Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟಾಯ್ಲೆಟ್ ಪೇಪರ್‌ಗಳ ಬಳಕೆಯಿಂದ ಜಾಗತಿಕ...

ಟಾಯ್ಲೆಟ್ ಪೇಪರ್‌ಗಳ ಬಳಕೆಯಿಂದ ಜಾಗತಿಕ ತಾಪಮಾನ

ವಾರ್ತಾಭಾರತಿವಾರ್ತಾಭಾರತಿ21 Feb 2019 11:56 PM IST
share
ಟಾಯ್ಲೆಟ್ ಪೇಪರ್‌ಗಳ ಬಳಕೆಯಿಂದ ಜಾಗತಿಕ ತಾಪಮಾನ

ವಾಶಿಂಗ್ಟನ್, ಫೆ. 21: ಜಗತ್ತಿನ ಬೇರೆ ಯಾವುದೇ ದೇಶ ಬಳಸುವುದಕ್ಕಿಂತ ಹೆಚ್ಚಿನ ಟಾಯ್ಲೆಟ್ ಪೇಪರನ್ನು ಅಮೆರಿಕನ್ನರು ಬಳಸುತ್ತಾರೆ. ಇದರಿಂದಾಗಿ, ಈ ಪೇಪರ್‌ಗೆ ಬಳಸಲಾಗುವ ಕಚ್ಚಾವಸ್ತುಗಳು ಲಭಿಸುವ ಸ್ಥಳದಲ್ಲಿ ವಾಸಿಸುವ ಬುಡಕಟ್ಟು ಜನರು ತಮ್ಮ ವಾಸಸ್ಥಾನವನ್ನೇ ಕಳೆದುಕೊಳ್ಳುವ ಅಂಚಿಗೆ ತಲುಪಿದ್ದಾರೆ. ಅದೂ ಅಲ್ಲದೆ, ಅಮೆರಿಕನ್ನರ ಈ ಹವ್ಯಾಸವು ಜಾಗತಿಕ ತಾಪಮಾನ ವೃದ್ಧಿಗೆ ಕಾರಣವಾಗಿದೆ.

ಅಮೆರಿಕನ್ನರು ಒಂದು ವಾರದಲ್ಲಿ ಸುಮಾರು 3 ರೋಲ್ ಟಾಯ್ಲೆಟ್ ಪೇಪರ್ ಬಳಸುತ್ತಾರೆ. ಇದು ಜಾಗತಿಕ ಬಳಕೆಯ ಐದನೇ ಒಂದರಷ್ಟಾಗಿದೆ ಎಂದು ‘ಸ್ಟಾಂಡ್.ಅರ್ತ್’ ಮತ್ತು ನ್ಯಾಚುರಲ್ ರಿಸೋರ್ಸಸ್ ಡಿಫೆನ್ಸ್ ಕೌನ್ಸಿಲ್ (ಎನ್‌ಆರ್‌ಡಿಸಿ) ಎಂಬ ಎರಡು ಪರಿಸರ ಗುಂಪುಗಳ ವರದಿಯೊಂದು ತಿಳಿಸಿದೆ.

ಟಾಯ್ಲೆಟ್ ಪೇಪರ್ ಮುಂತಾದ ಬಳಸಿ ಎಸೆಯುವ ಟಿಶ್ಯೂ ಉತ್ಪನ್ನಗಳನ್ನು ಕೆನಡದ ಉತ್ತರ ಕಾಡಿನಲ್ಲಿರುವ ಮರಗಳನ್ನು ಸಿಗಿಯುವಾಗ ಲಭಿಸುವ ತಿರುಳಿನಿಂದ ತಯಾರಿಸಲಾಗುತ್ತದೆ. ಇಲ್ಲಿ ಮರ ಸಿಗಿಯುವ ಕಂಪೆನಿಗಳು ಪ್ರತಿ ವರ್ಷ 10 ಲಕ್ಷ ಎಕರೆಗೂ ಅಧಿಕ ಪ್ರದೇಶದ ಮರಗಳನ್ನು ಸಿಗಿಯುತ್ತಾರೆ ಎಂದು ಎನ್‌ಆರ್‌ಡಿಸಿ ಹೇಳಿದೆ.

ಜಾಗತಿಕ ತಾಪಮಾನದ ವಿರುದ್ಧ ಹೋರಾಡುವಲ್ಲಿ ಅರಣ್ಯಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಯಾಕೆಂದರೆ ಜಾಗತಿಕ ತಾಪಮಾನಕ್ಕೆ ಕಾರಣವಾಗುವ ಇಂಗಾಲದ ಡೈ ಆಕ್ಸೈಡ್ ಅನಿಲವನ್ನು ಕಾಡುಗಳು ಸ್ವೀಕರಿಸಿ ಸಂಗ್ರಹಿಸಿಡುತ್ತವೆ.

ಮರಗಳನ್ನು ಸಿಗಿಯುವುದರಿಂದ ಈ ಇಂಗಾಲದ ಡೈ ಆಕ್ಸೈಡ್ ಮತ್ತೆ ವಾತಾವರಣವನ್ನು ಸೇರುತ್ತದೆ.

ಮರಗಳನ್ನು ಕಡಿಯುತ್ತಿರುವ ಹಿನ್ನೆಲೆಯಲ್ಲಿ, 2000ದ ಬಳಿಕ ಕೆನಡದ ಅರಣ್ಯ ಪ್ರದೇಶ 9 ಶೇಕಡಕ್ಕೂ ಹೆಚ್ಚು ಪ್ರಮಾಣದಲ್ಲಿ ಕಡಿಮೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X