Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಪಾರ್ಶ್ವವಾಯು ಅಪಾಯದಿಂದ ದೂರವಿರಬೇಕೇ?: ಈ...

ಪಾರ್ಶ್ವವಾಯು ಅಪಾಯದಿಂದ ದೂರವಿರಬೇಕೇ?: ಈ 6 ಆಹಾರಗಳನ್ನು ಸೇವಿಸಿ...

ವಾರ್ತಾಭಾರತಿವಾರ್ತಾಭಾರತಿ21 Feb 2019 5:29 PM IST
share
ಪಾರ್ಶ್ವವಾಯು ಅಪಾಯದಿಂದ ದೂರವಿರಬೇಕೇ?: ಈ 6 ಆಹಾರಗಳನ್ನು ಸೇವಿಸಿ...

ಪ್ರತಿವರ್ಷ ಒಂದೂವರೆ ಲಕ್ಷ ಜನರು ಪಾರ್ಶ್ವವಾಯುವಿನಿಂದ ಸಾವನ್ನಪ್ಪುತ್ತಿದ್ದಾರೆ ಎನ್ನುವುದು ನಿಮಗೆ ಗೊತ್ತೇ?, ನಾವು ಸೇವಿಸುವ ಆಹಾರ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಆರೋಗ್ಯಕರ ಆಹಾರ ಸೇವನೆಯು ಪಾರ್ಶ್ವವಾಯುವಿನ ಅಪಾಯವನ್ನೂ ಕಡಿಮೆ ಮಾಡಬಲ್ಲುದು. ಪಾರ್ಶ್ವವಾಯುವಿಗೆ ಕಾರಣಗಳಲ್ಲಿ ಅಧಿಕ ರಕ್ತದೊತ್ತಡ, ಧೂಮ್ರಪಾನ, ಮಧುಮೇಹ ಮತ್ತು ಸತ್ವಹೀನ ಆಹಾರ ಸೇವನೆ ಇತ್ಯಾದಿಗಳು ಸೇರಿವೆ. ಆರೋಗ್ಯಕರ ಆಹಾರ ಸೇವನೆಯು ನಮ್ಮ ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸುತ್ತದೆ. ಪಾರ್ಶ್ವವಾಯುವಿನ ಅಪಾಯವನ್ನು ತಗ್ಗಿಸುವ ಕೆಲವು ಆಹಾರಗಳ ಕುರಿತು ಮಾಹಿತಿಯಿಲ್ಲಿದೆ.......

►ಮೀನು

ಮೀನಿನಲ್ಲಿರುವ ಒಮೆಗಾ-3 ಫ್ಯಾಟಿ ಆ್ಯಸಿಡ್ ‌ಗಳು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟಗಳನ್ನು ನಿಯಂತ್ರಣದಲ್ಲಿಡುತ್ತವೆ ಮತ್ತು ಇದು ಪಾರ್ಶ್ವವಾಯುವಿನ ಅಪಾಯವನ್ನು ತಗ್ಗಿಸುತ್ತದೆ. ಸಾಲ್ಮನ್, ಟುನಾ ಮತ್ತು ಬಂಗುಡೆಯಂತಹ ಮೀನುಗಳಲ್ಲಿ ಸಮೃದ್ಧವಾಗಿರುವ ಒಮೆಗಾ-3 ಫ್ಯಾಟಿ ಆ್ಯಸಿಡ್‌ಗಳು ಆರೋಗ್ಯಕರ ಕೊಬ್ಬು ಆಗಿವೆ ಮತ್ತು ಹೃದ್ರೋಗಗಳನ್ನು ದೂರವಿರಿಸುವಲ್ಲಿ ನೆರವಾಗುತ್ತವೆ.

►ಇಡಿಯ ಧಾನ್ಯಗಳು

ಜರ್ನಲ್ ಆಫ್ ಅಮೆರಿಕನ್ ಮೆಡಿಕಲ್ ಅಸೋಸಿಯೇಷನ್‌ನಲ್ಲಿ ಇತ್ತೀಚಿಗೆ ಪ್ರಕಟಗೊಂಡಿರುವ ಅಧ್ಯಯನ ವರದಿಯಂತೆ ಇಡಿಯ ಧಾನ್ಯಗಳು ಪಾರ್ಶ್ವವಾಯುವಿನ ಅಪಾಯವನ್ನು ತಗ್ಗಿಸುತ್ತವೆ. ಇಡಿಯ ಧಾನ್ಯಗಳಲ್ಲಿ ನಾರು, ವಿಟಾಮಿನ್ ಬಿ,ಫಾಲೇಟ್, ಮ್ಯಾಗ್ನೀಷಿಯಂ ಮತ್ತು ಕಬ್ಬಿಣ ಸಮೃದ್ಧ ಪ್ರಮಾಣದಲ್ಲಿದ್ದು,ಇವು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತವೆ ಮತ್ತು ಪಾರ್ಶ್ವವಾಯುವನ್ನು ತಡೆಯಲು ನೆರವಾಗುತ್ತವೆ.

►ಓಟ್‌ಮೀಲ್

ಓಟ್‌ಮೀಲ್ ಅಥವಾ ತೋಕೆಗೋಧಿಯ ಆಹಾರವನ್ನು ನಮ್ಮ ಊಟದಲ್ಲಿ ಸೇರಿಸಿಕೊಳ್ಳುವ ಮೂಲಕ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯವನ್ನು ತಗ್ಗಿಸಬಹುದು. ಶರೀರದಲ್ಲಿಯ ಕೆಟ್ಟ ಕೊಲೆಸ್ಟ್ರಾಲ್‌ನ ಅಧಿಕ ಮಟ್ಟವು ಮಿದುಳಿನ ಸುತ್ತಲಿನ ರಕ್ತನಾಳಗಳಲ್ಲಿ ಪಾಚಿ ಸಂಗ್ರಹವಾಗಲು ಕಾರಣವಾಗುತ್ತದೆ ಮತ್ತು ಇದು ಪಾರ್ಶ್ವವಾಯುವನ್ನುಂಟು ಮಾಡುತ್ತದೆ. ಪಾರ್ಶ್ವವಾಯುವಿನಿಂದ ದೂರವಿರಲು ನಿಯಮಿತವಾಗಿ ಮೂರು ಕಪ್‌ಗಳಷ್ಟು ಓಟ್‌ಮೀಲ್ ಸೇವನೆಯನ್ನು ತಜ್ಞರು ಶಿಫಾರಸು ಮಾಡುತ್ತಾರೆ.

►ಸಿಹಿಗೆಣಸು

ಸಿಹಿಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ನಾರು ಮತ್ತು ಪೊಟ್ಯಾಷಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುವ ಮೂಲಕ ಪಾರ್ಶ್ವವಾಯುವಿನ ಅಪಾಯವನ್ನು ತಗ್ಗಿಸುತ್ತವೆ. ಅದರಲ್ಲಿ ಸಮೃದ್ಧವಾಗಿರುವ ಉತ್ಕರ್ಷಣ ನಿರೋಧಕಗಳು ರಕ್ತನಾಳದಲ್ಲಿ ಪಾಚಿ ಸಂಗ್ರಹವಾಗುವುದನ್ನು ತಡೆಯುತ್ತವೆ.

►ಪೊಟ್ಯಾಷಿಯಂ ಸಮೃದ್ಧ ಆಹಾರಗಳು

ಪೊಟ್ಯಾಷಿಯಂ ಸಮೃದ್ಧ ಆಹಾರಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡಬಹುದು ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಹಸಿರು ಸೊಪ್ಪುಗಳು, ಸಿಹಿಗೆಣಸು, ಬಟಾಣಿ, ಅಣಬೆ, ಬದನೆಕಾಯಿ ಮತ್ತು ಕುಂಬಳಕಾಯಿ ಇವು ಪೊಟ್ಯಾಷಿಯಂ ಅನ್ನು ಹೆಚ್ಚಿನ ಪ್ರಮಾಣದಲ್ಲಿ ಒಳಗೊಂಡಿರುವ ಕೆಲವು ಆಹಾರಗಳಾಗಿವೆ.

►ಕಡಿಮೆ ಕೊಬ್ಬಿನ ಡೇರಿ ಉತ್ಪನ್ನಗಳು

ಹಾಲು,ಚೀಸ್‌ನಂತಹ ಡೇರಿ ಉತ್ಪನ್ನಗಳು ಪ್ರೋಟಿನ್,ಕ್ಯಾಲ್ಸಿಯಂ,ಪೊಟ್ಯಾಷಿಯಂ ಮತ್ತು ವಿಟಾಮಿನ್ ಡಿ ಇವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಒಳಗೊಂಡಿರುತ್ತವೆ ಮತ್ತು ಇವೆಲ್ಲ ಅತ್ಯುತ್ತಮ ಆರೋಗ್ಯ ಲಾಭಗಳನ್ನು ನೀಡುತ್ತವೆ. ಆದರೆ ಪೂರ್ಣ ಪ್ರಮಾಣದ ಕೊಬ್ಬು ಇರುವ ಡೇರಿ ಉತ್ಪನ್ನಗಳಲ್ಲಿ ಸ್ಯಾಚ್ಯುರೇಟೆಡ್ ಫ್ಯಾಟ್ ಅಧಿಕ ಪ್ರಮಾಣದಲ್ಲಿರುತ್ತದೆ ಮತ್ತು ಇದು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಲು ಕಾರಣವಾಗುವ ಮೂಲಕ ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಪಾರ್ಶ್ವವಾಯುವಿಗೆ ಕಾರಣವಾಗುವ ಹೃದ್ರೋಗ,ಟೈಪ್-2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡಕ್ಕೆ ಗುರಿಯಾಗುವ ಅಪಾಯವನ್ನು ತಗ್ಗಿಸಲು ನಿಮ್ಮ ಆಹಾರದಲ್ಲಿ ಕಡಿಮೆ ಕೊಬ್ಬು ಇರುವ ಡೇರಿ ಉತ್ಪನ್ನಗಳಿರಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X