Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರ ಆಡಳಿತವಿದ್ದಾಗ ಮಾನವ ಹಕ್ಕುಗಳ...

ಜನರ ಆಡಳಿತವಿದ್ದಾಗ ಮಾನವ ಹಕ್ಕುಗಳ ರಕ್ಷಣೆ: ನ್ಯಾ. ಡಿ.ಎಚ್. ವಾಘೇಲ

ವಾರ್ತಾಭಾರತಿವಾರ್ತಾಭಾರತಿ18 Feb 2019 4:59 PM IST
share
ಜನರ ಆಡಳಿತವಿದ್ದಾಗ ಮಾನವ ಹಕ್ಕುಗಳ ರಕ್ಷಣೆ: ನ್ಯಾ. ಡಿ.ಎಚ್. ವಾಘೇಲ

ಮಂಗಳೂರು, ಫೆ.18: ಪ್ರಜಾಪ್ರಭುತ್ವದಲ್ಲಿ ಆಡಳಿತವೆಂಬುದು ವ್ಯಕ್ತಿಯೊಬ್ಬನಿಂದ ನಡೆಸಲ್ಪಡುವುದಲ್ಲ. ಅದು ಜನರಿಂದ ಆಯ್ಕೆ ಮಾಡಲ್ಪಟ್ಟ ಪ್ರತಿನಿಧಿಯು ಜನರ ಆಶೋತ್ತರಗಳಿಗೆ ಪೂರಕವಾಗಿ ಆಡಳಿತ ನಡೆಸುವಂತಾದಾಗ ಮಾತ್ರವೇ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಡಿ.ಎಚ್. ವಾಘೇಲ ಅಭಿಪ್ರಾಯಿಸಿದ್ದಾರೆ.

ನಗರದ ಸಂತ ಆಗ್ನೆಸ್ ಕಾಲೇಜಿನಲ್ಲಿ ಇಂದು ರಾಜಕೀಯ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಮಾನವ ಹಕ್ಕುಗಳ ಮೂಲಭೂತ ವಿಷಯಗಳ ಕುರಿತಂತೆ ಆಯೋಜಿಸಲಾದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನರು ಆಯ್ಕೆ ಮಾಡುವ ಜನ ಪ್ರತಿನಿಧಿಯು ಜನರಿಗೆ ತಕ್ಕುದಾದ ರೀತಿಯಲ್ಲಿ ಆಡಳಿತವನ್ನು ನೀಡಬೇಕು. ಕಾನೂನು, ಸಂವಿಧಾನಕ್ಕೆ ಬದ್ಧವಾಗಿ ಆಡಳಿತವಿದ್ದಾಗ ಮಾತ್ರವೇ ಮಾನವ ಹಕ್ಕುಗಳಿಗೆ ರಕ್ಷಣೆ ನೀಡಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಯಾವುದೇ ರೀತಿಯಲ್ಲಿ ತಾರತಮ್ಯವಿಲ್ಲದೆ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳನ್ನು ರಕ್ಷಿಸುವ ಆಡಳಿತವನ್ನು ಒದಗಿಸುವುದು ಪರವು ಕರ್ತವ್ಯ ಎಂದವರು ಹೇಳಿದರು.

ಮನೆಯಿಂದಲೇ ಹೆಣ್ಣು- ಗಂಡಿನ ನಡುವೆ ತಾರತಮ್ಯದೊಂದಿಗೆ ಮಾನವ ಹಕ್ಕುಗಳ ಉಲ್ಲಂಘನೆ ಆರಂಭವಾಗುತ್ತದೆ. ಈ ಉಲ್ಲಂಘನೆ ಸಾಮಾಜಿಕ, ಆರ್ಥಿಕ ಹಾಗೂ ನ್ಯಾಯಾಂಗ ವ್ಯವಸ್ಥೆಯವರೆಗೂ ಮುಂದುವರಿದಿದೆ. ನಮ್ಮ ಹಕ್ಕುಗಳನ್ನು ಮೊಟಕುಗೊಳಿಸುವ ಅಥವಾ ಇತರರ ಹಕ್ಕುಗಳನ್ನು ನಿರ್ಬಂಧಿಸುವ ಅಧಿಕಾರ ಯಾರೊಬ್ಬರಿಗೂ ಇಲ್ಲ. ಇತರರ ಮಾನವ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗಾದಾಗ ಅದು ನಾಗರಿಕತೆುೀ ಅಲ್ಲ ಎಂದವರು ಪ್ರತಿಪಾದಿಸಿದರು.

ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವ ಜತೆಗೆ ಇತರರ ಹಕ್ಕುಗಳಿಗೂ ಹೋರಾಟ ಮಾಡಬೇಕು. ಮಾತ್ರವಲ್ಲದೆ, ಇತರ ಹಕ್ಕುಗಳನ್ನು ಗೌರವಿಸಬೇಕು ಎಂದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಭಗಿನಿ ಡಾ. ಜೆಸ್ವಿನಾ ಎಸಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಸಂಚಾಲಕ ಹಾಗೂ ಕಾಲೇಜಿನ ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥ ಚಂದ್ರಮೋಹನ ಮರಾಠೆ ಸ್ವಾಗತಿಸಿದರು. ಸಹ ಸಂಚಾಲಕಿ ಗಾಯತ್ರಿ ಬಿ.ಕೆ. ಉಪಸ್ಥಿತರಿದ್ದರು.

ಪುಲ್ವಾಮದಲ್ಲಿ ಯೋಧರ ಹಕ್ಕುಗಳ ಉಲ್ಲಂಘನೆ

ಪುಲ್ವಾಮದಲ್ಲಿ ಯೋಧರ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸುವ ಮೂಲಕ ಅವರ ಹಕ್ಕುಗಳನು ಉಲ್ಲಂಘಿಸಿದ್ದಾರೆ. ಈ ಘಟನೆ ಹೀನ ಮತ್ತು ಹೇಯ ಕೃತ್ಯ. ದೇಶದ ರಕ್ಷಣೆ ಮಾಡುವವರನ್ನೇ ಉಗ್ರರು ಕೊಂದು ಆತಂಕವನ್ನು ಸೃಷ್ಟಿಸಿದ್ದಾರೆ.

ನ್ಯಾ. ಡಿ.ಎಚ್. ವಾೇಲ, ಅಧ್ಯಕ್ಷರು, ಮಾನವ ಹಕ್ಕುಗಳ ಆಯೋಗ, ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X