Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏರ್ ಶೋ-2019ಕ್ಕೆ ಚಾಲನೆ: ನೀಲಾಕಾಶದಲ್ಲಿ...

ಏರ್ ಶೋ-2019ಕ್ಕೆ ಚಾಲನೆ: ನೀಲಾಕಾಶದಲ್ಲಿ ಚಿತ್ತಾರ ಬಿಡಿಸಿದ ಯುದ್ಧ ವಿಮಾನಗಳು

ವಾರ್ತಾಭಾರತಿವಾರ್ತಾಭಾರತಿ20 Feb 2019 8:09 PM IST
share
ಏರ್ ಶೋ-2019ಕ್ಕೆ ಚಾಲನೆ: ನೀಲಾಕಾಶದಲ್ಲಿ ಚಿತ್ತಾರ ಬಿಡಿಸಿದ ಯುದ್ಧ ವಿಮಾನಗಳು

ಬೆಂಗಳೂರು, ಫೆ.20: ಯಲಹಂಕದ ವಾಯುನೆಲೆಯಲ್ಲಿ ಬುಧವಾರದಿಂದ ಆರಂಭವಾಗಿರುವ ಪ್ರತಿಷ್ಠಿತ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ-2019ರಲ್ಲಿ ಭಾರತದ ಸೇನಾ ಪಡೆಯಗಳ ಯುದ್ಧ ವಿಮಾನಗಳು ನೀಲಾಕಾಶದಲ್ಲಿ ಆಕರ್ಷಕ ಕಸರತ್ತು ನಡೆಸುವ ಮೂಲಕ ದೇಶದ ವೈಮಾನಿಕ ಬೆಳವಣಿಗೆ, ಸಾಧನೆ ಹಾಗೂ ವಾಯು ಸೇನಾಪಡೆಯ ಶಕ್ತಿ ಸಾಮರ್ಥ್ಯವನ್ನು ಅನಾವರಣಗೊಳಿಸಿತು.

ಭಾರತದ ಯುದ್ಧ ವಿಮಾನಗಳು ಕೇವಲ ಯುದ್ಧಕ್ಕೆ ಮಾತ್ರ ಸೀಮಿತವಲ್ಲ. ಜನತೆಯ ಮನವನ್ನು ಮುದಗೊಳಿಸಬಲ್ಲವು ಎಂಬುದಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನವೆ ಸಾಕ್ಷಿಯಾಯಿತು. ಬಾನಂಗಳದಲ್ಲಿ ಗಾಳಿ ಪಟದಂತೆ ಹಾರಾಡುತ್ತಾ ಬಣ್ಣ. ಬಣ್ಣಗಳ ಚಿತ್ತಾರಗಳನ್ನು ಮೂಡಿಸುತ್ತಾ ನೋಡುಗರನ್ನು ಪುಳಕಗೊಳಿಸಿದವು. ಭಾರತದ ಯುದ್ಧ ವಿಮಾನಗಳಾದ ಸುಖೋಯ್, ನೇತ್ರಾ, ತೇಜಸ್ ವಿಮಾನಗಳ ಹಾರಾಟ ಅತ್ಯಾಕರ್ಷಕವಾಗಿದ್ದವು. ಆಕಾಶದಿಂದ ಭೂಮಿಗೆ ಈ ವಿಮಾನ ಅಪ್ಪಳಿಸಿಬಿಟ್ಟಿತ್ತೇನೋ ಎನ್ನುವಷ್ಟರಲ್ಲಿ ಮತ್ತೆ ವಿಮಾನವನ್ನು ಆಕಾಶದತ್ತ ತಿರುಗಿಸುವ ಚಾಣಾಕ್ಷತನ ಉಲ್ಪಾಪಲ್ಟಾ ಹೊಡೆಯುತ್ತಾ ವಿಮಾನವನ್ನು ಹೇಗೆಂದರೆ ಹಾಗೆ ಸಿಡಿಸುತ್ತಾ ನಡೆದ ಪ್ರದರ್ಶನ ಪ್ರೇಕ್ಷಕರ ಎದೆಯನ್ನು ಕ್ಷಣಕಾಲ ಝಲ್ ಎನಿಸಿದವು. ಆಕರ್ಷಕ ಕಸರತ್ತು ನೀಡಿದ ಸೇನಾ ಪೈಲೆಟ್‌ಗಳು ತಮ್ಮ ವಿಮಾನಗಳನ್ನು ಆಟಿಕೆ ವಸ್ತುವಿನಂತೆ ಬಾನಂಗಳದಲ್ಲಿ ತಿರುಗಾಡಿಸುತ್ತಿದ್ದ ದೃಶ್ಯಗಳನ್ನು ನೋಡಿದ ಜನತೆ ಪೈಲಟ್‌ಗಳ ಸಾಹಸ, ಧೈರ್ಯವನ್ನು ಮುಕ್ತಕಂಠದಿಂದ ಅಭಿನಂದಿಸುತ್ತಲೆ ವಿಮಾನಗಳತ್ತ ಕೈಬೀಸಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X