Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ `ಕೆಡ್ಡಸ ಪರ್ಬ'...

ಮಂಗಳೂರು ವಿವಿಯಲ್ಲಿ `ಕೆಡ್ಡಸ ಪರ್ಬ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 Feb 2019 8:18 PM IST
share
ಮಂಗಳೂರು ವಿವಿಯಲ್ಲಿ `ಕೆಡ್ಡಸ ಪರ್ಬ ಕಾರ್ಯಕ್ರಮ

ಕೊಣಾಜೆ, ಫೆ. 20: ಕೆಡ್ಡಸ ಆಚರಣೆಯು ತುಳುನಾಡು ಮಾತ್ರವಲ್ಲ ಉತ್ತರಕನ್ನಡ, ಕೇರಳ, ಅಸ್ಸಾಂ, ಬಂಗಾಲದಲ್ಲಿಯೂ ಇದ್ದು ವೈಶಿಷ್ಟ್ಯಪೂರ್ಣವಾಗಿ ಆಚರಿಸುತ್ತಾರೆ. ಪ್ರಮುಖವಾಗಿ ಇಂದಿನ ಯುವ ಜನಾಂಗಕ್ಕೆ ಇಂತಹ ಆಚರಣೆಗಳ ಮಹತ್ವದ ಬಗ್ಗೆ ತಿಳಿಸುವ ಕಾರ್ಯ ಆಗಬೇಕು ಎಂದು  ಜಾನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು ಹೇಳಿದರು.

ಅವರು ಮಂಗಳೂರು ವಿವಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ವಿದ್ಯಾರ್ಥಿ ಕ್ಷೇಮ ಪಾಲನಾ ನಿರ್ದೇಶನಾಲಯ ಹಾಗೂ ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾಲಯ ಸಂದ್ಯಾ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ `ಕೆಡ್ಡಸ ಪರ್ಬ' ಕಾರ್ಯಕ್ರಮದಲ್ಲಿ `ತುಳು ಸಂಸ್ಕøತಿ ಮತ್ತು ಕೆಡ್ಡಸ' ವಿಷಯದಲ್ಲಿ ಉಪನ್ಯಾಸ ನೀಡಿದರು.

ತುಳುನಾಡಿನ ಸಂಸ್ಕೃತಿ ಅರ್ಥಪೂರ್ಣ ಸಂಸ್ಕೃತಿಯಾಗಿದೆ. ಕೆಡ್ಡಸದಂತಹ ತುಳುವರ ಆಚರಣೆಗಳು ಮೂಡನಂಬಿಕೆಯಲ್ಲ, ಅದು ತುಳುವರ ಬದುಕಾಗಿದೆ. ಇಂದು ಬ್ರಹ್ಮಕಲಶದಂತಹ ಹೊಸ ಹೊಸ ಆಚರಣೆಗಳು ಬಂದು ತುಳುನಾಡಿನ ಮೂಲ ಆಚರಣೆಗಳು ಮರೆಯಾಗುತ್ತಿವೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಎಂ.ಖಾನ್ ಅವರು, ಮಂಗಳೂರು ವಿವಿಯ ಎಲ್ಲ ಅಧ್ಯಯನ ಕೇಂದ್ರಗಳು ಆಯಾ ವ್ಯಾಪ್ತಿಗೆ ಸಂಬಂಧಿಸಿದ ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ತುಳುನಾಡಿನ ಆಚರಣೆ, ಮಹತ್ವದ ಬಗ್ಗೆ ಹೆಚ್ಚೆಚ್ಚು ಸಂಶೋಧನೆಗಳು ನಡೆದು ಅದರ ಪ್ರಯೋಜನಗಳು ಮುಂದಿನ ಪೀಳಿಗೆಗೆ ಸಿಗುವಂತಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಮಂಜುನಾಥೇಶ್ವರ ತುಳು ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ.ಶಿವರಾಮ ಶೆಟ್ಟಿ ಅವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಪ್ರೊ.ಉದಯ ಬಾರ್ಕೂರು ಅವರು ಸ್ವಾಗತಿಸಿ, ಡಾ.ರಾಮಕೃಷ್ಣ ಬಿ.ಎಂ. ಅವರು ವಂದಿಸಿದರು. ವಿದ್ಯಾರ್ಥಿನಿ ಅರ್ಪಿತ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಕೆಡ್ಡಸ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ನಗದು ಪುರಸ್ಕಾರ ನೀಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X