Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾರಿಕ್ಕರ್ ಬದುಕಿರುವವರೆಗೂ ಅಧಿಕಾರದಲ್ಲಿ...

ಪಾರಿಕ್ಕರ್ ಬದುಕಿರುವವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆ: ಗೋವಾ ಉಪಸ್ಪೀಕರ್

ವಾರ್ತಾಭಾರತಿವಾರ್ತಾಭಾರತಿ19 Feb 2019 10:09 PM IST
share
ಪಾರಿಕ್ಕರ್ ಬದುಕಿರುವವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆ: ಗೋವಾ ಉಪಸ್ಪೀಕರ್

ಪಣಜಿ,ಫೆ.19: ಗೋವಾ ಮುಖ್ಯಮಂತ್ರಿ ಮನೋಹರ ಪಾರಿಕ್ಕರ್ ಅವರು ಬದುಕಿರುವವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆ,ಆದರೆ ಮೇದೋಜ್ಜೀರಕ ಗ್ರಂಥಿಯ ಕಾಯಿಲೆಯಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರುಗಳಾಗುತ್ತಿರುತ್ತವೆ ಎಂದು ರಾಜ್ಯ ವಿಧಾನಸಭೆಯ ಉಪಾಧ್ಯಕ್ಷ ಹಾಗೂ ಆಡಳಿತ ಬಿಜೆಪಿ ಶಾಸಕ ಮೈಕೇಲ್ ಲೋಬೊ ಅವರು ಮಂಗಳವಾರ ಹೇಳಿದರು.

ತನ್ನ ಕ್ಷೇತ್ರ ಕಲಂಗುಟ್‌ನಲ್ಲಿ ಗ್ರಾಮ ಪಂಚಾಯತ್ ಏರ್ಪಡಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತನ್ನ ಅನಾರೋಗ್ಯದಲ್ಲಿಯೂ ಪಾರಿಕ್ಕರ್ ರಾಜ್ಯವನ್ನು ಮುನ್ನಡೆಸುತ್ತಿರುವವರೆಗೂ ಹಾಲಿ ಬಿಜೆಪಿ ನೇತೃತ್ವದ ಸಮಿಶ್ರ ಸರಕಾರವು ಅಧಿಕಾರದಲ್ಲಿರುತ್ತದೆ. ಅವರು ವಿಶ್ರಾಂತಿಯನ್ನೆಂದೂ ಬಯಸದ ವ್ಯಕ್ತಿಯಾಗಿದ್ದಾರೆ. ಈ ಜಗತ್ತಿನಲ್ಲಿ ಬದುಕಿರುವವರೆಗೂ ಅವರು ಅಧಿಕಾರದಲ್ಲಿರುತ್ತಾರೆ ಮತ್ತು ಗೋವಾದ ಜನತೆಗಾಗಿ ಸೇವೆಯನ್ನು ಮುಂದುವರಿಸುತ್ತಾರೆ ಎಂದು ತಾನು ಭಾವಿಸಿದ್ದೇನೆ ಎಂದರು.

ಪಾರಿಕ್ಕರ್ ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ಮೇದೋಜ್ಜೀರಕ ಗ್ರಂಥಿಯ ಕಾಯಿಲೆಯಿಂದ ನರಳುತ್ತಿದ್ದಾರೆ.

ಅವರು ತನ್ನ ಕರ್ತವ್ಯವನ್ನು ನಿರ್ವಹಿಸಲು ತನ್ನ ಅತ್ಯುತ್ತಮ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪ್ರತಿಯೊಂದೂ,ವಿಶೇಷವಾಗಿ ಅವರ ಆರೋಗ್ಯ ದೇವರ ಕೈಯಲಿದೆ. ಇಲ್ಲಿ ಯಾರೂ ಶಾಶ್ವತರಲ್ಲ. ಅವರಿಗೇನಾದರೂ ಸಂಭವಿಸಿದರೆ ಆಗ ನಾವು ಏನು ಮಾಡಬೇಕು ಎನ್ನುವುದನ್ನು ಯೋಚಿಸುತ್ತೇವೆ ಎಂದು ಲೋಬೊ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X