Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀನಗರದಲ್ಲಿ ಸೌಹಾರ್ದ ಪಂದ್ಯ ಆಡಲು...

ಶ್ರೀನಗರದಲ್ಲಿ ಸೌಹಾರ್ದ ಪಂದ್ಯ ಆಡಲು ಬೆಂಗಳೂರು ಒಲವು: ರಿಯಲ್ ಕಾಶ್ಮೀರ್ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ19 Feb 2019 11:54 PM IST
share

ಹೊಸದಿಲ್ಲಿ, ಫೆ.19: ಐ-ಲೀಗ್‌ಗೆ ಪಾದಾರ್ಪಣೆಗೈದಿರುವ ರಿಯಲ್ ಕಾಶ್ಮೀರ್‌ಗೆ ಬೆಂಬಲ ನೀಡುವ ಉದ್ದೇಶದಿಂದ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್)ತಂಡ ಬೆಂಗಳೂರು ಎಫ್‌ಸಿ ಶ್ರೀನಗರದಲ್ಲಿ ಸೌಹಾರ್ದ ಫುಟ್ಬಾಲ್ ಪಂದ್ಯ ಆಡಲು ಒಲವು ತೋರಿದೆ. ಪುಲ್ವಾಮದಲ್ಲಿ ಉಗ್ರ ದಾಳಿ ನಡೆದ ಹಿನ್ನೆಲೆಯಲ್ಲಿ ಭದ್ರತೆಯ ಭಯದಿಂದ ಹಾಲಿ ಚಾಂಪಿಯನ್ ಮಿನರ್ವಾ ಎಫ್‌ಸಿ ಕಾಶ್ಮೀರ ವಿರುದ್ಧ ಪಂದ್ಯ ಆಡದಿರಲು ನಿರ್ಧರಿಸಿದೆ.

ಬೆಂಗಳೂರು ಎಫ್‌ಸಿಗೆ ಕೃತಜ್ಞತೆ ಸಲ್ಲಿಸಿರುವ ರಿಯಲ್ ಕಾಶ್ಮೀರ್ ಮಾರ್ಚ್‌ಗೆ ಶ್ರೀನಗರಕ್ಕೆ ಬಂದು ಸೌಹಾರ್ದ ಪಂದ್ಯವನ್ನು ಆಡುವಂತೆ ಆಹ್ವಾನ ನೀಡಿದೆ.

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್)ರಿಯಲ್ ಕಾಶ್ಮೀರ್ ವಿರುದ್ಧದ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಐ-ಲೀಗ್ ಚಾಂಪಿಯನ್ ಮಿನರ್ವಾ ಸೋಮವಾರ ದಿಲ್ಲಿ ಹೈಕೋರ್ಟ್ ಮೊರೆ ಹೋಗಿದೆ.

ಈ ಮಧ್ಯೆ ಬೆಂಗಳೂರು ಎಫ್‌ಸಿ ಮಾಲಕ ಪಾರ್ಥ ಜಿಂದಾಲ್ ಅವರ ಟ್ವೀಟ್ ರಿಯಲ್ ಕಾಶ್ಮೀರದ ಆಟಗಾರರರು ಹಾಗೂ ಅದರ ಅಭಿಮಾನಿಗಳ ಸ್ಫೂರ್ತಿಯನ್ನು ಹೆಚ್ಚಿಸಿದೆ.

‘‘ಪ್ರೀತಿಯ ರಿಯಲ್ ಕಾಶ್ಮೀರ ಎಫ್‌ಸಿ, ನೀವು ಯಾವುದೇ ಸಮಯದಲ್ಲ್ಲಿ ಆಹ್ವಾನ ನೀಡಿದರೂ ಶ್ರೀನಗರಕ್ಕೆ ಬಂದು ಸೌಹಾರ್ದ ಫುಟ್ಬಾಲ್ ಪಂದ್ಯ ಆಡಲು ಬೆಂಗಳೂರು ಎಫ್‌ಸಿ ಸಿದ್ಧವಿದೆ. ಇಂತಹ ಸುಂದರವಾದ ಪಂದ್ಯವನ್ನು ನಮ್ಮ ದೇಶದ ಅವಿಭಾಜ್ಯ ಅಂಗ, ನಿಮ್ಮ ಸುಂದರವಾದ ರಾಜ್ಯದಲ್ಲಿ ಹಂಚಿಕೊಳ್ಳುವ ಅವಕಾಶವನ್ನು ನಾವು ಎದುರು ನೋಡುತ್ತಿದ್ದೇವೆ’’ ಎಂದು ಜಿಂದಾಲ್ ಟ್ವೀಟ್ ಮಾಡಿದ್ದಾರೆ.

ಜಿಂದಾಲ್ ಟ್ವೀಟ್‌ಗೆ ತಕ್ಷಣವೇ ಪ್ರತಿಕ್ರಿಯೆ ನೀಡಿರುವ ರಿಯಲ್ ಕಾಶ್ಮೀರ್,‘‘ಪಾರ್ಥ ಜಿಂದಾಲ್ ಹಾಗೂ ಬೆಂಗಳೂರು ಎಫ್‌ಸಿಗೆ ಧನ್ಯವಾದಗಳು. ನಾವು ಹಾಗೂ ಕಾಶ್ಮೀರದ ಜನತೆ ನಿಮಗೆ ಆತಿಥ್ಯ ನೀಡಲು ತುಂಬಾ ಸಂತೋಷ ಪಡುತ್ತೇವೆ. ಮಾರ್ಚ್‌ನಲ್ಲಿ ಪಂದ್ಯ ಆಡಲು ನಿಮ್ಮನ್ನು ಆಹ್ವಾನಿಸುತ್ತೇವೆ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X