Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಪ್ರಚೋದನಕಾರಿ ಫ್ಲೆಕ್ಸ್...

ಉಳ್ಳಾಲ: ಪ್ರಚೋದನಕಾರಿ ಫ್ಲೆಕ್ಸ್ ತೆರವುಗೊಳಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ18 Feb 2019 6:29 PM IST
share
ಉಳ್ಳಾಲ: ಪ್ರಚೋದನಕಾರಿ ಫ್ಲೆಕ್ಸ್ ತೆರವುಗೊಳಿಸಿದ ಪೊಲೀಸರು

ಮಂಗಳೂರು, ಫೆ.18: ಉಳ್ಳಾಲದ ಜನನಿಬಿಡ ಪ್ರದೇಶವಾದ ಉಳ್ಳಾಲ ಬೈಲ್‌ನಲ್ಲಿ ಸಂಘಪರಿವಾರದ ಸಂಘಟನೆಯೊಂದು ಅಳವಡಿಸಿದ ಫ್ಲೆಕ್ಸ್ ನ್ನು ಉಳ್ಳಾಲ ಪೊಲೀಸರು ರವಿವಾರ ರಾತ್ರಿ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದೇಶದ ಗಡಿಕಾಯುವ ಸೈನಿಕರ ಮೇಲೆ ದಾಳಿ ನಡೆಸಿ ಹತೈಗೈದ ಕೃತ್ಯಕ್ಕೆ ಸಂಬಂಧಿಸಿ ‘ವಿಶ್ವಹಿಂದೂ ಪರಿಷತ್ ಬಜರಂಗ ದಳ’ ಎಂಬ ಹೆಸರಿನಲ್ಲಿ ಉಳ್ಳಾಲ ಬೈಲ್‌ನ ಶ್ರೀ ವೈದ್ಯನಾಥ ಛತ್ರಪತಿ ಶಾಖೆಯ ವತಿಯಿಂದ ಉಳ್ಳಾಲ ಬೈಲ್‌ನಲ್ಲಿ ಪ್ರಚೋದನಕಾರಿ ಫ್ಲೆಕ್ಸ್ ಅಳವಡಿಸಿತ್ತು. ಅಂದರೆ ‘ದೇಶದ ಯೋಧರ ಸಾವಲ್ಲೂ ಅಲ್ಪಸಂಖ್ಯಾತರ ನಗು, ಶತ್ರುಗಳು ದೇಶದ ಹೊರಗಿಲ್ಲ- ದೇಶದ ಒಳಗಡನೇ ಇದ್ದಾರೆ’ ಎಂದು ಬರೆಯಲಾಗಿತ್ತು. ಅಲ್ಲದೆ ‘ಮ್ಯಾಂಗಳೂರ್ ಮುಸ್ಲಿಂ ಫೇಸ್ ಬುಕ್ ಪೇಜ್‌ನ ಕೆಲವು ತುಣುಕುಗಳನ್ನೂ ಕೂಡ ಫ್ಲೆಕ್ಸ್‌ನಲ್ಲಿ ಅಳವಡಿಸಿತ್ತು.

ಅಲ್ಪಸಂಖ್ಯಾತ ಸಮುದಾಯವನ್ನು ಸಂಶಯದ ದೃಷ್ಟಿಯಿಂದ ನೋಡುವ ಷಡ್ಯಂತ್ರದ ಭಾಗ ಇದಾಗಿದೆ. ಇದು ಪರಿಸರದಲ್ಲಿ ಅಶಾಂತಿಗೆ ಕಾರಣವಾಗಬಹುದು ಎಂದು ಸ್ಥಳೀಯ ಸಂಘಟನೆಗಳ ಪ್ರಮುಖರು ತಕ್ಷಣ ಉಳ್ಳಾಲ ಪೊಲೀಸರ ಗಮನ ಸೆಳೆದರು. ಅದರಂತೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟ ಶಾಖೆಯ ಪ್ರಮುಖರನ್ನು ಕರೆಯಿಸಿ ಫ್ಲೆಕ್ಸ್ ತೆರವುಗೊಳಿಸಿದರು ಎಂದು ಮೂಲಗಳು ತಿಳಿಸಿವೆ.

ಈ ಹಿಂದೆಯೂ ಮ್ಯಾಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್‌ನಲ್ಲಿ ಉಲ್ಲೇಖಿಸಲ್ಪಟ್ಟ ವಿಚಾರಗಳು ಚರ್ಚೆಗೆ ಗ್ರಾಸ ಒದಗಿಸಿತ್ತು. ಅಲ್ಲದೆ ಈ ಫೇಸ್ ಬುಕ್ ಪೇಜ್‌ನ ಹಿಂದೆ ಇರುವವರು ಯಾರು? ಎಂದು ತನಿಖೆ ನಡೆಸಿ ಅವರ ವಿರುದ್ಧ ಕಠಿಣ ಕ್ರಮಕ್ಕೂ ಮುಸ್ಲಿಂ ಸಂಘಟನೆಗಳು ಒತ್ತಾಯಿಹಿಸಿದ್ದವು. ಆದರೆ ಪೊಲೀಸ್ ಇಲಾಖೆಯ ಸೈಬರ್ ವಿಂಗ್‌ಗೆ ಇನ್ನೂ ಈ ಪೇಜ್‌ನ ಮೂಲ ಹುಡುಕಲು ಸಾಧ್ಯವಾಗದಿರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X