ ಹತ್ಯಾಕಾಂಡವನ್ನು ನಡೆಸಿದವರು ಯಾರು ಎಂಬುದನ್ನು ಆಕೆ ಹೇಳಿದ್ದಾರೆ” ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

“ಆ ಮಹಿಳೆ ಮೂರ್ಖಳಾಗಿರಬಹುದು ಆದರೆ ಆಕೆ ಹೇಳಿದ್ದು ಸತ್ಯ, ಮೋದಿಯ ನೇರ ವಿರುದ್ಧ” ಎಂದು ನಮೋ ಪಕೋಡೆವಾಲಾ ಎನ್ನುವ ಖಾತೆ ಟ್ವೀಟ್ ಮಾಡಿದೆ.

ಕಾಶಿಫ್ ಜವೈದ್ ಎಂಬವರು ಟ್ವೀಟ್ ಮಾಡಿ, “ಗೋಧ್ರಾ ದುರಂತದ ಹಿಂದಿರುವವರು ಯಾರು ಎನ್ನುವುದು ಈಗ ಸ್ಪಷ್ಟವಾಗಿದೆ?, ಸಂಚುಕೋರರು ಯಾರು?, ಬಿಜೆಪಿಗೆ ನಾಚಿಕೆಯಾಗಬೇಕು! ಆರೆಸ್ಸೆಸ್ ಗೆ ನಾಚಿಕೆಯಾಗಬೇಕು! ಮೋದಿಗೆ ನಾಚಿಕೆಯಾಗಬೇಕು !” ಎಂದಿದ್ದಾರೆ.

BJP leader Sadhvi Prachi made two things clear:

A) Modi govt will do some drama in the north western border of India in the run up to election.

B) She said in open who orchestrated Godhra carnage

pic.twitter.com/uNm4qDc35f

— Ravi Nair (@t_d_h_nair) February 18, 2019

"Ek Baar Godhra kaand karaado Pakistan mein"

The lady may be foolish but is Truthful, the exact opposite of Modi.

— NaMo-PakodewalaRafaleWalaNiravModiWalaKotlerफकीर (@RSR1090) February 18, 2019

Now this has become clear Who is behind Godhra tragedy ? Who is the Conspirator ? Shame on BJP ! Shame on RSS ! Shame on Modi !

— Kashif Jawaid (@Kashif_Jawaid86) February 18, 2019

It's time for India to rethink the political quality of our nation.
Can India afford such callous and crass representatives in our politics who have almost zero knowledge in everything? No wonder whenever they open their mouth they embarrass the nation, each and every time.

— Rahul Vicky (@RahulVicky) February 18, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X