Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಂಡಳಿ ಅಧ್ಯಕ್ಷರ ಇಲೆವೆನ್‌ಗೆ ಸೋಲು

ಮಂಡಳಿ ಅಧ್ಯಕ್ಷರ ಇಲೆವೆನ್‌ಗೆ ಸೋಲು

ಅಭ್ಯಾಸ ಪಂದ್ಯ: ಕೋಮಲ್ ಮಿಂಚು

ವಾರ್ತಾಭಾರತಿವಾರ್ತಾಭಾರತಿ18 Feb 2019 11:37 PM IST
share
ಮಂಡಳಿ ಅಧ್ಯಕ್ಷರ ಇಲೆವೆನ್‌ಗೆ ಸೋಲು

ಮುಂಬೈ, ಫೆ.18: ಎಡಗೈ ಮಧ್ಯಮ ವೇಗಿ ಕೋಮಲ್ ಝಾಂಝಡ್ ಮೂರು ವಿಕೆಟ್ ಪಡೆದು ಮಿಂಚಿದರೂ ಬಿಸಿಸಿಐ ಮಂಡಳಿ ಅಧ್ಯಕ್ಷರ ಇಲೆವೆನ್ ಮಹಿಳಾ ತಂಡ ಇಂಗ್ಲೆಂಡ್ ತಂಡದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಸೋಮವಾರ 2 ವಿಕೆಟ್‌ಗಳ ಸೋಲು ಅನುಭವಿಸಿತು. ಇನ್ನೂ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗದ ಕೋಮಲ್, ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಮಹಿಳಾ ತಂಡದ ಬೆನ್ನೆಲುಬು ಮುರಿದರು. ಪಂದ್ಯದಲ್ಲಿ 6 ಓವರ್‌ಗಳ ಬೌಲಿಂಗ್ ಮಾಡಿದ ಅವರು 9 ರನ್ ನೀಡಿ 3 ವಿಕೆಟ್ ಕಬಳಿಸಿದರು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮಂಡಳಿ ಅಧ್ಯಕ್ಷರ ಇಲೆವೆನ್ 49 ಓವರ್‌ಗಳಲ್ಲಿ 154 ರನ್ ಗಳಿಸಿ ಸರ್ವಪತನ ಕಂಡಿತು. ಕೆಳ ಕ್ರಮಾಂಕದ ಬ್ಯಾಟ್ಸ್‌ವುಮನ್ ಮಿನ್ನು ಮಣಿ 57 ಎಸೆತಗಳಲ್ಲಿ 28 ರನ್ ಗಳಿಸಿದ್ದೇ ಮಂಡಳಿ ತಂಡದ ಪರ ದಾಖಲಾದ ಗರಿಷ್ಠ ವೈಯಕ್ತಿಕ ಸ್ಕೋರ್. ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಸ್ಮತಿ ಮಂಧಾನಾ 15 ಎಸೆತಗಳಲ್ಲಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಭಾರತಿ ಫುಲ್ಮಾಲಿ(23), ಪ್ರಿಯಾ ಪೂನಿಯ(15) ಹಾಗೂ ಹರ್ಲಿನ್ ಡಿಯೊಲ್(21) ಅಲ್ಪ ಕಾಣಿಕೆ ನೀಡಿದರು. ಇಂಗ್ಲೆಂಡ್ ಪರ ಅನ್ಯಾ ಶ್ರಬ್ಸೋಲ್ 30ಕ್ಕೆ 4 ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿದರು. ಜಾರ್ಜಿಯಾ ಎಲ್ವಿಸ್(20ಕ್ಕೆ2) ಅವರಿಗೆ ಸಾಥ್ ನೀಡಿದರು. ಸಾಧಾರಣ ಗೆಲುವಿನ ಗುರಿ ಬೆಂಬತ್ತಿದ ಇಂಗ್ಲೆಂಡ್ ಒಂದು ಹಂತದಲ್ಲಿ 11 ರನ್‌ಗೆ 4 ವಿಕೆಟ್ ಕಳೆದುಕೊಂಡು ತೀರ ಸಂಕಷ್ಟದಲ್ಲಿತ್ತು. ಈ ವೇಳೆ ಹೀದರ್ ನೈಟ್ ಪ್ರವಾಸಿಗರ ಇನಿಂಗ್ಸ್‌ಗೆ ಜೀವ ತುಂಬಿದರು. 86 ಎಸೆತಗಳಲ್ಲಿ ಅವರು ಗಳಿಸಿದ ಅಜೇಯ 64 ರನ್ ಗೆಲುವನ್ನು ಖಚಿತಪಡಿಸಿತು. ಲಾರೆನ್ ವಿನ್‌ಫೀಲ್ಡ್ (ಅಜೇಯ 23), ಶ್ರಬ್ಸೋಲ್(23) ಹಾಗೂ ಡ್ಯಾನಿಲ್ಲೆ ವ್ಯಾಟ್(22) ಇಂಗ್ಲೆಂಡ್ ಗೆಲುವನ್ನು ಸುಲಭವಾಗಿಸಿದರು. ಇಂಗ್ಲೆಂಡ್ 37.3 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತು. ಭಾರತದ ಪರ ಕೋಮಲ್(14ಕ್ಕೆ 3), ರೀಮಾಲಕ್ಷ್ಮೀ ಎಕ್ಕಾ(24ಕ್ಕೆ 2) ಹಾಗೂ ತನುಜಾ ಕನ್ವರ್(34ಕ್ಕೆ 2) ಬೌಲಿಂಗ್‌ನಲ್ಲಿ ಮಿಂಚಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X