Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲ್ವಾಮ ದಾಳಿಯ 100 ಗಂಟೆ ಒಳಗೆ ಜೆಇಎಂ...

ಪುಲ್ವಾಮ ದಾಳಿಯ 100 ಗಂಟೆ ಒಳಗೆ ಜೆಇಎಂ ನಾಯಕನ ಹತ್ಯೆ: ಸೇನೆ

ವಾರ್ತಾಭಾರತಿವಾರ್ತಾಭಾರತಿ19 Feb 2019 11:05 PM IST
share
ಪುಲ್ವಾಮ ದಾಳಿಯ 100 ಗಂಟೆ ಒಳಗೆ ಜೆಇಎಂ ನಾಯಕನ ಹತ್ಯೆ: ಸೇನೆ

ಹೊಸದಿಲ್ಲಿ, ಫೆ. 19: ಪುಲ್ವಾಮ ಭಯೋತ್ಪಾದಕ ದಾಳಿ ನಡೆದ 100 ಗಂಟೆಗಳ ಒಳಗೆ ಪಾಕಿಸ್ತಾನದ ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು, ಕಾಶ್ಮೀರ ಕಣಿವೆಯಲ್ಲಿ ನಿರ್ವಹಿಸುತ್ತಿರುವ ಜೈಶೆ ಮುಹಮ್ಮದ್‌ನ ನಾಯಕನನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸೇನೆಯ ಚಿನ್ನಾರ್ ಕಾರ್ಪ್ಸ್‌ನ ಕಾರ್ಪ್ಸ್ ಕಮಾಂಡರ್ ಜೀತ್ ಸಿಂಗ್ ಧಿಲ್ಲೋನ್ ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಫೆಬ್ರವರಿ 14ರಂದು ನಡೆದ ಕಾರು ಬಾಂಬ್ ದಾಳಿಯ ಮಾದರಿ ಕಾಶ್ಮೀರದಲ್ಲಿ ದೀರ್ಘ ಸಮಯದ ಬಳಿಕ ನಡೆದಿದೆ. ಈ ರೀತಿಯ ದಾಳಿಗಳನ್ನು ನಿಭಾಯಿಸಲು ನಾವು ಎಲ್ಲ ಆಯ್ಕೆಗಳನ್ನು ಮುಕ್ತವಾಗಿ ಇರಿಸಿದ್ದೇವೆ ಎಂದು ಅವರು ಹೇಳಿದರು.

ಯಾರಾದರೂ ಗನ್ ಎತ್ತಿಕೊಂಡರೆ ಅವರನ್ನು ಕೊಂದು ಹಾಕಲಾಗುವುದು. ಬಳಸಲಾದ ಸ್ಫೋಟಕದ ಮಾದರಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಆದರೆ, ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.

ಕಾಶ್ಮೀರಿ ಸಮಾಜದಲ್ಲಿ ತಾಯಿಗೆ ಮಹತ್ವದ ಸ್ಥಾನವಿದೆ. ಭಯೋತ್ಪಾದಕ ಸಂಘಟನೆಗೆ ಸೇರಿದ ನಿಮ್ಮ ಮಕ್ಕಳು ಶರಣಾಗುವಂತೆ ಮನವಿ ಮಾಡಿ ಎಂದು ಕಾಶ್ಮೀರದ ಎಲ್ಲ ತಾಯಂದಿರಲ್ಲಿ ನಾನು ಕೇಳಿಕೊಳ್ಳುತ್ತೇನೆ. ಶರಣಾಗತರಾಗದೆ ಯಾರಾದರೂ ಗನ್ ಎತ್ತಿಕೊಂಡರೆ ಕೊಂದು ಹಾಕಲಾಗುವುದು ಎಂದು ಧಿಲ್ಲೋನ್ ಎಚ್ಚರಿಸಿದ್ದಾರೆ.

 ಭಯೋತ್ಪಾದನಾ ನಿಗ್ರಹ ನಮ್ಮ ಗುರಿಯಾಗಿದೆ. ಯಾರಾದರೂ ಗನ್ ಹಿಡಿದುಕೊಂಡು ಕಾಶ್ಮೀರ ಕಣಿವೆ ಪ್ರವೇಶಿಸಿದರೆ, ಹಿಂದೆ ಹೋಗಲು ಬಿಡಲಾರೆವು ಎಂದು ಸ್ಪಷ್ಟವಾಗಿ ಹೇಳುತ್ತೇವೆ. ದಾಳಿಯಲ್ಲಿ ಪಾಕಿಸ್ತಾನದ ಸೇನೆ ಹಾಗೂ ಐಎಸ್‌ಐ ಭಾಗಿಯಾಗಿದೆ. ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆ ಪಾಕಿಸ್ತಾನ ಸೇನೆಯ ಕೂಸು ಎಂದು ಧಿಲ್ಲೋನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X