Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ವಕ್ಫ್ ಬೋರ್ಡ್ ಚುನಾವಣೆ:...

ರಾಜ್ಯ ವಕ್ಫ್ ಬೋರ್ಡ್ ಚುನಾವಣೆ: ಮುತವಲ್ಲಿ ವಿಭಾಗದಲ್ಲಿ 14 ಮಂದಿ ಅಭ್ಯರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ19 Feb 2019 10:17 PM IST
share
ರಾಜ್ಯ ವಕ್ಫ್ ಬೋರ್ಡ್ ಚುನಾವಣೆ: ಮುತವಲ್ಲಿ ವಿಭಾಗದಲ್ಲಿ 14 ಮಂದಿ ಅಭ್ಯರ್ಥಿಗಳು

ಬೆಂಗಳೂರು, ಫೆ.19: ರಾಜ್ಯ ವಕ್ಫ್ ಬೋರ್ಡ್‌ಗೆ ಮುತವಲ್ಲಿ ವಿಭಾಗದಿಂದ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಮಾ.2ರಂದು ನಡೆಯಲಿರುವ ಚುನಾವಣೆಯಲ್ಲಿ 14 ಮಂದಿ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.

ಮುತವಲ್ಲಿ ವಿಭಾಗದಿಂದ ಚುನಾಯಿತರಾಗಲು ಒಟ್ಟು 15 ಮಂದಿ ನಾಮಪತ್ರ ಸಲ್ಲಿಸಿದ್ದರು. ಫೆ.18ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದರಿಂದ, ಗುಲ್ಬರ್ಗದ ಸಜ್ಜಾದೇ ನಶೀನ್ ಖುಸ್ರೋ ಹುಸೇನಿ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಇದೀಗ ಅಂತಿಮವಾಗಿ ಕಣದಲ್ಲಿ ರಾಜ್ಯ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್, ರಾಜ್ಯ ಹಜ್ ಸಮಿತಿಯ ಮಾಜಿ ಅಧ್ಯಕ್ಷ ಗೌಸ್ ಬಾಷಾ, ನಿವೃತ್ತ ಕೆಎಎಸ್ ಅಧಿಕಾರಿ ಸೈಯದ್ ಏಜಾಝ್ ಅಹ್ಮದ್, ಅಲ್-ಅಮೀನ್ ಎಜುಕೇಷನಲ್ ಟ್ರಸ್ಟ್‌ನ ಕಾರ್ಯದರ್ಶಿ ಡಾ.ಸುಭಾನ್ ಶರೀಫ್, ದಾವಣಗೆರೆ ಎಜುಕೇಷನಲ್ ಟ್ರಸ್ಟ್‌ನ ಮುಖ್ಯಸ್ಥ ಸೈಯದ್ ಸೈಫುಲ್ಲಾ ಸೇರಿದಂತೆ 14 ಮಂದಿ ಕಣದಲ್ಲಿದ್ದಾರೆ.

ಮುತವಲ್ಲಿ ವಿಭಾಗದಲ್ಲಿ ಒಟ್ಟು 931 ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಬೆಂಗಳೂರು, ಗುಲ್ಬರ್ಗ, ಬೆಳಗಾವಿ ಹಾಗೂ ಮೈಸೂರು ವಿಭಾಗದಲ್ಲಿ ಮಾ.2ರಂದು ಮತದಾನ ನಡೆಯಲಿದ್ದು, ಮಾ.7ರಂದು ಬೆಂಗಳೂರಿನಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಬೆಂಗಳೂರು ವಿಭಾಗ: ಬೆಂಗಳೂರು ನಗರ-92, ಬೆಂಗಳೂರು ಗ್ರಾಮಾಂತರ-27, ರಾಮನಗರ-20, ಶಿವಮೊಗ್ಗ-16, ದಾವಣಗೆರೆ-61, ಚಿತ್ರದುರ್ಗ-29, ಕೋಲಾರ-19, ತುಮಕೂರು-24, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಮತದಾರು ಸೇರಿದಂತೆ, ಬೆಂಗಳೂರು ವಿಭಾಗದಲ್ಲಿ ಒಟ್ಟು 312 ಮತದಾರರಿದ್ದಾರೆ.

ಮೈಸೂರು ವಿಭಾಗ: ಹಾಸನ-82, ಉಡುಪಿ-21, ಚಾಮರಾಜನಗರ-9, ದಕ್ಷಿಣ ಕನ್ನಡ-18, ಕೊಡಗು-15, ಮಂಡ್ಯ-21, ಚಿಕ್ಕಮಗಳೂರು ಜಿಲ್ಲೆಯಲ್ಲಿ 31 ಮತದಾರರು ಸೇರಿದಂತೆ ಮೈಸೂರು ವಿಭಾಗದಲ್ಲಿ ಒಟ್ಟು 209 ಮತದಾರರಿದ್ದಾರೆ.

ಬೆಳಗಾವಿ ವಿಭಾಗ: ಬೆಳಗಾವಿ-16, ಬಿಜಾಪುರ-53, ಹಾವೇರಿ-25, ಗದಗ-14, ಬಾಗಲಕೋಟೆ-11, ಉತ್ತರ ಕನ್ನಡ ಕಾರವಾರ-4, ಧಾರವಾಡ ಜಿಲ್ಲೆಯಲ್ಲಿ 54 ಮತದಾರರು ಸೇರಿದಂತೆ ಬೆಳಗಾವಿ ವಿಭಾಗದಲ್ಲಿ ಒಟ್ಟು 177 ಮತದಾರರಿದ್ದಾರೆ.

ಗುಲ್ಬರ್ಗ ವಿಭಾಗ: ಗುಲ್ಬರ್ಗ-57, ಬೀದರ್-26, ಕೊಪ್ಪಳ-15, ಯಾದಗಿರಿ-21, ಬಳ್ಳಾರಿ-87, ರಾಯಚೂರು ಜಿಲ್ಲೆಯಲ್ಲಿ 9 ಮತದಾರರು ಸೇರಿದಂತೆ ಗುಲ್ಬರ್ಗದಲ್ಲಿ ಒಟ್ಟು 215 ಮತದಾರರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X