Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತ್ವರಿತ ಅಂಗವಿಕಲ ಪತ್ತೆ ಹಚ್ಚುವಿಕೆ...

ತ್ವರಿತ ಅಂಗವಿಕಲ ಪತ್ತೆ ಹಚ್ಚುವಿಕೆ ಕೇಂದ್ರ ಸ್ಥಾಪನೆ: ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ20 Feb 2019 9:13 PM IST
share
ತ್ವರಿತ ಅಂಗವಿಕಲ ಪತ್ತೆ ಹಚ್ಚುವಿಕೆ ಕೇಂದ್ರ ಸ್ಥಾಪನೆ: ಬಸವರಾಜ್

ಉಡುಪಿ, ಫೆ.20: ಅಂಗವಿಕಲ ಮಕ್ಕಳಿಗೆ ಒಂದೇ ಸೂರಿನಡಿ ಚಿಕಿತ್ಸೆ ಒದ ಗಿಸುವ ತ್ವರಿತ ಅಂಗವಿಕಲ ಪತ್ತೆ ಹಚ್ಚುವಿಕೆ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ಶೀಘ್ರವೇ ಆರಂಭಿಸಲಾಗುವುದು ಎಂದು ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತ ಬಸವರಾಜ್ ತಿಳಿಸಿದ್ದಾರೆ.

ಮಣಿಪಾಲದ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ಕೇಂದ್ರದಲ್ಲಿ ಮಕ್ಕಳ ತಜ್ಞರು, ಮೂಳೆ ತಜ್ಞರು, ವಾಕ್ ಶ್ರವಣ, ಮನೋ ವೈದ್ಯರು, ದೋಷ ಪತ್ತೆ ತಜ್ಞರು, ಫಿಸಿಯೋ ಥೆರಪಿ ತಜ್ಞರು ಇರಲಿದ್ದು, ಕೇಂದ್ರಕ್ಕೆ ಬರುವ ಮಗುವಿನ ಅಂಗವಿಕಲತೆಯನ್ನು ಪತ್ತೆ ಹಚ್ಚಿ ಅಗತ್ಯ ಚಿಕಿತ್ಸೆ, ತರಬೇತಿ ಮತ್ತು ಪೋಷಕರಿಗೆ ಅಗತ್ಯ ಸಲಹೆಯನ್ನು ನೀಡಲಾಗುವುದು ಎಂದರು.

ಈ ಕೇಂದ್ರವನ್ನು ಉಡುಪಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ತೆರೆಯಲು ಸೂಚಿಸ ಲಾಗಿದ್ದು, ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಎರಡು ಕಿ.ಮೀ. ವ್ಯಾಪ್ತಿಯೊಳಗೆ ನೋಡುವಂತೆ ಜಿಲ್ಲಾ ಸರ್ಜನ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಲಾಗಿದೆ. ಇಂತಹ ಕೇಂದ್ರವನ್ನು ರಾಜ್ಯದ 13 ಜಿಲ್ಲೆಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

2011ರ ಜನಗಣತಿ ಪ್ರಕಾರ ಏಳು ವಿಧದ ಅಂಗವಿಕಲತೆಯನ್ನು ಹೊಂದಿ ರುವ 16920 ಮಂದಿ ಉಡುಪಿ ಜಿಲ್ಲೆಯಲ್ಲಿದ್ದಾರೆ. ಇದೀಗ ಗುರುತಿಸಿರುವ 21 ವಿಧದ ಅಂಗವಿಲಕತೆಯನ್ನು ಹೊಂದಿರುವವರು ಸುಮಾರು 25ಸಾವಿರ ಇರಬಹುದೆಂದು ಅಂದಾಜಿಸಲಾಗಿದೆ. ಇವರಿಗೆಲ್ಲರಿಗೂ ಪುನವರ್ಸತಿ ಕಲ್ಪಿಸುವ ಕಾರ್ಯ ಆಗಬೇಕಾಗಿದೆ ಎಂದು ಅವರು ತಿಳಿಸಿದರು.

ಈಗಾಗಲೇ ನಮ್ಮ ತಂಡವೊಂದು ಶಾಲೆಗಳಿಗೆ ತೆರಳಿ 0-18ವರ್ಷದೊಳಗಿನ ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿ ಕಾಯಿಲೆಯನ್ನು ಗುರುತಿಸಿ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ. ಪ್ರತಿ ಇಲಾಖೆಯಲ್ಲಿ ವಿಕಲಚೇತನರಿಗಾಗಿ ಕಾರ್ಯ ಕ್ರಮಗಳಿದ್ದು, ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.

ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತ ಪದ್ಮನಾಭ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಿರಂಜನ ಭಟ್ ಉಪಸ್ಥಿತರಿದ್ದರು.

‘ಅಂಗವಿಕಲ’ ಕಾನೂನಾತ್ಮಕ ಪದ

ಕಾನೂನಿನಲ್ಲಿ ಅಂಗವಿಕಲ ಎಂಬ ಪದ ಇದೆ. ಇದುವೇ ಸರಿಯಾದ ಪದ. ಅದು ಬಿಟ್ಟು ವಿಕಲಚೇತನ ಪದ ಬಳಕೆ ಸರಿಯಲ್ಲ. ಕಾಯಿದೆಯಲ್ಲಿ ಅಂಗ ವಿಕಲ ಎಂಬ ಪದ ಯಾಕೆ ಬಳಸಬೇಕೆಂಬುದು ವಿವರವಾಗಿ ತಿಳಿಸಿದೆ ಎಂದು ಬಸವರಾಜ್ ತಿಳಿಸಿದರು.

ಕರ್ನಾಟಕದಲ್ಲಿರುವ ಇಲಾಖೆಯನ್ನು ಅಂಗವಿಲಕ ಸಬಲೀಕರಣ ಇಲಾಖೆ ಎಂಬುದಾಗಿ ಬದಲಾಯಿಸುವಂತೆ ಶಿಫಾರಸ್ಸು ಮಾಡಲಾಗಿದೆ. ಅದೇ ರೀತಿ ಕೇಂದ್ರದಲ್ಲಿ ಅಂಗವಿಕಲ ಎಂಬುದು ಬರೆದು ಬ್ರಾಕೆಟ್‌ನಲ್ಲಿ ದಿವ್ಯಾಂಗ ಎಂಬು ದಾಗಿ ನಮೂದಿಸಲಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X