Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶೂಟಿಂಗ್ ವಿಶ್ವಕಪ್‌: ಪಾಕ್ ಶೂಟರ್‌ಗಳು...

ಶೂಟಿಂಗ್ ವಿಶ್ವಕಪ್‌: ಪಾಕ್ ಶೂಟರ್‌ಗಳು ಅಲಭ್ಯ

ವಾರ್ತಾಭಾರತಿವಾರ್ತಾಭಾರತಿ19 Feb 2019 11:53 PM IST
share

ಹೊಸದಿಲ್ಲಿ, ಫೆ.19: ಪುಲ್ವಾಮದಲ್ಲಿ ಉಗ್ರನಿಂದ ಪೈಶಾಚಿಕ ದಾಳಿ ನಡೆದ ಬಳಿಕ ಭಾರತ-ಪಾಕ್‌ನ ಕ್ರೀಡೆಯಲ್ಲೂ ಮೊದಲ ಬಲಿಯಾಗಿದೆ. ಪಾಕ್‌ನ ಇಬ್ಬರು ಶೂಟರ್‌ಗಳಾದ ಮುಹಮ್ಮದ್ ಖಲೀಲ್ ಅಖ್ತರ್ ಹಾಗೂ ಗುಲಾಂ ಮುಸ್ತಾಫ ಬಶೀರ್ ಹಾಗೂ ಅವರ ಕೋಚ್ ರಝಿ ಅಹ್ಮದ್ ಫೆ.20ರಿಂದ 28ರ ತನಕ ಭಾರತದಲ್ಲಿ ನಡೆಯುವ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಭಾರತಕ್ಕೆ ಪ್ರಯಾಣಿಸದಿರಲು ನಿರ್ಧರಿಸಿದ್ದಾರೆ.

ವೀಸಾ ಪಡೆಯಲು ವಿಳಂಬವಾದ ಕಾರಣ ನಮ್ಮ ಶೂಟರ್‌ಗಳು ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಪಾಕಿಸ್ತಾನದ ಶೂಟಿಂಗ್ ಮಂಡಳಿ(ಎನ್‌ಆರ್‌ಎಪಿ) ತಿಳಿಸಿದೆ. ಪಾಕ್ ಶೂಟರ್‌ಗಳಿಗೆ ವೀಸಾ ನೀಡಲಾಗಿದೆ ಎಂದು ಭಾರತ ಸ್ಪಷ್ಟಪಡಿಸಿದೆ.

‘‘ಪಾಕ್ ಶೂಟರ್‌ಗಳಿಗೆ ವೀಸಾವನ್ನು ನೀಡಿರುವ ಕುರಿತು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈ ಕಮಿಶನ್‌ನಿಂದ ನಾವು(ರಾಷ್ಟ್ರೀಯ ರೈಫಲ್ ಸಂಸ್ಥೆ)ದೃಢೀಕರಣ ಸ್ವೀಕರಿಸಿದ್ದೆವು.ಅಲ್ಲಿನ ಭಾರತೀಯ ಹೈಕಮಿಶನ್‌ನಿಂದ ವೀಸಾ ಪಡೆದಿರುವ ಬಗ್ಗೆ ದೃಢೀಕರಣ ಪತ್ರ ಸ್ವೀಕರಿಸಿದ್ದಾಗಿ ಪಾಕ್ ರೈಫಲ್ ಸಂಸ್ಥೆ ಇಂದು ಮಧ್ಯಾಹ್ನ ಇ-ಮೇಲ್ ಮೂಲಕ ಖಚಿತಪಡಿಸಿದೆ’’ ಎಂದು ಭಾರತದ ರೈಫಲ್ ಸಂಸ್ಥೆಯ ಕಾರ್ಯದರ್ಶಿ ರಾಜೀವ್ ಭಾಟಿಯಾ ಸೋಮವಾರ ಹೇಳಿದ್ದರು.

ವೀಸಾ ಮಂಜೂರಾಗಿದೆ ಎಂದು ಭಾರತೀಯ ಹೈಕಮಿಶನ್ ಸೋಮವಾರ ಮಧ್ಯಾಹ್ನ ನಮಗೆ ಮಾಹಿತಿ ನೀಡಿತ್ತು. ಮೂವರು ಪಾಕ್ ಸದಸ್ಯರ ವೀಸಾ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ. ಸೋಮವಾರ ಇದನ್ನು ನೀಡಲು ಸಾಧ್ಯವಿಲ್ಲ ಎಂದು ಇಸ್ಲಾಮಾಬಾದ್‌ನ ಭಾರತೀಯ ರಾಯಭಾರಿ ಕಚೇರಿಯು ದೂರವಾಣಿ ಕರೆ ಮೂಲಕ ನಮಗೆ ಸಂಜೆ ಮಾಹಿತಿ ನೀಡಿದೆ ಎಂದು ಪಾಕ್ ಶೂಟಿಂಗ್ ಸಂಸ್ಥೆ ತಿಳಿಸಿದೆ.

ಭಾರತಕ್ಕೆ ಆಕ್ರೋಶದ ಪತ್ರವನ್ನು ಬರೆದಿರುವ ಪಾಕ್ ಶೂಟಿಂಗ್ ಸಂಸ್ಥೆ, ಇದರ ಒಂದು ಪ್ರತಿಯನ್ನು ಅಂತರ್‌ರಾಷ್ಟ್ರೀಯ ಶೂಟಿಂಗ್ ಫೆಡರೇಶನ್‌ಗೆ(ಐಎಸ್‌ಎಸ್‌ಎಫ್)ಕಳುಹಿಸಿಕೊಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X