Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತ ರವೀಶ್ ಕುಮಾರ್, ಅಭಿಸಾರ್...

ಪತ್ರಕರ್ತ ರವೀಶ್ ಕುಮಾರ್, ಅಭಿಸಾರ್ ಶರ್ಮರಿಗೆ ಅಶ್ಲೀಲ ಸಂದೇಶ: ತಕ್ಷಣ ಕ್ರಮಕ್ಕೆ ಕೇಂದ್ರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Feb 2019 10:49 PM IST
share
ಪತ್ರಕರ್ತ ರವೀಶ್ ಕುಮಾರ್, ಅಭಿಸಾರ್ ಶರ್ಮರಿಗೆ ಅಶ್ಲೀಲ ಸಂದೇಶ: ತಕ್ಷಣ ಕ್ರಮಕ್ಕೆ ಕೇಂದ್ರ ಸೂಚನೆ

ಹೊಸದಿಲ್ಲಿ, ಫೆ.21: ಪತ್ರಕರ್ತರಾದ ರವೀಶ್ ಕುಮಾರ್ ಹಾಗೂ ಅಭಿಸಾರ್ ಶರ್ಮರಿಗೆ ಅಶ್ಲೀಲ ಸಂದೇಶ ಕಳುಹಿಸಿದ 19 = ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ಪ್ರಮುಖ ಟೆಲಿಕಾಂ ಸಂಸ್ಥೆಗಳಿಗೆ ಸೂಚಿಸಿದೆ.

ಅಲ್ಲದೆ , ಇಂತಹ ಸಂವಹನ ಪ್ರಕ್ರಿಯೆಯ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವುದು ಟೆಲಿಕಾಂ ಸಂಸ್ಥೆಗಳ ಹೊಣೆಗಾರಿಕೆಯಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಅಶ್ಲೀಲ ಹಾಗೂ ದುರುದ್ದೇಶಪೂರಿತ ಸಂದೇಶಗಳ ವಿರುದ್ಧ ದೂರು ದಾಖಲಿಸಲು ಟೆಲಿಕಾಂ ಆಪರೇಟರ್‌ಗಳು ಹೆಲ್ಪ್‌ಲೈನ್ ಒಂದನ್ನು ಆರಂಭಿಸಬೇಕು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಡೆಹ್ರಾಡೂನ್ ಕ್ಷೇತ್ರ ಕಚೇರಿಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಪುಲ್ವಾಮದ ಭಯೋತ್ಪಾದಕ ದಾಳಿಯ ತರುವಾಯ ತಮಗೆ ವಾಟ್ಸಪ್ ಮತ್ತು ಟ್ವಿಟರ್ ಮೂಲಕ ಹಲವರಿಂದ ಬೆದರಿಕೆ ಕರೆ ಮತ್ತು ಸಂದೇಶಗಳು ಬರುತ್ತಿವೆ ಎಂದು ಹಲವು ಪತ್ರಕರ್ತರು ದೂರು ನೀಡಿದ್ದಾರೆ. ಪತ್ರಕರ್ತರಾದ ಕುಮಾರ್ ಮತ್ತು ಶರ್ಮರಿಗೆ ಬಂದಿರುವ ಸಂದೇಶದ ಸ್ಕ್ರೀನ್ ಶಾಟ್‌ಗಳನ್ನು ಸೂಚನೆಯೊಂದಿಗೆ ಲಗತ್ತಿಸಿ ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯ, ರಿಲಯನ್ಸ್ ಜಿಯೊ, ಏರ್‌ಸೆಲ್, ಎಂಟಿಎಂಎನ್‌ಎಲ್, ಬಿಎಸ್ಸೆನ್ನೆಲ್, ರಿಲಯನ್ಸ್ ಕಮ್ಯುನಿಕೇಷನ್ಸ್, ರಿಲಯನ್ಸ್ ಟೆಲಿಕಾಂ ಮತ್ತು ಟಾಟಾ ಟೆಲಿಸರ್ವಿಸಸ್ ಸಂಸ್ಥೆಗೆ ಕಳುಹಿಸಲಾಗಿದೆ. ಅಲ್ಲದೆ ಸೂಚನಾಪತ್ರದ ಪ್ರತಿಯನ್ನು ರಾಜ್ಯದ ಪೊಲೀಸ್ ಮುಖ್ಯಸ್ಥರು ಹಾಗೂ ಕೇಂದ್ರ ಸರಕಾರದ ಟೆಲಿಕಮ್ಯುನಿಕೇಷನ್ಸ್ ಇಲಾಖೆಗೆ ರವಾನಿಸಲಾಗಿದೆ.

 ಕ್ರಮ ಕೈಗೊಂಡಿರುವ ಕುರಿತು 15 ದಿನದಲ್ಲಿ ವರದಿ ನೀಡುವಂತೆ ಸಚಿವಾಲಯ ತಿಳಿಸಿದೆ. ಅಲ್ಲದೆ ಅಶ್ಲೀಲ, ಅಸಭ್ಯ, ದುರುದ್ದೇಶಪೂರಿತ ಸಂವಹನ ಪ್ರಕ್ರಿಯೆ ಪ್ರಸಾರವಾದರೆ ಅದಕ್ಕೆ ಟೆಲಿಕಾಂ ಸಂಸ್ಥೆಗಳೇ ಜವಾಬ್ದಾರರು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಟೆಲಿಕಾಂ ಸಂಪರ್ಕಜಾಲವನ್ನು ಇಂತಹ ಕ್ರಿಯೆಗೆ ಬಳಸುವುದು ಮೊಬೈಲ್ ಸಂಪರ್ಕ ಪಡೆಯುವಾಗ ಗ್ರಾಹಕರು ಸಹಿ ಹಾಕುವ ಅರ್ಜಿ ಫಾರಂನ ಉಲ್ಲಂಘನೆಯಾಗಿದೆ ಎಂದು ಸರಕಾರ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X