Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿಯ ಹೆಸರಲ್ಲಿ ತಾರತಮ್ಯ ಸಲ್ಲ: ಮೋದಿ

ಜಾತಿಯ ಹೆಸರಲ್ಲಿ ತಾರತಮ್ಯ ಸಲ್ಲ: ಮೋದಿ

ವಾರ್ತಾಭಾರತಿವಾರ್ತಾಭಾರತಿ19 Feb 2019 8:49 PM IST
share
ಜಾತಿಯ ಹೆಸರಲ್ಲಿ ತಾರತಮ್ಯ ಸಲ್ಲ: ಮೋದಿ

ವಾರಣಾಸಿ,ಫೆ.19: ಭಕ್ತಿಪಂಥದ ಕವಿ ಸಂತ ರವಿದಾಸ್‌ರ ಜನ್ಮದಿನಾಚರಣೆಯ ಅಂಗವಾಗಿ ಮಂಗಳವಾರ ದೇಶದ ಜನತೆಗೆ ಪ್ರಧಾನಿ ನೀಡಿದ ಸಂದೇಶವೊಂದರಲ್ಲಿ ಜಾತಿ ಭೇದವನ್ನು ಕೊನೆಗೊಳಿಸುವಂತೆ ಹಾಗೂ ಸ್ವಹಿತಾಸಕ್ತಿಗಳನ್ನು ಬೆಳೆಸಲು ಯತ್ನಿಸುವವ ಬಗ್ಗೆ ಎಚ್ಚರವಿರುವಂತೆ ಅವರು ಕರೆ ನೀಡಿದ್ದಾರೆ.

ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ರವಿದಾಸ್ ಜನ್ಮಸ್ಥಳ ಪ್ರದೇಶ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡಿದ ಬಳಿಕ ನಡೆ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಸಾಮಾಜಿಕ ಸಾಮರಸ್ಯವನ್ನು ಸಾಧಿಸುವಲ್ಲಿ ಜಾತಿ ತಾರತಮ್ಯ ಅತಿ ದೊಡ್ಡ ತಡೆಯಾಗಿದೆಯೆಂದು ಅವರು ಅಭಿಪ್ರಾಯಿಸಿದ್ದಾರೆ. ‘‘ ಜಾತಿಯ ಆಧಾರದಲ್ಲಿ ತಾರತಮ್ಯವನ್ನು ಮಾಡಕೂಡದೆಂದು ಗುರೂಜಿ (ಸಂತ ರವಿದಾಸ್) ಹೇಳಿದ್ದಾರೆ. ಜಾತಿ ಭೇದ ಇರುವ ತನಕ ಜನರಿಗೆ ಪರಸ್ಪರ ಸ್ಪಂದಿಸಲಾರರು ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ಸಮಾನತೆಯನ್ನು ಸಾಧಿಸಲು ಸಾಧ್ಯವಿಲ್ಲ’ಎಂದು ಪ್ರಧಾನಿ ತಿಳಿಸಿದರು.

‘‘ತಮ್ಮ ಸ್ವಾರ್ಥಕ್ಕಾಗಿ, ಜಾತಿ ಭೇದವನ್ನು ಸೃಷ್ಟಿಸುವವರನ್ನು ಹಾಗೂ ಅದಕ್ಕೆ ಉತ್ತೇಜನ ನೀಡುವವರನ್ನು ಗುರುತಿಸಿ’’ ಎಂದು ಮೋದಿ ಯಾರ ಹೆಸರನ್ನೂ ಉಲ್ಲೇಖಿಸದೆ ಹೇಳಿದರು.

ದುರದೃಷ್ಟವಶಾತ್ ಈವರೆಗೆ ದೇಶದಲ್ಲಿ ಜಾತಿ ತಾರತಮ್ಯವನ್ನು ತೊಡೆದುಹಾಕಲು ಸಾಧ್ಯವಾಗಿಲ್ಲ ವೆಂದು ಅವರು ಯುವಜನತೆಯ ನೆರವಿನೊಂದಿಗೆ ನವಭಾರತವು ಈ ಬದಲಾವಣೆಗೆ ಸಾಕ್ಷಿಯಾಗಲಿದೆಯೆಂದು ಅವರು ಭರವಸೆ ವ್ಯಕ್ತಪಡಿಸಿದರು.

15 ಹಾಗೂ 16ನೇ ಶತಮಾನದ ಭಕ್ತಿಚಳವಳಿಯ ಪ್ರವರ್ತಕರಲ್ಲೊಬ್ಬರೆನಿಸಿದ ಸಂತ ರವಿದಾಸ್ ಅವರು ವಾರಣಾಸಿಯಲ್ಲಿ ಜನಿಸಿದ್ದರು. ಅವರ ಭಜನೆಗಳು ಹಾಗೂ ಕವನಗಳಲ್ಲಿ, ಸಾಮಾಜಿಕವಾಗಿ ತನ್ನ ಕೆಳ ಸ್ಥಾನಮಾನದಿಂದಾಗಿ ಅನುಭವಿಸಿದ ಬವಣೆಗಳನ್ನು ಉಲ್ಲೇಖಿಸಿದ್ದರು. ಅವರು ರಚಿಸಿದ ಭಕ್ತಿಗೀತೆಗಳಲ್ಲಿ ಸಿಖ್ಖ್ ಧರ್ಮಗ್ರಂಥಗಳ ಸಾಲುಗಳನ್ನು ಕೂಡಾ ಒಳಗೊಂಡಿದ್ದವು.

ಎಲ್ಲರ ಬಗ್ಗೆಯೂ ಕಾಳಜಿ ವಹಿಸುವಂತಹ ಸಮಾಜವನ್ನು ಸ್ಥಾಪಿಸುವ ಕನಸನ್ನು ಅವರು ಕಂಡಿದ್ದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯೊಂದಿಗೆ ಕಳೆದ ನಾಲ್ಕೂವರ ವರ್ಷಗಳಲ್ಲಿ ಅವರ ಬೋಧನೆಗಳನ್ನು ಅನುಸರಿಸಲು ಯತ್ನಿಸಿದ್ದೆವು’’ ಎಂದು ಮೋದಿ ತಿಳಿಸಿದ್ದಾರೆ.

ನನ್ನ ಸರಕಾರವು ಶಿಕ್ಷಣ, ಆದಾಯ, ಧರ್ಮ, ವೈದ್ಯಕೀಯ, ನೀರಾವರಿ ಹಾಗೂ ಸಾರ್ವಜನಿಕಸ ಅಹವಾಲುಗಳಿಗೆ ಸ್ಪಂದನೆ ಎಂಬ ನಾಲ್ಕು ಪಂಚಧರ್ಮಗಳ ಬಗ್ಗೆ ತನ್ನ ಸರಕಾರ ಗಮನಹರಿಸಿದೆಯೆಂದು ಅವರ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X