Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ನಿಷೇಧಿತ ಅರ್ಧದಷ್ಟು...

ಭಾರತದಲ್ಲಿ ನಿಷೇಧಿತ ಅರ್ಧದಷ್ಟು ಸಂಘಟನೆಗಳಿಗೆ ಪಾಕ್ ನೆರವು: ಅಧಿಕೃತ ದಾಖಲೆಯಿಂದ ಬಯಲು

ವಾರ್ತಾಭಾರತಿವಾರ್ತಾಭಾರತಿ22 Feb 2019 9:03 PM IST
share
ಭಾರತದಲ್ಲಿ ನಿಷೇಧಿತ ಅರ್ಧದಷ್ಟು ಸಂಘಟನೆಗಳಿಗೆ ಪಾಕ್ ನೆರವು: ಅಧಿಕೃತ ದಾಖಲೆಯಿಂದ ಬಯಲು

ಹೊಸದಿಲ್ಲಿ,ಫೆ.22: ಪಾಕಿಸ್ತಾನ ಉಗ್ರವಾದದ ಕೇಂದ್ರವಾಗಿದ್ದು, ನಿಷೇಧಿತ ಸಂಘಟನೆಗಳ ದೊಡ್ಡ ಸಮೂಹವೇ ಇಲ್ಲಿ ಕಾರ್ಯಾಚರಿಸುತ್ತಿದೆ. ಇವುಗಳಲ್ಲಿ ಇತ್ತೀಚೆಗೆ ಬಹಿಷ್ಕರಿಸಲ್ಪಟ್ಟ ಜಮಾತುದ್ ದಾವಾ ಕೂಡಾ ಸೇರಿದೆ. ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅರ್ಧದಷ್ಟು ಉಗ್ರ ಸಂಘಟನೆಗಳಿಗೆ ಪಾಕಿಸ್ತಾನ ಕುಮ್ಮಕ್ಕು ಮತ್ತು ಆರ್ಥಿಕ ನೆರವು ನೀಡುತ್ತಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ.

ಪಾಕಿಸ್ತಾನದ ರಾಷ್ಟ್ರೀಯ ಉಗ್ರವಾದ ವಿರೋಧಿ ಪ್ರಾಧಿಕಾರ (ಎನ್‌ಸಿಟಿಎ) ಈವರೆಗೆ 69 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಿಸುವ ಹಿಜ್ಬುಲ್ ಮುಜಾಹಿದ್ದೀನ್, ಹರ್ಕತುಲ್ ಮುಜಾಹಿದ್ದೀನ್ ಮತ್ತು ಅಲ್ ಬದ್ರ್ ಮುಂತಾದ ಸಂಘಟನೆಗಳ ಬಗ್ಗೆ ನಿರ್ಲಕ್ಷವಹಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 40 ಸಿಆರ್‌ಪಿಎಫ್ ಯೋಧರನ್ನು ಬಲಿಪಡೆದುಕೊಂಡ ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಉಗ್ರ ಸಂಘಟನೆಗಳ ವಿರುದ್ಧ ಕಠಿಣ ನಿಲುವು ತಳೆಯುವಂತೆ ಜಾಗತಿಕವಾಗಿ ಎದುರಾದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಗುರುವಾರ, 2008ರ ಮುಂಬೈ ದಾಳಿಯ ಸಂಚುಕೋರ ಹಫೀಝ್ ಸಯೀದ್‌ನ ಜಮಾತುದ್ ದಾವಾ (ಜೆಯುಡಿ) ಮತ್ತು ಅದರ ಆರ್ಥಿಕ ವಿಭಾಗ ಫಲಹೇ ಇನ್ಸಾನಿಯತ್ ಪ್ರತಿಷ್ಠಾನವನ್ನು ನಿಷೇಧಿಸಿತ್ತು. ಈ ಎರಡು ಸಂಘಟನೆಗಳಿಗಾಗಿ 50,000 ಸ್ವಯಂ ಸೇವಕರು ಮತ್ತು ನೂರಾರು ಕಾರ್ಮಿಕರು ದುಡಿಯುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಭಾರತ ನಿಷೇಧಿಸಿರುವ 41 ಉಗ್ರ ಸಂಘಟನೆಗಳಲ್ಲಿ ಅರ್ಧದಷ್ಟು ಸಂಘಟನೆಗಳಲ್ಲಿ ಅರ್ಧದಷ್ಟು ಸಂಘಟನೆಗಳು ಪಾಕಿಸ್ತಾನ ಮೂಲದವು ಅಥವಾ ಪಾಕಿಸ್ತಾನ ಮೂಲದ ನಾಯಕತ್ವವನ್ನು ಅಥವಾ ಪಾಕಿಸ್ತಾನ ಪ್ರಾಯೋಜಿತವಾಗಿರುತ್ತದೆ ಎಂದು ವರದಿ ತಿಳಿಸಿದೆ. ಜೈಶೆ ಮುಹಮ್ಮದ್, ಲಷ್ಕರೆ ತೈಬಾ, ಹಿಜ್ಬುಲ್ ಮುಜಾಹಿದ್ದೀನ್, ಹರ್ಕತುಲ್ ಮುಜಾಹಿದ್ದೀನ್, ಅಲ್ ಬದ್ರ್, ದುಖ್ತರನೆ ಮಿಲ್ಲತ್, ಬಬ್ಬರ್ ಕಾಲ್ಸಾ ಇಂಟರ್ನ್ಯಾಶನಲ್, ಖಾಲಿಸ್ತಾನ ಕಮಾಂಡೊ ಫೋರ್ಸ್ ಮತ್ತು ಅಂತರ್‌ರಾಷ್ಟ್ರೀಯ ಸಿಖ್ ಯುವ ಒಕ್ಕೂಟ ಇತ್ಯಾದಿಗಳು ಈ ಪಟ್ಟಿಯಲ್ಲಿ ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X